ಮಂಗಳೂರು: ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಮೂಡಬಿದಿರೆಯ ಅಮರನಾಥ ಶೆಟ್ಟಿ (80) ಸೋಮವಾರ ಮುಂಜಾನೆ ನಿಧನರಾದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಎರಡು ವಾರಗಳ ಹಿಂದೆ ನಗರದ ಎ.ಜೆ. ಆಸ್ಪತ್ರೆಗೆ ದಾಖಲಾಗಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.
ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದ ಅವರು 2016ರಲ್ಲಿ ರಾಜಕೀಯದಿಂದ ನಿವೃತ್ತರಾಗಿದ್ದರು. ಅಮರನಾಥ ಶೆಟ್ಟಿ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಮತ್ತಷ್ಟು ಸುದ್ದಿಗಳು
ಬೆಂಗಳೂರಿನಲ್ಲಿ ಒಂದೇ ಶಾಲೆಯ 10 ಮಂದಿಗೆ ಕೊರೋನಾ ಸೋಂಕು
newsics.com
ಬೆಂಗಳೂರು: ನಗರದಲ್ಲಿ ಕೊರೋನಾ ಮತ್ತೆ ಅಬ್ಬರಿಸುತ್ತಿದೆ. ಕೆ. ಆರ್ .ಪುರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಾರಾಯಣಪುರದಲ್ಲಿರುವ ಸರ್ಕಾರಿ ಶಾಲೆಯಲ್ಲಿ 10 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಏಳು ವಿದ್ಯಾರ್ಥಿಗಳು ಮತ್ತು ಮೂವರು ಶಿಕ್ಷಕರಲ್ಲಿ...
ರಾಜ್ಯದಲ್ಲಿ 677 ಜನರಿಗೆ ಸೋಂಕು; ನಾಲ್ವರ ಸಾವು
newsics.comಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ(ಮಾ.5) ಹೊಸದಾಗಿ 677 ಜನರಿಗೆ ಕೊರೋನಾ ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,53,813 ಕ್ಕೆ ಏರಿಕೆಯಾಗಿದೆ.ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆಯು 12,354 ಕ್ಕೇರಿದೆ. 427...
ಮೂರು ತಿಂಗಳಲ್ಲಿ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ: ಹೈಕೋರ್ಟ್
newsics.comಬೆಂಗಳೂರು: ಇನ್ನು ಮೂರು ತಿಂಗಳಲ್ಲಿ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.ಶುಕ್ರವಾರ(ಮಾ.5) ಈ ಆದೇಶ ನೀಡಿದೆ. ಸಂಘಕ್ಕೆ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ಕೃಷ್ಣೇಗೌಡ...
ರಾಜ್ಯದ 39 ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ಅನುಪಮಾ ಸೇವಾ ಪ್ರಶಸ್ತಿ
newsics.com ಬೆಂಗಳೂರು: ರಾಜ್ಯದ 39 ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ಪ್ರಸಕ್ತ ಸಾಲಿನ ಅನುಪಮಾ ಸೇವಾ ಪ್ರಶಸ್ತಿ ಲಭಿಸಿದೆ.ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ ಈ ಪುರಸ್ಕೃತ 39 ಶಿಕ್ಷಕಿಯರಿಗೆ ಮಾ.8ರಂದು ಬೆಂಗಳೂರಿನ...
ತಾನು ಕೊರೋನಾ ಸೋಂಕಿತನೆಂದ ವಿಮಾನ ಪ್ರಯಾಣಿಕ; ಆತಂಕ, ಗೊಂದಲ
newsics.com ನವದೆಹಲಿ: ತಾನು ಕೋವಿಡ್ -19 ರೋಗಿಯೆಂದು ಹೇಳಿ ವಿಮಾನ ಪ್ರಯಾಣಿಕರೊಬ್ಬರು ಆತಂಕ ಸೃಷ್ಟಿಸಿದ ಘಟನೆ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ದೆಹಲಿಯಿಂದ ಪುಣೆಗೆ ಹೊರಡುತ್ತಿದ್ದ ಇಂಡಿಗೋ ವಿಮಾನದಲ್ಲಿದ್ದ...
ರಾಸಲೀಲೆ ಸಿಡಿ ಪ್ರಸಾರಕ್ಕೆ ಕೋರ್ಟ್ ತಡೆ
newsics.com ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿಯಲ್ಲಿನ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ವಿಧಿಸಿದೆ.ಸಿಡಿ ಬಹಿರಂಗವಾಗಿ ನಾಲ್ಕು ದಿನಗಳ ಬಳಿಕ...
ಕಳಸ ಮೂಲದ ಗರ್ಭಿಣಿ ದುಬೈನಲ್ಲಿ ಕೊರೋನಾಗೆ ಬಲಿ
newsics.com ಮಂಗಳೂರು(ದಕ್ಷಿಣ ಕನ್ನಡ): ಉಜಿರೆ ಎಸ್.ಡಿ.ಎಂ ಕಾಲೇಜಿನ ಹಳೆಯ ವಿದ್ಯಾರ್ಥಿನಿ ಶ್ರೇಯಾ ರೈ (ಸೌಮ್ಯ ರೈ) ಶುಕ್ರವಾರ (ಮಾ.5) ಕೋವಿಡ್–19 ಸೋಂಕಿಗೆ ಬಲಿಯಾಗಿದ್ದಾರೆ.ದುಬೈನಲ್ಲಿ ವಾಸವಾಗಿದ್ದ ಶ್ರೇಯಾ ರೈ 7 ತಿಂಗಳ...
ಬೆಂಗಳೂರಿನಲ್ಲಿ ಕೊರೋನಾ ರೂಪಾಂತರ ಪ್ರಕರಣ ಹೆಚ್ಚು: ಅಧ್ಯಯನ ವರದಿ ಬಹಿರಂಗ
newsics.com
ಬೆಂಗಳೂರು: ದೇಶದಲ್ಲಿ ಕೊರೋನಾ ವೈರಸ್ ರೂಪಾಂತರ ಪ್ರಕರಣ ಬೆಂಗಳೂರಿನಲ್ಲಿ ಹೆಚ್ಚಾಗಿದೆ. ಅಧ್ಯಯನ ವರದಿಯಲ್ಲಿ ಈ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಬೆಂಗಳೂರಿನ ಇಂಡಿಯನ್ ಇನ್ಸಿಟ್ಯೂಟ್ ಆಪ್ ಸೈನ್ಸ್ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬೆಳಕಿಗೆ...
Latest News
ಬೆಂಗಳೂರಿನಲ್ಲಿ ಒಂದೇ ಶಾಲೆಯ 10 ಮಂದಿಗೆ ಕೊರೋನಾ ಸೋಂಕು
newsics.com
ಬೆಂಗಳೂರು: ನಗರದಲ್ಲಿ ಕೊರೋನಾ ಮತ್ತೆ ಅಬ್ಬರಿಸುತ್ತಿದೆ. ಕೆ. ಆರ್ .ಪುರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಾರಾಯಣಪುರದಲ್ಲಿರುವ ಸರ್ಕಾರಿ ಶಾಲೆಯಲ್ಲಿ 10 ಮಂದಿ ಕೊರೋನಾ ಸೋಂಕಿಗೆ...
ಪ್ರಮುಖ
ಹಿರಿಯ ಕವಿ, ಸಾಹಿತಿ ಡಾ.ಎನ್ನೆಸ್ ಲಕ್ಷ್ಮೀನಾರಾಯಣ ಭಟ್ಟರು ಇನ್ನಿಲ್ಲ
NEWSICS -
newsics.comಬೆಂಗಳೂರು: 'ನೀ ಸಿಗದೆ ಬಾಳೊಂದು ಬಾಳೇ ಕೃಷ್ಣ...'ನಂತಹ ಜನಪ್ರಿಯ ಗೀತೆಗಳನ್ನು ನಾಡಿಗೆ ನೀಡಿದ್ದ ಖ್ಯಾತ ಹಿರಿಯ ಕವಿ, ಸಾಹಿತಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು(85) ಇನ್ನಿಲ್ಲ.ಕನ್ನಡ ಸಾಹಿತ್ಯ ಲೋಕದಲ್ಲಿ 'ಎನ್ನೆಸ್ಸೆಲ್,' ಎಂದೇ ಮನೆಮಾತಾಗಿದ್ದ...
Home
ಮುತ್ತೂಟ್ ಗ್ರೂಪ್’ನ ಅಧ್ಯಕ್ಷ ಎಂ.ಜಿ ಜಾರ್ಜ್ ಮುತ್ತೂಟ್ ಇನ್ನಿಲ್ಲ
newsics.com
ನವದೆಹಲಿ: ದೇಶದ ಅತಿ ದೊಡ್ಡ ಚಿನ್ನದ ಮೇಲೆ ಸಾಲ ನೀಡುವ ಕಂಪನಿ ಮುತ್ತೂಟ್ ಗ್ರೂಪ್'ನ ಅಧ್ಯಕ್ಷ ಎಂ.ಜಿ.ಜಾರ್ಜ್ ಮುತ್ತೂಟ್ (72) ಶುಕ್ರವಾರ (ಮಾ.5) ಸಂಜೆ ನಿಧನರಾದರು.
ತಮ್ಮ ಮನೆಯ ಮೆಟ್ಟಿಲುಗಳ ಮೇಲಿಂದ ಆಕಸ್ಮಿಕವಾಗಿ ಜಾರಿ...