ಮಂಗಳೂರು: ಪೌರತ್ವ ಕಾನೂನು ತಿದ್ದುಪಡಿ ವಿರೋಧಿಸಿ ಬೃಹತ್ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಕೇರಳ – ಕರ್ನಾಟಕ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮುಖ್ಯವಾಗಿ ಕೇರಳ ದಿಂದ ಕರ್ನಾಟಕವನ್ನು ಸಂಪರ್ಕಿಸುವ ಎಲ್ಲ ರಸ್ತೆ ಮಾರ್ಗಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗಿದೆ. ಕಳೆದ ಬಾರಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರದಲ್ಲಿ ಕೇರಳದ ಕೆಲವು ದುಷ್ಟ ಶಕ್ತಿಗಳ ಕೈವಾಡ ಇತ್ತು ಎಂಬ ಆರೋಪ ಕೇಳಿ ಬಂದಿತ್ತು. ವಾಹನಗಳನ್ನು ತೀವ್ರ ತಪಾಸಣೆಗೆ ಗುರಿಪಡಿಸಲಾಗುತ್ತಿದೆ.
ಮತ್ತಷ್ಟು ಸುದ್ದಿಗಳು
ವೇದಾದ್ಯಯನ ವಿದ್ಯಾರ್ಥಿ ಪಯಸ್ವಿನಿ ನದಿ ಪಾಲು
newsics.com ಸುಳ್ಯ(ದಕ್ಷಿಣ ಕನ್ನಡ): ವೇದಾದ್ಯಯನ ಮಾಡುತ್ತಿದ್ದ ಬಾಲಕನೊಬ್ಬ ಕಾಲುಜಾರಿ ಪಯಸ್ವಿನಿ ನದಿಗೆ ಬಿದ್ದು ಸಾವನಪ್ಪಿದ್ದಾನೆ.ಜಿಲ್ಲೆಯ ಸುಳ್ಯದಲ್ಲಿ ಈ ದುರಂತ ನಡೆದಿದ್ದು, ದರ್ಬೆತ್ತಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಉದನೇಶ್ವರ...
ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್
newsics.com ಬೆಂಗಳೂರು: ಪ್ರತಿಭಟನಾ ಮೆರವಣಿಗೆ ಹಿನ್ನೆಲೆಯಲ್ಲಿ ನಗರದ ಮೆಜೆಸ್ಟಿಕ್ ಸುತ್ತಮುತ್ತ ವಿಪರೀತ ಸಂಚಾರ ದಟ್ಟಣೆ ಉಂಟಾಗಿದೆ.ಮೆಜೆಸ್ಟಿಕ್ನಿಂದ ಸ್ವಾತಂತ್ರ್ಯಉದ್ಯಾನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯಿಂದಾಗಿ ಸಂಚಾರ ದಟ್ಟಣೆ ಹೆಚ್ಚಿದೆ.ಮೆಜೆಸ್ಟಿಕ್, ಕೆ.ಆರ್. ವೃತ್ತ, ಆನಂದರಾವ್...
ನಾಪತ್ತೆಯಾಗಿದ್ದ ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆ
newsics.com
ರಾಯಚೂರು: ಮಾನ್ವಿಯ ಮಾಜಿ ಶಾಸಕ ಹಂಪಯ್ಯ ನಾಯಕ ಅವರ ಇಬ್ಬರು ಮೊಮ್ಮಕ್ಕಳು ಭಾನುವಾರ ನಾಪತ್ತೆಯಾಗಿದ್ದರು. ಇದೀಗ ಅವರ ಶವ ಬಲ್ಲಟಗಿ ಗ್ರಾಮದ ತೊರೆಯೊಂದರಲ್ಲಿ ಪತ್ತೆಯಾಗಿದೆ.
ಮೃತಪಟ್ಟ ಬಾಲಕರನ್ನು 9 ವರ್ಷದ ವರುಣ್ ಮತ್ತು ಸಣ್ಣಯ್ಯ...
ಮಹಿಳಾ ಸಮುದಾಯಕ್ಕೆ ಕೊಡುಗೆ; ಎಪಿಎಂಸಿಗಳಲ್ಲಿ ಶೇ.10 ಮೀಸಲಾತಿ, ಮುದ್ರಾಂಕ ಶುಲ್ಕ ಇಳಿಕೆ
newsics.com ಬೆಂಗಳೂರು: ಮಹಿಳಾ ದಿನದಂದು ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಹಿಳಾ ಸಮುದಾಯಕ್ಕೆ ಹಲವು ಸೌಲಭ್ಯ ಒದಗಿಸಿದ್ದಾರೆ.ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10 ರಷ್ಟು ಮೀಸಲಾತಿ, ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ 6...
ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಪ್ರತಿಭಟನೆ; ಸರ್ಕಾರಕ್ಕೆ ನೈತಿಕತೆ ಇಲ್ಲವೆಂದ ಸಿದ್ದರಾಮಯ್ಯ
newsics.com ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸುವ ನೈತಿಕತೆಯೇ ಇಲ್ಲ. ಹೀಗಾಗಲಿ ಕಾಂಗ್ರೆಸ್ ಸದಸ್ಯರು ಬಜೆಟ್ ಮಂಡನೆಯ ವೇಳೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಿದೆ.ಕಾಂಗ್ರೆಸ್ ಸಭಾತ್ಯಾಗ ಮಾಡಲಿದೆ ಎಂದೂ...
ಬೆಳಗಾವಿಯಲ್ಲಿ ಆರು ಟನ್ ಸ್ಫೋಟಕ ವಶ: ನಾಲ್ವರ ಬಂಧನ
newsics.com
ಬೆಳಗಾವಿ: ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭಾರೀ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಚಿಕ್ಕೋಡಿ ತಾಲೂಕಿನ ಹೊನಗಾ ಗ್ರಾಮದಲ್ಲಿ ದಾಳಿ ನಡೆಸಿದ ಪೊಲೀಸರು ಬರೋಬರಿ 6.68 ಟನ್ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ನಾಲ್ವರು...
ಎ ಎಸ್ ಐ ಗೆ ಕಪಾಳ ಮೋಕ್ಷ ಆರೋಪ: ಆರೋಪಿ ಮಹಿಳೆ ಬಂಧನ
newsics.com
ಬೆಂಗಳೂರು: ಟ್ರಾಫಿಕ್ ಸಿಗ್ನಲ್ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ವಿಧಿಸಲು ಮುಂದಾದ ಎಎಸ್ಐ ಬಸವಯ್ಯ ಅವರಿಗೆ ಕಪಾಳ ಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಅಪೂರ್ವಿ ಡಿಯಾಸ್ ಎಂದು ಗುರುತಿಸಲಾಗಿದೆ....
ಇಂದು 8ನೇ ಬಾರಿ ಬಜೆಟ್ ಮಂಡಿಸಲಿರುವ ಸಿಎಂ ಯಡಿಯೂರಪ್ಪ
newsics.com
ಬೆಂಗಳೂರು: ಕೊರೋನಾ ಮಹಾಮಾರಿಯಿಂದ ಕುಸಿದಿರುವ ಸಂಪನ್ಮೂಲ ಸಂಗ್ರಹ ಮತ್ತು ಹೆಚ್ಚಿರುವ ನಿರೀಕ್ಷೆ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು 8ನೇ ಬಾರಿ ಮುಂಗಡ ಪತ್ರ ಮಂಡಿಸಲಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾದಿನದಂದೇ ಯಡಿಯೂರಪ್ಪ ಅವರು ಮುಂಗಡ ಪತ್ರ ಮಂಡಿಸುತ್ತಿದ್ದಾರೆ....
Latest News
2ನೇ ಮಗುವಿನ ಲಿಂಗದ ಬಗ್ಗೆ ಹೇಳಿಕೊಂಡ ಇಂಗ್ಲೆಂಡ್ ರಾಜ-ರಾಣಿ
newsics.com
ಕ್ಯಾಲಿಫೋರ್ನಿಯಾ: ರಾಜಮನೆತನದಿಂದ ಹೊರಬಂದು ಜನಸಾಮಾನ್ಯರಂತೆ ವಾಸಿಸುತ್ತಿರುವ ಇಂಗ್ಲೆಂಡ್ನ ಯುವರಾಜ ಹ್ಯಾರಿ ಮತ್ತು ಯುವರಾಣಿ ಮೇಘನ್ ಸಂದರ್ಶನದಲ್ಲಿ ಇನ್ನು ಗರ್ಭದಲ್ಲಿರುವ ಎರಡನೇ ಮಗುವಿನ ಲಿಂಗವನ್ನು ಬಹಿರಂಗಪಡಿಸಿದ್ದಾರೆ.
ಅಮೆರಿಕದ ಸಂದರ್ಶಕಿ...
Home
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಶಿಫ್ಟ್
NEWSICS -
newsics.com ನವದೆಹಲಿ: ಲಂಡನ್ʼನ ಲಾರ್ಡ್ಸ್ʼನಲ್ಲಿ ನಡೆಯಬೇಕಿದ್ದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಸ್ಥಳಾಂತರವಾಗಿದೆ.ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೋಮವಾರ (ಮಾ.8) ಈ ಮಾಹಿತಿ ನೀಡಿದ್ದಾರೆ....
Home
ಗುಜರಾತ್, ರಾಜಸ್ಥಾನದ ಮಾಜಿ ರಾಜ್ಯಪಾಲ ಅನ್ಶುಮಾನ್ ಸಿಂಗ್ ನಿಧನ
newsics.com
ಲಕ್ನೋ: ರಾಜಸ್ಥಾನ ಮತ್ತು ಗುಜರಾತಿನ ಮಾಜಿ ರಾಜ್ಯಪಾಲ, ರಾಜಸ್ಥಾನ ಹೈಕೋರ್ಟ್ ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅನ್ಶುಮಾನ್ ಸಿಂಗ್ (85) ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ (ಮಾ.8) ಲಕ್ನೋದಲ್ಲಿ ಕೊನೆಯುಸಿರೆಳೆದರು.
1999-2003ರ ನಡುವೆ...