Monday, October 2, 2023

5 ರೂ. ಡಾಕ್ಟರ್​ ಖ್ಯಾತಿಯ ಶಂಕರೇಗೌಡರಿಗೆ ಹೃದಯಾಘಾತ

Follow Us

newsics.com

ಮೈಸೂರು : 5 ರೂಪಾಯಿ ಡಾಕ್ಟರ್​ ಎಂದೇ ಮಂಡ್ಯದಲ್ಲಿ ಚಿರಪರಿಚಿತರಾಗಿ ರಾಜ್ಯ ಮಟ್ಟದಲ್ಲಿಯೂ ಸುದ್ದಿ ಮಾಡಿರುವ ಡಾ. ಶಂಕರೇಗೌಡರಿಗೆ ಸೋಮವಾರ ಹೃದಯಾಘಾತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಶಂಕರೇಗೌಡರಿಗೆ ಹೃದಯಾಘಾತವಾಗುತ್ತಿದ್ದಂತೆಯೇ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂರು ರಕ್ತನಾಳಗಳು ಬ್ಲಾಕ್​ ಆಗಿದ್ದು ತಾತ್ಕಾಲಿಕ ಸ್ಟಂಟ್​ ಅಳವಡಿಸಲಾಗಿದೆ. ಒಂದು ವಾರದ ಬಳಿಕ ಬೈಪಾಸ್​ ಸರ್ಜರಿ ನಡೆಸಲು ವೈದ್ಯರು ನಿರ್ಧರಿಸಿದ್ದಾರೆ ಎನ್ನಲಾಗಿದೆ .

ಶಾಲೆಯ ಕಾಂಪೌಂಡ್​, ಮೆಟ್ಟಿಲು, ರಸ್ತೆಯುದ್ದಕ್ಕೂ ‘ಸಾರಿ’ ಬರಹ

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!