ಕಾರವಾರ: ಪ್ರತಿಷ್ಟಿತ ಕಾರವಾರ ಬಂದರು ವಿಸ್ತರಣೆ ಯೋಜನೆಗೆ ಮೀನುಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬಂದರು ವಿಸ್ತರಣೆಯಿಂದಾಗಿ ರವೀಂದ್ರ ನಾಥ್ ಟಾಗೋರ್ ಕಡಲ ತೀರದಲ್ಲಿ ಮೀನುಗಾರಿಕಾ ಚಟುವಟಿಕೆಗಳಿಗೆ ಅಡ್ಡಿಯಾಗಲಿದೆ. ಮೀನಿನ ಬಲೆ ಒಣಗಿಸಲು ಮತ್ತು ಇನ್ನಿತರ ಕೆಲಸಗಳಿಗೆ ಅವಕಾಶ ಲಭಿಸದು ಎಂಬ ಆತಂಕವನ್ನು ಮೀನುಗಾರರು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇಂದು ಕಾರವಾರ ಬಂದ್ ಗೆ ಹಲವು ಸಂಘಟನೆಗಳು ಕರೆ ನೀಡಿದ್ದು, ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.
ಮತ್ತಷ್ಟು ಸುದ್ದಿಗಳು
ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮತಿ
newsics.com ಬೆಂಗಳೂರು: ಶೇ.50ರಷ್ಟು ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದೆ.ಜನವರಿ 15 ರಿಂದ ಭೌತಿಕ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಗುಣವಾಗಿ ಪಾಠ ಮಾಡಲು ಅತಿಥಿ ಉಪನ್ಯಾಸಕರನ್ನು...
ದೇವಸ್ಥಾನದ ಗೋಪುರದಿಂದ ನಿಗೂಢ ಶಬ್ದ: ಗ್ರಾಮಸ್ಥರಲ್ಲಿ ಆತಂಕ
newsics.com
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪದಲ್ಲಿರುವ ಪಟ್ಟಾಲದಮ್ಮ ದೇವಸ್ಥಾನದ ಗೋಪುರದಿಂದ ನಿಗೂಢ ಶಬ್ದ ಕೇಳಿಸುತ್ತಿದೆ ಎಂದು ವರದಿಯಾಗಿದೆ. ಇದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಗೋಪುರದ ಮೇಲೆ ಹತ್ತಿ ಶಬ್ದ ಎಲ್ಲಿಂದ ಬರುತ್ತಿದೆ ಎಂಬುದನ್ನು...
ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ
Newsics.com
ಬೆಂಗಳೂರು: ಹೊಸದಾಗಿ ಸಂಪುಟಕ್ಕೆ ಸೇರಿದ ಏಳು ನೂತನ ಸಚಿವರ ಖಾತೆ ಹಂಚಿಕೆ ಇಂದು ಪ್ರಕಟಗೊಳ್ಳಲಿದೆ. ಬೆಳಿಗ್ಗೆ 10 ಗಂಟೆ ಹೊತ್ತಿಗೆ ಖಾತೆ ಹಂಚಿಕೆ ಕುರಿತ ಅಧಿಸೂಚನೆ ಹೊರಡುವ ಸಾಧ್ಯತೆಯಿದೆ.
ಸಚಿವ ಸಂಪುಟದ 10 ಸಚಿವರ...
ಇನ್ನೆರಡು ದಿನಗಳಲ್ಲಿ ಶಾಲಾ-ಕಾಲೇಜು ಶುಲ್ಕ ನಿಗದಿ- ಶಿಕ್ಷಣ ಸಚಿವ
newsics.com
ಬೆಂಗಳೂರು: ಇನ್ನೆರಡು ದಿನಗಳಲ್ಲಿ ಶಾಲಾ ಕಾಲೇಜುಗಳ ಶುಲ್ಕ ನಿಗದಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬುಧವಾರ (ಜ.20) ಹೇಳಿದ್ದಾರೆ.
ಅನುದಾನಿತ ಶಾಲೆಗಳ ಶುಲ್ಕವನ್ನು ಯಾರಿಗೂ ಅನ್ಯಾಯವಾಗದಂತೆ ನಿಗದಿ...
ಕಾಂಗ್ರೆಸ್’ನಿಂದ ರಾಜಭವನ ಮುತ್ತಿಗೆ; ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರು ಪೊಲೀಸ್ ವಶಕ್ಕೆ
newsics.com ಬೆಂಗಳೂರು: ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಮಸೂದೆ ವಿರೋಧಿಸಿ ಕಾಂಗ್ರೆಸ್ ಬುಧವಾರ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ 'ರಾಜಭವನ ಮುತ್ತಿಗೆ' ಹೋರಾಟವನ್ನು ತಡೆದ ಪೊಲೀಸರು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.ಮಾಜಿ...
ಮೀನಿನ ಬಲೆಗೆ ಸಿಲುಕಿ ಪರದಾಡಿದ ಕಾಡಾನೆ
newsics.com ಎಚ್.ಡಿ.ಕೋಟೆ (ಮೈಸೂರು): ಆಹಾರ ಹುಡುಕಿ ಬಂದ ಕಾಡಾನೆಯೊಂದು ಮೀನಿನ ಬಲೆಗೆ ಸಿಲುಕಿ ಪರದಾಡಿದ ಘಟನೆ ಸರಗೂರು ತಾಲೂಕಿನ ನುಗು ಹಿನ್ನೀರಿನಲ್ಲಿ ನಡೆದಿದೆ.ಸೋಮವಾರ ರಾತ್ರಿ ನುಗು ಜಲಾಶಯದ ಹಿನ್ನೀರಿಗೆ ನೀರು...
ಆಸ್ತಿ ವಿವಾದ; ಸಂಬಂಧಿಯಿಂದಲೇ ಆಟವಾಡುತ್ತಿದ್ದ ಬಾಲಕನ ಕೊಲೆ
newsics.com ಬೆಳಗಾವಿ: ಮನೆ ಮುಂದೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕನನ್ನು ಕುಡಗೋಲಿನಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಬೈಲಹೊಂಗಲ ಸಮೀಪದ ಹಾರುಗೊಪ್ಪದಲ್ಲಿ ನಡೆದಿದೆ.ಹಾರುಗೊಪ್ಪ ಗ್ರಾಮದ ಮಾರುತಿ ವೀರೇಶ ಸಂಕಣ್ಣವರ...
ಮದುವೆಯಾದ ಐದೇ ತಿಂಗಳಲ್ಲಿ ಜನಿಸಿದ ಮಗು ಮಾರಾಟ; ನಾಲ್ವರ ಬಂಧನ
newsics.com ಚಿಕ್ಕಬಳ್ಳಾಪುರ: ಮದುವೆಯಾಗಿ ಐದೇ ತಿಂಗಳಲ್ಲಿ ಜನಿಸಿದ ಮಗುವನ್ನು ಮಾರಾಟ ಮಾಡಿದ ವಿವಾಹಿತ ಮಹಿಳೆ ಹಾಗೂ ಇತರ ಮೂವರನ್ನು ಪೋಲಿಸರು ಬಂಧಿಸಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎನ್.ಹೊಸಹಳ್ಳಿಯ ನಿವಾಸಿ...
Latest News
ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮತಿ
newsics.com ಬೆಂಗಳೂರು: ಶೇ.50ರಷ್ಟು ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದೆ.ಜನವರಿ 15 ರಿಂದ ಭೌತಿಕ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ...
ಪ್ರಮುಖ
ಹೊಸ ದಾಖಲೆ ಬರೆದ ಷೇರುಪೇಟೆ; 50 ಸಾವಿರ ಗಡಿ ದಾಟಿದ ಸೂಚ್ಯಂಕ
NEWSICS -
newsics.com ಮುಂಬೈ: ಷೇರುಪೇಟೆ ಸೂಚ್ಯಂಕ 50 ಸಾವಿರ ಗಡಿ ದಾಟುವ ಮೂಲಕ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಹೊಸ ದಾಖಲೆ ಸೃಷ್ಠಿಯಾಗಿದೆ.ಕೊರೋನಾ ಸಂಕಷ್ಟದ ನಡುವೆಯೂ ಷೇರುಪೇಟೆ ಸೂಚ್ಯಂಕ ದಾಖಲೆ ಬರೆದಿದ್ದು, ಇದೇ...
Home
ಒಂದೇ ದಿನ 15,223 ಜನರಿಗೆ ಕೊರೋನಾ ಸೋಂಕು 151 ಮಂದಿ ಸಾವು
Newsics -
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 15, 223 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.10,883 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ...