Monday, October 2, 2023

ಗೌರಿ ಲಂಕೇಶ್ ಹತ್ಯೆ: ಕೋಡ್ ವರ್ಡ್ ಸಂಭಾಷಣೆ ಬಯಲು

Follow Us

ಬೆಂಗಳೂರು: ಗೌರಿ ಲಂಕೇಶ್ ಹತ್ಯೆಯ ಆರೋಪಿಗಳು ಕೋಡ್ ವರ್ಡ್ ಮೂಲಕವೇ  ಸಂಭಾಷಣೆ ನಡೆಸುತ್ತಿದ್ದರಂತೆ. ಹತ್ಯೆಗೆ ಬಳಸಿದ್ದ ಪಿಸ್ತೂಲ್ ಅನ್ನು ಸುದರ್ಶನ ಚಕ್ರ ಎಂದು, ಹತ್ಯೆಯನ್ನು ಸಂಹಾರ ಎಂದು, ಸಂಹಾರದ ನಂತರ ಸುದರ್ಶನ ಚಕ್ರ ಕೃಷ್ಣನ ಕೈ ಸೇರಿದೆ ಎಂಬ ಕೋಡ್ ವರ್ಡ್ ಗಳಿಂದ ಸಂಭಾಷಣೆ ನಡೆಸುತ್ತಿದ್ದರು ಎಂದು ತನಿಖೆ ವೇಳೆ ಮಾಹಿತಿ ಲಭ್ಯವಾಗಿದೆ.
ಗುರುವಾರ ಜಾರ್ಖಂಡ್ ನಲ್ಲಿ ರಿಷಿಕೇಶ್ ದೇವ್ಡೇಕರ್ ಅಲಿಯಾಸ್ ಮುರುಳಿಯನ್ನು ಎಸ್ ಐಟಿ ತಂಡ ಬಂಧಿಸಿದ್ದು, ಈತ ಗೌರಿ ಲಂಕೇಶ್  ಹಾಗೂ ಎಂ ಎಂ ಕಲ್ಬುರ್ಗಿ ಅವರ ಹತ್ಯೆಯಲ್ಲಿಯೂ ಪ್ರಮುಖ ಆರೋಪಿಯಾಗಿದ್ದ ಎಂದು ತಿಳಿದು ಬಂದಿದೆ.


ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!