Monday, October 2, 2023

ರಾಜ್ಯದಲ್ಲಿ 1,431 ಮಂದಿಗೆ ಕೊರೋನಾ ಸೋಂಕು, 1,611 ಜನ ಗುಣಮುಖ, 21 ಸಾವು

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,431 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 21 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯ ಆರೋಗ್ಯ ಇಲಾಖೆಯ ಕೊರೋನಾ ಹೆಲ್ತ್ ಬುಲೆಟಿನ್ ಈ‌ ಮಾಹಿತಿ ನೀಡಿದೆ.

ಬಾಗಲಕೋಟೆ 02, ಬಳ್ಳಾರಿ 05, ಬೀದರ್ 03, ಚಿಕ್ಕಬಳ್ಳಾಪುರ 05, ದಾವಣಗೆರೆ 03, ಗದಗ 04, ಹಾವೇರಿ ಮತ್ತು ಕಲಬುರ್ಗಿ 03, ಕೊಪ್ಪಳ 01, ರಾಯಚೂರು 04, ರಾಮನಗರ 06, ವಿಜಯಪುರ 01 ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ

ಬೆಂಗಳೂರು ನಗರ 305, ದಕ್ಷಿಣ ಕನ್ನಡ 311, ಹಾಸನ 87, ಕೊಡಗು – 82, ಮೈಸೂರು – 83 ಮತ್ತು ಉಡುಪಿ ಜಿಲ್ಲೆಯಲ್ಲಿ 177 ಸೇರಿದಂತೆ ಹೆಚ್ಚಿನ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ‌ ಕೊರೋನಾ ಸೋಂಕಿತರ ಸಂಖ್ಯೆ 29,29,464ಕ್ಕೆ ಏರಿಕೆಯಾಗಿದೆ. ಇಂದು 1,611 ಮಂದಿ‌ ಗುಣಮುಖರಾಗಿದ್ದು, ಈವರೆಗೆ 28,69,962 ಸೋಂಕಿತರು ಗುಣಮುಖರಾಗಿದ್ದಾರೆ. ಬೆಂಗಳೂರು ನಗರದಲ್ಲಿ 8,166 ಸೇರಿದಂತೆ ರಾಜ್ಯದಲ್ಲಿ 22,497 ಸಕ್ರಿಯ ಸೋಂಕಿತರಿದ್ದಾರೆ.

ಬೆಂಗಳೂರು ನಗರದಲ್ಲಿ ಮೂವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ವರು ಸೇರಿದಂತೆ ರಾಜ್ಯಾದ್ಯಂತ 21 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಸಾವಿನ ಸಂಖ್ಯೆ 36,979ಕ್ಕೆ ಏರಿಕೆಯಾಗಿದೆ.

ಕೇರಳದಲ್ಲಿ 18,582 ಕೊರೋನಾ ಸೋಂಕು ಪ್ರಕರಣ,102 ಜನರ ಸಾವು

ದೂರದೃಷ್ಟಿ ಇಲ್ಲದ ಭಾರತದ ಅಪ್ಘಾನ್ ನೀತಿ, ನೀರಿನಲ್ಲಿ ಕೊಚ್ಚಿ ಹೋದ ಕೋಟಿಗಟ್ಟಲೆ ಹಣ

ಸ್ಮಾರ್ಟ್ ಫೋನ್ ಕಳುವಾದರೆ ಭಯ ಬೇಡ

ಎಂ ಎಸ್ ಧೋನಿ ಭೇಟಿಯಾಗಲು 1,400 ಕಿಮೀ ಕಾಲ್ನಡಿಗೆಯಲ್ಲಿ ಬಂದ ಅಭಿಮಾನಿ

ಕೌಟುಂಬಿಕ ಕಲಹ: ಭಾವನ ಕೈ ಕತ್ತರಿಸಿ ಪೊಲೀಸರಿಗೆ ಶರಣಾದ ಭಾಮೈದ

ವಂದೇ ಮಾತರಂ…

ಸರ್ಕಾರ ಪತನ: ತಾಲಿಬಾನಿಗಳ ವಶವಾದ ಅಫ್ಘಾನಿಸ್ತಾನ

ಮತ್ತಷ್ಟು ಸುದ್ದಿಗಳು

vertical

Latest News

ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ

newsics.com ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್‌ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು...

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...
- Advertisement -
error: Content is protected !!