Thursday, December 7, 2023

ನನಗೆ ಸಿಗರೇಟ್ ಕೊಡಿ, ದಂ ಹೊಡೀಲಿಲ್ಲ ಅಂದ್ರೆ ತಲೆ ಕೆಟ್ಟೋಗತ್ತೆ…

Follow Us

newsics.com
ಬೆಂಗಳೂರು: ನನಗೆ ಸಿಗರೇಟ್ ಬೇಕು, ದಂ ಹೊಡೀಲಿಲ್ಲ ಅಂದ್ರೆ ನನಗೆ ತಲೆ ಕೆಟ್ಟು ಹೋಗುತ್ತದೆ…
ಹೌದು, ಇವೆಲ್ಲ ನಟಿ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆಡಿದ ಮಾತುಗಳು.
ಡ್ರಗ್ಸ್‌ ಆರೋಪದಲ್ಲಿ ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ನಟಿ ಸಂಜನಾ ಗಲ್ರಾನಿ ಜೈಲಿನಲ್ಲಿ ಸಿಗರೇಟ್ ಗಾಗಿ ರಂಪಾಟ ನಡೆಸಿದ್ದಾರೆ ಎನ್ನಲಾಗಿದೆ.
ಸಂಜನಾ ಜಾಮೀನು ಅರ್ಜಿಯನ್ನು ನಾಳೆಗೆ(ಸೆ.19) ಮುಂದೂಡಲಾಗಿದ್ದು, ನಾಳೆ ಅರ್ಜಿಯ ತೀರ್ಪು ಹೊರಬರುವ ಸಾಧ್ಯತೆ ಇದೆ. ಡ್ರಗ್ಸ್‌ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಜನಾ ಜೈಲಿನಲ್ಲಿ ತನಗೆ ಸಿಗರೇಟ್ ಬೇಕು, ದಂ ಹೊಡೀಲಿಲ್ಲ ಅಂದ್ರೆ ನನಗೆ ತಲೆ ಕೆಟ್ಟು ಹೋಗುತ್ತದೆ ಎಂದು ಬೇಡಿಕೆ ಇಟ್ಟಿದ್ದಳು ಎನ್ನಲಾಗಿದೆ. ಆಗ ಪೊಲೀಸ್ ಅಧಿಕಾರಿಗಳು, ಇದು ಜೈಲು, ನಿಮ್ಮ ಮನೆಯಲ್ಲ, ನಿಮ್ಮ ಬೇಡಿಕೆ ಏನಿದ್ದರೂ ಅದನ್ನು ನ್ಯಾಯಾಧೀಶರ ಮುಂದೆ ಕೇಳಿಕೊಳ್ಳಿ. ಇಲ್ಲಿ ಎಲ್ಲರಿಗೆ ನೀಡುವ ಸೌಲಭ್ಯವನ್ನು ನಿಮಗೆ ನೀಡಲಾಗುತ್ತಿದೆ. ಕಾನೂನು ಮೀರಿ ನಿಮಗೆ ಏನನ್ನೂ ನೀಡಲು ಸಾಧ್ಯವಿಲ್ಲ ಎಂದು ಸಮಾಧಾನಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ 3623, ರಾಜ್ಯದಲ್ಲಿ 8626 ಮಂದಿಗೆ ಸೋಂಕು, 179 ಬಲಿ

ಗೂಗಲ್ ಪ್ಲೇ ಸ್ಟೋರ್’ಗೆ ಮತ್ತೆ ಮರಳಿದ ಪೇಟಿಎಂ

ಅಮೆರಿಕದಲ್ಲೂ ಸೆ.20ರಿಂದ ಟಿಕ್‌ ಟಾಕ್, ವಿ ಚಾಟ್ ನಿಷೇಧ

ರಾಜ್ಯದಲ್ಲಿ ಸೆ.21ರಿಂದ ಶಾಲೆ ಮಾತ್ರ ಓಪನ್, ಕ್ಲಾಸ್ ಇರಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Newsics.com ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...
- Advertisement -
error: Content is protected !!