Wednesday, May 31, 2023

ಊಟಿಯಲ್ಲಿ ಮತ್ತಷ್ಟು ಆಕರ್ಷಣೆ

Follow Us

ಬೆಂಗಳೂರು: ಪ್ರತಿ ವರ್ಷ 30 ಲಕ್ಷ ಪ್ರವಾಸಿಗರು ಭೇಟಿ ನೀಡುವ ಊಟಿಯಲ್ಲಿ ಕರ್ನಾಟಕ ಸರ್ಕಾರ ಚೇಸಿಂಗ್ ಫೌಂಟೇನ್, ಟೀ ಗಾರ್ಡನ್, ತೂಗು ಸೇತುವೆ ಮತ್ತಿತರ ಆಕರ್ಷಣೆಗಳನ್ನು ಸೃಷ್ಟಿಸುತ್ತಿದೆ.
ಊಟಿಯ ಕರ್ನಾಟಕ ಸಿರಿ ತೋಟಗಾರಿಕಾ ಉದ್ಯಾನಕ್ಕೆ ಶೀಘ್ರದಲ್ಲೆ 1.4 ಕೋಟಿ ರೂ. ವೆಚ್ಚದಲ್ಲಿ ಬೃಹತ್ ತೂಗುಸೇತುವೆ ನಿರ್ಮಾಣವಾಗಲಿದೆ. ಉದ್ಯಾನದಲ್ಲಿ ತೋಟಗಾರಿಕೆ ಇಲಾಖೆಯಿಂದ ನೀಲಗಿರಿ ಕುರಿಗಳನ್ನು ಸಾಕಣೆ ಮಾಡಲಾಗುತ್ತಿದೆ. ಈ ಕುರಿಗಳನ್ನು ಪ್ರವಾಸಿಗರು ನೋಡಬಹುದು.
ಫರ್ನ್ ಹಿಲ್ ನ ಕರ್ನಾಟಕ ಸಿರಿ ತೊಟಗಾರಿಕೆ ಉದ್ಯಾನವನ್ನು ಐದು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. 1.5 ಕೋಟಿ ರೂ. ವೆಚ್ಚದಲ್ಲಿ ಚೇಸಿಂಗ್ ಫೌಂಟೇನ್ ನಿರ್ಮಾಣವಾಗಲಿದೆ. ಮೂರು ಎಕರೆ ಪ್ರದೇಶದಲ್ಲಿ ಟೀ ಗಾರ್ಡನ್ ಮಾಡಲಾಗುತ್ತಿದೆ. ಈ ಗಾರ್ಡನ್ ನಲ್ಲಿ ಪ್ರವಾಸಿಗರು ಫೋಟೊ ಶೂಟ್ ಮಾಡಬಹುದು ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!