Monday, October 2, 2023

ಅರಣ್ಯ ಸಚಿವರ ಮನೆ ಬಳಿ ಮೊಸಳೆ

Follow Us

newsics.com
ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ಅವರ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷವಾಗಿದೆ.
ಬಳ್ಳಾರಿ ಜಿಲ್ಲೆ ಹೊಸಪೇಟೆ ಬೈಪಾಸ್ ರಸ್ತೆ ಸಮೀಪದ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ ಕಾಣಿಸಿಕೊಂಡಿದೆ. ಸಮೀಪದ ಎಲ್‌ಎಲ್ಸಿ ಕಾಲುವೆಯಿಂದ ಸಚಿವರ ನಿವಾಸದ ಎದುರಿನ ರಸ್ತೆಗೆ ಮೊಸಳೆ ಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಜ್ಯೂವಲಾಜಿಕಲ್ ಪಾರ್ಕ್ ಸಿಬ್ಬಂದಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ.

30 ಸಾವಿರ ಗ್ರಾಮೀಣ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಟ್ಯಾಬ್

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ಕೆಂಪು ಬಣ್ಣಕ್ಕೆ ತಿರುಗಿದ ನದಿ ನೀರು: ಆತಂಕಗೊಂಡ ಜನರು

ಜನೌಷಧ ಕೇಂದ್ರಗಳಲ್ಲಿ 25 ರೂ.ಗೆ N – 95 ಮಾಸ್ಕ್; ಹೈಕೋರ್ಟ್ ಆದೇಶ

ನ.21ರಿಂದ ಗೋವಾದಲ್ಲಿ ಶಾಲೆ ಆರಂಭ

ರಾಯಚೂರು ಬಳಿ ಭೀಕರ ಅಪಘಾತ: ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ಬಲಿ

ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ

ದೆಹಲಿಯಲ್ಲಿ ಅತ್ಯಂತ ಅಪಾಯಕಾರಿ ಹಂತ ತಲುಪಿದ ವಾಯುಮಾಲಿನ್ಯ

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!