Wednesday, September 27, 2023

ಮಗುವಿನ ಭೇಟಿಗೆ ಅವಕಾಶ: ಧರಣಿ ಕೈಬಿಟ್ಟ ಐಪಿಎಸ್ ಅಧಿಕಾರಿ

Follow Us

ಬೆಂಗಳೂರು: ಪತ್ನಿ ತನ್ನ ಮಕ್ಕಳನ್ನು ನೋಡಲು ಬಿಡುತ್ತಿಲ್ಲ ಎಂದು ಆರೋಪಿಸಿ ಆಕೆಯ ಮನೆ ಎದುರು ಭಾನುವಾರ ಅಹೋರಾತ್ರಿ ಧರಣಿ ಕುಳಿತಿದ್ದ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್  ಅವರನ್ನು ಡಿಸಿಪಿ ಭೀಮಶಂಕರ್ ಮನವೊಲಿಸಿ ರಾತ್ರಿ ತನ್ನ ಮನೆಗೆ ಕರೆದೊಯ್ದು ಬೆಳಗ್ಗೆ ಮಕ್ಕಳನ್ನು ನೋಡಲು ವ್ಯವಸ್ಥೆ ಮಾಡಿದರು. ಇದರಿಂದ ಅರುಣ್ ತನ್ನ ಧರಣಿ ಕೈಬಿಟ್ಟು ತನ್ನ ಕರ್ತವ್ಯದ ಸ್ಥಳಕ್ಕೆ ತೆರಳಿದರು.

ಕಲ್ಬುರ್ಗಿಯಿಂದ ಬಂದಿದ್ದ ಅರುಣ್  ರಂಗರಾಜನ್  ಅವರಿಗೆ ಪತ್ನಿ ಇಲಕಿಯಾ ಕರುಣಾಕರನ್ ಅವರು ಮನೆಬಾಗಿಲು ತೆಗೆಯದೆ ಮಕ್ಕಳನ್ನು  ನೋಡಲು ಅವಕಾಶ ನೀಡಿರಲಿಲ್ಲ. ಇದರಿಂದ ಬೇಸತ್ತ ಎಸ್‌ಪಿ ಅರುಣ್ ರಂಗರಾಜನ್ ಅವರು ಪತ್ನಿಯ  ಮನೆ ಮುಂದೆಯೇ ಆಹೋರಾತ್ರಿ ಧರಣಿ ನಡೆಸಿದ್ದರು.

ಪ್ರೀತಿಸಿ ವಿವಾಹವಾಗಿದ್ದ ಈ ಜೋಡಿ ನಂತರ ವಿಚ್ಛೇದನ ಪಡೆದುಕೊಂಡಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!

newsics.com ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ. ಶಾನವಾಜ್ ಹುಸೇನ್...

ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!

newsics.com ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...

ಬಾಸ್ಮತಿ ಅಕ್ಕಿಯ ರಫ್ತು ದರದಲ್ಲಿ ಇಳಿಕೆ ಸಾಧ್ಯತೆ

newsics.com ನವದೆಹಲಿ: ಬಾಸ್ಮತಿ ಅಕ್ಕಿ ರಫ್ತು ಮಾಡಲು ನಿಗದಿಪಡಿಸಿರುವ ಕನಿಷ್ಠ ರಫ್ತು ದರವನ್ನು (ಎಂಇಪಿ) ಕೇಂದ್ರ ಸರ್ಕಾರವು ಇಳಿಕೆ ಮಾಡಲಿದೆ ಎಂದು ಮೂಲಗಳು ಹೇಳಿವೆ. ಪ್ರತಿ ಟನ್‌ ಬಾಸ್ಮತಿ ಅಕ್ಕಿ ಬೆಲೆಯನ್ನು ಈಗಿರುವ 1,200...
- Advertisement -
error: Content is protected !!