Monday, December 11, 2023

ರಾಜ್ಯದಲ್ಲಿ 3,709 ಮಂದಿಗೆ ಸೋಂಕು, 8,111 ಜನ ಗುಣಮುಖ, 139 ಸಾವು

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ಜೂ.22) 3,709ಮಂದಿಗೆ ಸೋಂಕು ತಗುಲಿದ್ದು,139ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ 2815029ಕ್ಕೆ ಏರಿದ್ದು ಸಾವಿನ ಸಂಖ್ಯೆ 34,164ಕ್ಕೆ ತಲುಪಿದೆ.
ಇಂದು ರಾಜ್ಯದಲ್ಲಿ 8,111ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ ಕಡಿಮೆ 26,62,250ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು 1,18,592ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 803ಪ್ರಕರಣ ದಾಖಲಾಗಿದ್ದು 26ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಹಸುಗಳ ಮೇಲೆ ಆ್ಯಸಿಡ್‌ ಎರಚಿದ ಬೆಂಗಳೂರಿನ ವೃದ್ಧೆ

newsics.com ನೆಲಮಂಗಲ:  ಮನೆ ಬಳಿ ಮೇಯಲು ಬಂದ ಹಸುಗಳ ಮೇಲೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಜೋಸೆಫ್ ಗ್ರೇಸ್...

ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಲೆಗೈದಿದ್ದ ಮಗ ಅರೆಸ್ಟ್​

newsics.com ದೇವನಹಳ್ಳಿ:  ಆಸ್ತಿಗಾಗಿ ಹೆತ್ತ ತಂದೆ-ತಾಯಿಯನ್ನೇ ಕೊಲೆಗೈದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಮಗ ನರಸಿಂಹಮೂರ್ತಿ ತಪ್ಪೊಪ್ಪಿಕೊಂಡಿದ್ದಾನೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ವೃದ್ಧ ದಂಪತಿ ಯನ್ನು ಕೊಲೆಗೈದಿದ್ದ ಮಗನನ್ನು ಪೊಲೀಸರು...

50 ವರ್ಷಗಳಿಂದ ಅನ್ನ ಮುಟ್ಟದ ಅಜ್ಜಿ ಕೇವಲ ನೀರಿನಿಂದ ಬದುಕಿದ್ದಾಳೆ..

newsics.com ನವದೆಹಲಿ: ದೇಹವನ್ನು ಆರೋಗ್ಯವಾಗಿಡಲು ಪ್ರತಿ ದಿನ ಪೌಷ್ಟಿಕ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಮನುಷ್ಯ ಆರೋಗ್ಯವಾಗಿರಲು ತಿನ್ನಬೇಕು. ಆದರೆ ಊಟ, ನೀರು ಕುಡಿಯದೇ ಬದುಕುತ್ತಿರುವ ವ್ಯಕ್ತಿಯನ್ನು ನೀವು ಎಂದಾದರೂ ನೋಡಿದ್ದೀರಾ.. ಹೌದು. ಬರೀ ನೀರು, ತಂಪು...
- Advertisement -
error: Content is protected !!