Monday, October 2, 2023

ಆಗಸ್ಟ್’ನಲ್ಲೇ ರಾಜ್ಯದ ಶೇ.45ರಷ್ಟು ಮಂದಿಗೆ ಸೋಂಕು!

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ ಆಗಸ್ಟ್’ನಲ್ಲೇ ಶೇ.45ರಷ್ಟು ಮಂದಿಗೆ ಸೋಂಕು ತಗುಲಿತ್ತು ಎಂಬ ಸಂಗತಿ ಅಧ್ಯಯನವೊಂದರಲ್ಲಿ ಗೊತ್ತಾಗಿದೆ.
ರಾಜ್ಯದ ಜನಸಂಖ್ಯೆಯ ಶೇಕಡ 44.5ರಷ್ಟು ಜನರು ಆಗಸ್ಟ್ ಅಂತ್ಯದ ವೇಳೆಗೆ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಅಂದರೆ, ಆಗಸ್ಟ್ ಅಂತ್ಯದ ವೇಳೆಗೆ ರಾಜ್ಯದ 3.15 ಕೋಟಿ ನಿವಾಸಿಗಳು ಕೊರೋನಾ ಸೋಂಕಿಗೆ ಒಳಗಾಗಿದ್ದರು ಎನ್ನುವುದು ತಿಳಿದುಬಂದಿದೆ. ಸೋಂಕಿನಿಂದ ಚೇತರಿಸಿಕೊಂಡಿರುವ ಸಂಖ್ಯೆ 1.93 ಕೋಟಿಗಿಂತಲೂ ಹೆಚ್ಚಾಗಿದೆ ಎಂದು ಹೇಳಲಾಗಿದೆ.

ಕೊರೋನಾ ಲಾಕ್’ಡೌನ್; ಹೃದಯಾಘಾತದ ಸಾವು ಶೇ.4 ರಷ್ಟು ಹೆಚ್ಚಳ

ಭಾರತೀಯ ಮತ್ತು ಅಮೆರಿಕನ್ ಸಂಶೋಧಕರ ತಂಡ ಈ ಅಧ್ಯಯನದಲ್ಲಿ ನಡೆಸಿದೆ. ‘ಕರ್ನಾಟಕ ಸಿರೋಪ್ರಿವೆಲೆನ್ಸ್ ಸ್ಟಡಿ’ ಎಂಬ ಶೀರ್ಷಿಕೆಯಲ್ಲಿ ಜೂನ್ 15 ರಂದು ಸಮೀಕ್ಷೆ ಆರಂಭಿಸಿದ್ದು, ಆಗಸ್ಟ್ 29 ರವರೆಗೆ ಅಧ್ಯಯನ ನಡೆಸಲಾಗಿದೆ. ಉತ್ತರ ಕೆರೊಲಿನಾದ ಡ್ಯೂಕ್ ವಿಶ್ವವಿದ್ಯಾಲಯ, ಚಿಕಾಗೋ ವಿಶ್ವವಿದ್ಯಾಲಯ, ಸೆಂಟರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ನೇತೃತ್ವದಲ್ಲಿ ಅಧ್ಯಯನ ಸರ್ವೇ ನಡೆಸಲಾಗಿದೆ.

3ನೇ ಹಂತದ ಲಸಿಕೆ ಪ್ರಯೋಗ ಶೇ .90ರಷ್ಟು ಯಶಸ್ವಿಯಾಗಿದೆ- ಫಿಜರ್ ಸಂಸ್ಥೆ

ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ವೆಂಟಿಲೇಟರ್’ನಲ್ಲಿದ್ದ ಶಿಶು ಸಾವು

ಬಳಸಿ ಬಿಸಾಡುವ ಕಪ್’ಗಳಲ್ಲಿ ಟೀ, ಕಾಫಿ ಕುಡಿವ ಮುನ್ನ ಯೋಚಿಸಿ

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ಕೆಂಪು ಬಣ್ಣಕ್ಕೆ ತಿರುಗಿದ ನದಿ ನೀರು: ಆತಂಕಗೊಂಡ ಜನರು

ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಸರ್ಕಾರ ಗಡಿಬಿಡಿ; ಪೋಷಕರ ಸಿಡಿಮಿಡಿ

ಮುಂಬೈ ಪೊಲೀಸರಿಂದ ರಿಪಬ್ಲಿಕ್ ಸುದ್ದಿ ವಾಹಿನಿಯ ಘನ್ ಶ್ಯಾಮ್ ವಿಚಾರಣೆ

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!