ನವದೆಹಲಿ: ರೈತರ ಕಲ್ಯಾಣಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿವೆ. ಆದರೆ ರೈತರ ಆತ್ಮಹತ್ಯೆ ಮಾತ್ರ ನಿಂತಿಲ್ಲ. 2018ರಲ್ಲಿ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯಕ್ಕೂ ಕಳಂಕ ತಟ್ಟಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಹೋಲಿಸಿದರೇ ಕರ್ನಾಟಕದಲ್ಲಿ ಅತ್ಯಧಿಕ 2405 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ, ವರದಿಯಲ್ಲಿ ಇದನ್ನು ಉಲ್ಲೇಖಿಸಲಾಗಿದೆ. ಮಹಾರಾಷ್ಟದಲ್ಲಿ ಅತ್ಯಧಿಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮತ್ತಷ್ಟು ಸುದ್ದಿಗಳು
ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ
newsics.com
ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.
ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....
ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ
newsics.com
ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...
ಫ್ರೀ ಎಜುಕೇಷನ್ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ 18 ಕೋಟಿ ರೂ. ಪಂಗನಾಮ
newsics.com
ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ಕೊಡಿಸುವುದಾಗಿ 18 ಕೋಟಿ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸುಲು ಎಂದು ಗುರುತಿಸಲಾಗಿದೆ. ಆರೋಪಿ ಡಾಟ ಸೈನ್ಸ್ ಕೋರ್ಸ್ ಮಾಡಿಸುವುದಾಗಿ...
ಚಾಮರಾಜನಗರ ಬಳಿ ಲಘು ವಿಮಾನ ಪತನ
newsics.com
ಚಾಮರಾಜನಗರ: ಇಲ್ಲಿನ ಎಚ್. ಮೂಕಳ್ಳಿ ಬಳಿ ಲಘು ವಿಮಾನವೊಂದು ಗುರುವಾರ ಪತನಗೊಂಡಿದೆ.
ವಿಮಾನದಲ್ಲಿದ್ದ ಇಬ್ಬರು ಪ್ಯಾರಾಚೂಟ್ ಬಳಸಿ ಜಿಗಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳದುಬಂದಿದೆ.
ಬಿದ್ದ ರಭಸಕ್ಕೆ ವಿಮಾನ ಛಿದ್ರ ಛಿದ್ರವಾಗಿದ್ದು, ಅದರ ಬಿಡಿ...
ಸಿಎಂ ಸಿದ್ದರಾಮಯ್ಯಗೆ ಮುಖ್ಯ ಸಲಹೆಗಾರನಾಗಿ ಸುನೀಲ್ ಕನುಗೋಳು ನೇಮಕ
newsics.com
ಬೆಂಗಳೂರು: ಕಾಂಗ್ರೆಸ್ನ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯ ಸಲಹೆಗಾರರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ತಮ್ಮ...
ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಮುಂದುವರಿಕೆ
newsics.com
ಬೆಂಗಳೂರು: ಕರ್ನಾಟಕದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದು (ಜೂನ್ 1) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಭಾರಿ ಮಳೆಯಾಗುವ ಸಂಭವ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು,...
ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ
newsics.com
ಬೆಂಗಳೂರು: ಇಂದು ಚಿನ್ನದ ಬೆಲೆ ಏರಿಕೆ ಕಂಡಿದೆ. ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯ ಮತ್ತು ಹೊರರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ತುಟ್ಟಿಯಾಗಿದೆ.
10 ಗ್ರಾಂ 22 ಕ್ಯಾರೆಟ್ ಚಿನ್ನದ ದರ ಇಂದು...
ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ಗೆ ಹೆಚ್ಚುವರಿ ಖಾತೆ ಹಂಚಿಕೆ
newsics.com
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕ್ಯಾಬಿನೆಟ್ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಎಂ.ಬಿ.ಪಾಟೀಲ್ ಅವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಜೊತೆಗೆ...
vertical
Latest News
ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ
newsics.com
ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.
ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು...
Home
ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ
newsics.com
ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...
Home
ಉತ್ತರಾಖಂಡದಲ್ಲಿ ಭೂಕುಸಿತ: 300 ಮಂದಿ ಪ್ರಯಾಣಿಕರ ಪರದಾಟ
newsics.com
ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ
ಲಖನ್ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು...