Saturday, December 2, 2023

ಹನ್ನೊಂದು ಪ್ಲಸ್ ಏಳು ಸೂತ್ರದಲ್ಲಿ ಸಚಿವ ಸಂಪುಟ ವಿಸ್ತರಣೆ

Follow Us

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಬಿಜೆಪಿ ಪಕ್ಷದ ಹೈಕಮಾಂಡ್ ವರಿಷ್ಠರು ಹಸಿರು ನಿಶಾನೆ ತೋರಿದ್ದು, ಏಳು ಮಂದಿಯನ್ನು ಮಾತ್ರ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂಬ ಷರತ್ತು ಹಾಕಿದ್ದಾರೆ.

ಗೆದ್ದ ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡಲೇಬೇಕು ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೇಡಿಕೆಗೆ ಹೈಕಮಾಂಡ್ ಸೊಪ್ಪು ಹಾಕಲಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಹದಿಮೂರು ಪ್ಲಸ್ ಐದು ಸೂತ್ರದಡಿ ಸಂಪುಟ ವಿಸ್ತರಿಸಲು ಅವಕಾಶ ಕೊಡಿ ಎಂದು ಯಡಿಯೂರಪ್ಪ ಅವರು ಹೈಕಮಾಂಡ್ ಮುಂದೆ ಮನವಿ ಮಾಡಿಕೊಂಡಿದ್ದರು. ಆದರೆ ಸ್ವಪಕ್ಷದವರನ್ನು ಕೈಬಿಟ್ಟು ಹೊರಗಿನವರಿಗೆ ಆದ್ಯತೆ ನೀಡುವುದಕ್ಕೆ ಹೈಕಮಾಂಡ್ ಸಮ್ಮತಿಸಲಿಲ್ಲ. ಎನ್ನಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಖಾಸಗಿ ಡೇರಿಗಳ ಹಾಲು ಕಲಬೆರಕೆ, ವಿಷಕಾರಿ: FSSAI ವರದಿಯಲ್ಲಿ ಬಹಿರಂಗ

newsics.com ಬೆಂಗಳೂರು: ರಾಜ್ಯದ ಮಾರುಕಟ್ಟೆಗೆ ಪೂರೈಕೆಯಾಗುವ ಬಹುತೇಕ ಖಾಸಗಿ ಬ್ರ್ಯಾಂಡ್‌'ಗಳ ಹಾಲಿನಲ್ಲಿ ವಿಷಕಾರಿ ರಾಸಾಯನಿಕಗಳಿವೆ ಮತ್ತು ಆ ಹಾಲು ಕಲಬೆರಕೆಯಾಗಿದೆ ಎಂಬ ಸಂಗತಿ FSSAI ಪರೀಕ್ಷೆಯಲ್ಲಿ ದೃಢಪಟ್ಟಿದೆ. ಜತೆಗೆ,...

ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್‌’ಗೆ ತಾವೇ ಲಗೇಜ್‌ ಲೋಡ್‌ ಮಾಡಿದ ಆಟಗಾರರು

newsics.com ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಪಾಕಿಸ್ತಾನದಿಂದ ತಂದಿರುವ ತಮ್ಮ ಕಿಟ್ ಗಳು...

ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್

newsics.com ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ...
- Advertisement -
error: Content is protected !!