Monday, October 2, 2023

ರಾಜ್ಯದಲ್ಲಿ 1,669 ಮಂದಿಗೆ ಸೋಂಕು, 1,672 ಜನ ಗುಣಮುಖ, 22 ಸಾವು

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಂದು ತುಸು ಇಳಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 1,669 ಮಂದಿಗೆ ಸೋಂಕು ದೃಢಪಟ್ಟಿದ್ದು, 22 ಜನ ಕೊರೋನಾ ಸೋಂಕಿರು ಮೃತಪಟ್ಟಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು 29,26,401 ಮಂದಿಗೆ ಸೋಂಕು ದೃಢಪಟ್ಟಿದೆ. ಮಾರಕ ಕೊರೋನಾಕ್ಕೆ ಈವರೆಗೆ ಒಟ್ಟು 36,933 ಜನ ಉಸಿರು ಚೆಲ್ಲಿದ್ದಾರೆ.

ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ. 0.98 ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ 1,672 ಮಂದಿ ಸೋಂಕಿತರು ಗುಣಮುಖರಾಗದ್ದು, ಚೇತರಿಸಿಕೊಂಡವರ ಸಂಖ್ಯೆ 28,66, 739ಕ್ಕೆ ತಲುಪಿದೆ.
ಒಟ್ಟು 22,703 ಸಕ್ರಿಯ ಪ್ರಕರಣಗಳಿದ್ದು, ಸಾವಿನ ಪ್ರಮಾಣ ಶೇ. 1.31ರಷ್ಟಿದೆ.

ಬೆಂಗಳೂರಿನಲ್ಲಿ ಇಂದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. 325 ಮಂದಿಗೆ ಸೋಂಕು ತಗುಲಿದ್ದು, 5 ಜನ ಸಾವನ್ನಪ್ಪಿದ್ದಾರೆ. ಇನ್ನು ದಕ್ಷಿಣ ಕನ್ನಡದಲ್ಲೂ ಸೋಂಕು ಏರಿಕೆಯಾಗಿದ್ದು, 390 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಉಳಿದಂತೆ ಉಡುಪಿ 115, ಹಾಸನ 113, ಮೈಸೂರು 106 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

 

ನಟಿ ರಾಧಿಕಾ ಆಪ್ಟೆ ನಗ್ನ ಫೋಟೋ ವೈರಲ್: ಚಿತ್ರರಂಗದಿಂದ ಬಹಿಷ್ಕಾರಕ್ಕೆ ಟ್ವಿಟರ್ ಟ್ರೆಂಡ್

ಮತ್ತಷ್ಟು ಸುದ್ದಿಗಳು

vertical

Latest News

ನಾಳೆಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ

newsics.com ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತಕ್ಕೆ ಚಾರಣ ಹೋಗಲು ನಾಳೆಯಿಂದ(ಅ. 3) ನಿರ್ಬಂಧ ವಿಧಿಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ...

ಚಿನ್ನ, ಬೆಳ್ಳಿ ದರ ಸ್ಥಿರ

Newsics.com ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ. ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂ., 24 ಕ್ಯಾರಟ್ 10 ಗ್ರಾಂ...

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ...
- Advertisement -
error: Content is protected !!