Saturday, April 1, 2023

ಅನುದಾನ ಕಡಿತ ಬೇಡವೆಂದು ಕೇಂದ್ರಕ್ಕೆ ಸಿಎಂ ಪತ್ರ

Follow Us

ಬೆಂಗಳೂರು: ರಾಜ್ಯಕ್ಕೆ ಅನುದಾನ ಕಡಿತಗೊಳಿಸಿರುವ ಕ್ರಮದಿಂದ ಅಸಮಾಧಾನಗೊಂಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
2019-20ನೇ ಸಾಲಿನಲ್ಲಿ ಕೇಂದ್ರ ನೀಡಬೇಕಾಗಿದ್ದ ಮೊತ್ತದಲ್ಲಿ 17 ಸಾವಿರ ಕೋಟಿ ರೂ. ಕೊರತೆಯಾಗಲಿದೆ. ಅನುದಾನ ಹಂಚಿಕೆ ಲೆಕ್ಕದಲ್ಲಿ 8,813 ಕೋಟಿ ಕೈತಪ್ಪುವುದು ಖಚಿತ ಎನ್ನಲಾಗಿದೆ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಅನುದಾನ ಕಡಿತ ಮಾಡದಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!