Thursday, June 1, 2023

ಗ್ರಹಣ: ಮನೆಯಲ್ಲೇ ಉಳಿದ ಸಿಎಂ, ವಾಕಿಂಗ್ ಕ್ಯಾನ್ಸಲ್

Follow Us

ಬೆಂಗಳೂರು: ಗ್ರಹಣ ಕಾಲ ಮುಗಿಯುವವರೆಗೂ ಮನೆಯಿಂದ ಹೊರಬರದಿರಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ.

ಕಂಕಣ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಗುರುವಾರ ವಾಕಿಂಗ್ ಗೂ ತೆರಳದೆ‌ ಮನೆಯಲ್ಲೇ ಉಳಿದಿದ್ದಾರೆ ಎಂದು ವಿಶ್ವಸನೀಯ‌ ಮೂಲಗಳು ತಿಳಿಸಿವೆ.

ಗ್ರಹಣ ಕಾಲದಲ್ಲಿ ಯಾವುದೇ ಕಾರ್ಯ ‌ಆರಂಭಿಸಿದರೂ ಶುಭವಾಗುವುದಿಲ್ಲ ಎಂಬ ನಂಬಿಕೆಯೇ ಯಡಿಯೂರಪ್ಪ ಅವರು‌ ಮನೆಯಿಂದ ಹೊರಬರದಿರಲು‌ ಕಾರಣ ಎನ್ನಲಾಗಿದೆ.

ದೇವರಲ್ಲಿ ಅಪಾರ ನಂಬಿಕೆ ಹೊಂದಿರುವ ಸಿಎಂ ಯಡಿಯೂರಪ್ಪ ಅವರು ಗ್ರಹಣ ಮುಗಿಯುವವರೆಗೂ ಮನೆಯಿಂದ ಹೊರಬರದಿರಲು ನಿರ್ಧರಿಸಿದ್ದಾರೆ. ಹೀಗಾಗಿ ಡಾಲರ್ಸ್ ಕಾಲೋನಿ ನಿವಾಸದಲ್ಲೇ ಉಳಿದುಕೊಂಡಿದ್ದಾರೆ. ಅಲ್ಲದೆ ಗ್ರಹಣ ಮುಗಿಯುವವರೆಗೂ ಯಾರ ಭೇಟಿಗೂ ಯಡಿಯೂರಪ್ಪ ಅವಕಾಶ ನೀಡಿಲ್ಲ.

ಮತ್ತಷ್ಟು ಸುದ್ದಿಗಳು

vertical

Latest News

ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಹೆಂಡತಿಯನ್ನೇ ಕೊಂದ ಪತಿ

newsics.com ಹೈದರಾಬಾದ್: ತನ್ನ ಪತ್ನಿ ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಆಕೆಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ...

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ

newsics.com ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು...

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....
- Advertisement -
error: Content is protected !!