newsics.com
ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ಅವರ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷವಾಗಿದೆ.
ಬಳ್ಳಾರಿ ಜಿಲ್ಲೆ ಹೊಸಪೇಟೆ ಬೈಪಾಸ್ ರಸ್ತೆ ಸಮೀಪದ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ ಕಾಣಿಸಿಕೊಂಡಿದೆ. ಸಮೀಪದ ಎಲ್ಎಲ್ಸಿ ಕಾಲುವೆಯಿಂದ ಸಚಿವರ ನಿವಾಸದ ಎದುರಿನ ರಸ್ತೆಗೆ ಮೊಸಳೆ ಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಜ್ಯೂವಲಾಜಿಕಲ್ ಪಾರ್ಕ್ ಸಿಬ್ಬಂದಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ.
30 ಸಾವಿರ ಗ್ರಾಮೀಣ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಟ್ಯಾಬ್
ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು
ಕೆಂಪು ಬಣ್ಣಕ್ಕೆ ತಿರುಗಿದ ನದಿ ನೀರು: ಆತಂಕಗೊಂಡ ಜನರು
ಜನೌಷಧ ಕೇಂದ್ರಗಳಲ್ಲಿ 25 ರೂ.ಗೆ N – 95 ಮಾಸ್ಕ್; ಹೈಕೋರ್ಟ್ ಆದೇಶ
ನ.21ರಿಂದ ಗೋವಾದಲ್ಲಿ ಶಾಲೆ ಆರಂಭ
ರಾಯಚೂರು ಬಳಿ ಭೀಕರ ಅಪಘಾತ: ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ಬಲಿ
ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ
ದೆಹಲಿಯಲ್ಲಿ ಅತ್ಯಂತ ಅಪಾಯಕಾರಿ ಹಂತ ತಲುಪಿದ ವಾಯುಮಾಲಿನ್ಯ