Thursday, June 1, 2023

ಗುರೂಜಿ ಯಾವುದೇ ಆಸ್ತಿ ನೀಡಿಲ್ಲ ಎಂದಿರುವ ವನಜಾಕ್ಷಿ

Follow Us

newsics.com

ಬೆಂಗಳೂರು:  ಹತ್ಯೆಗೀಡಾಗಿರುವ ಚಂದ್ರ ಶೇಖರ್ ಗುರೂಜಿ ತಮ್ಮಗೆ  ಯಾವುದೇ ಆಸ್ತಿ ನೀಡಿಲ್ಲ. ಬೇನಾಮಿ ಆಸ್ತಿ ಕೂಡ ನಾವು ಹೊಂದಿಲ್ಲ ಎಂದು ಪ್ರಕರಣದ ಹತ್ಯೆ ಆರೋಪಿಯ ಪತ್ನಿ ವನಜಾಕ್ಷಿ ಹೇಳಿದ್ದಾರೆ.

ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಬಳಿ ಒಂದೇ ಒಂದು ಪ್ಲ್ಯಾಟ್ ಇದೆ. ಅದನ್ನು ಸಾಲ ಪಡೆದು ಖರೀದಿ ಮಾಡಿದ್ದೇವೆ. ಸಾಲ ಕಟ್ಟುತ್ತಿದ್ದೇವೆ ಎಂದು ವನಜಾಕ್ಷಿ ಹೇಳಿದ್ದಾರೆ.

ಪತಿ ಮಹಾಂತೇಶ್  ಹತ್ಯೆ ಮಾಡಬಹುದು ಎಂದು ನಾನು ಯೋಚಿಸಿರಲಿಲ್ಲ. ಗುರೂಜಿ ನಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು. 2005ರಲ್ಲಿ ಅವರ ಜತೆ ಕೆಲಸಕ್ಕೆ ಸೇರಿದ್ದೆ ಎಂದು ವನಜಾಕ್ಷಿ ಬಹಿರಂಗಪಡಿಸಿದ್ದಾರೆ.

ಆಪ್ತರ ಹೆಸರಿನಲ್ಲಿ ಚಂದ್ರಶೇಖರ್ ಗುರೂಜಿ ಬೇನಾಮಿ ಆಸ್ತಿ?

ಮತ್ತಷ್ಟು ಸುದ್ದಿಗಳು

vertical

Latest News

ಲೈಂಗಿಕ ಚಟುವಟಿಕೆ ನಿರಾಕರಿಸಿದ್ದಕ್ಕೆ ಹೆಂಡತಿಯನ್ನೇ ಕೊಂದ ಪತಿ

newsics.com ಹೈದರಾಬಾದ್: ತನ್ನ ಪತ್ನಿ ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಆಕೆಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ...

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ

newsics.com ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು...

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....
- Advertisement -
error: Content is protected !!