ತುಮಕೂರು: 32 ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕರ್ಮಣ್ ಪ್ರಶಸ್ತಿ ವಿತರಿಸುವ ಮೂಲಕ ಇಲ್ಲಿ ಆಯೋಜನೆಗೊಂಡಿದ್ದ ಕಿಸಾನ್ ಸಮ್ಮಾನ್ ಹಣ ಪಾವತಿ ಯೋಜನೆಗೆ ಚಾಲನೆ ನೀಡಿದರು.
ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ ವಿತರಿಸಲು 12 ಸಾವಿರ ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಅತಿವೃಷ್ಟಿಯಿಂದ ಹಾನಿಯಾಗಿರುವ ಗ್ರಾಮಗಳ ಅಭಿವೃದ್ಧಿಗೆ ರಾಜ್ಯಕ್ಕೆ 50 ಸಾವಿರ ಕೋಟಿ ರೂ. ಅನುದಾನ ಕೊಡಿ ಎಂದು ಮನವಿ ಮಾಡಿದರು.
ಮತ್ತಷ್ಟು ಸುದ್ದಿಗಳು
ನಿವೃತ್ತ ಪೊಲೀಸ್ ಅಧಿಕಾರಿ ಬ್ಯಾಂಕ್ ಖಾತೆ ಹ್ಯಾಕ್: 2.13 ಲಕ್ಷ ರೂ. ಮಾಯ!
newsics.comಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ ಅಜಯ್ ಕುಮಾರ್ ಸಿಂಗ್ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ 2.13 ಲಕ್ಷ ರೂಪಾಯಿ ಹಣ ಅಪಹರಿಸಿದ್ದಾರೆ.ದೂರಿನ ಮೇರೆಗೆ ನಗರ ಪೂರ್ವ ವಿಭಾಗದ...
ಹೋಂ ವರ್ಕ್ ಕಿರಿಕಿರಿ: ಅತ್ಯಾಚಾರದ ನಾಟಕವಾಡಿ ಕಾಡಲ್ಲೇ ರಾತ್ರಿ ಕಳೆದ ವಿದ್ಯಾರ್ಥಿನಿ!
newsics.comಯಲ್ಲಾಪುರ(ಉತ್ತರ ಕನ್ನಡ): ಶಾಲೆಯಲ್ಲಿ ಕೊಟ್ಟ ಹೋಂ ವರ್ಕ್ ಕಿರಿಕಿರಿಯಿಂದ ಪಾರಾಗಲು ವಿದ್ಯಾರ್ಥಿನಿಯೊಬ್ಬಳು ಅತ್ಯಾಚಾರದ ನಾಟಕವಾಡಿ, ರಾತ್ರಿಯಿಡೀ ಕಾಡಲ್ಲೇ ಕಳೆದ ಘಟನೆ ಯಲ್ಲಾಪುರದಲ್ಲಿ ನಡೆದಿದೆ.ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯಲ್ಲಿ ನಡೆದ...
ಹೆಲ್ಮೆಟ್ ಧರಿಸದ್ದಕ್ಕೆ ದಂಡ; ಹಣವಿಲ್ಲದೆ ಮಾಂಗಲ್ಯ ಮಾರಲು ಮುಂದಾದ ಮಹಿಳೆ!
newsics.comಬೆಳಗಾವಿ: ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ದಂಡ ಪಾವತಿಸಲು ಹಣವಿಲ್ಲದೆ ಮಾಂಗಲ್ಯವನ್ನೇ ನೀಡಲು ಮುಂದಾಗಿದ್ದ ಪ್ರಸಂಗ ತಡವಾಗಿ ಬೆಳಕಿಗೆ ಬಂದಿದೆ.ಈ ಕರುಣಾಜನಕ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ...
ಬೆಂಗಳೂರಿನಲ್ಲಿ 271, ರಾಜ್ಯದಲ್ಲಿ 453 ಮಂದಿಗೆ ಸೋಂಕು, 7 ಜನ ಸಾವು
newsics.com ಬೆಂಗಳೂರು: ರಾಜ್ಯದಲ್ಲಿ ಇಂದು(ಫೆ.26) ಹೊಸದಾಗಿ 453 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,49,636ಕ್ಕೆ ಏರಿಕೆ ಆಗಿದೆ. ಶುಕ್ರವಾರ 7 ಸೋಂಕಿತರು ಮೃತರಾಗಿದ್ದು, ಸಾವಿನ...
ಅಮೃತ ಸೋಮೇಶ್ವರ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪುರಸ್ಕಾರ
newsics.com
ಬೆಂಗಳೂರು: ಪ್ರೊ.ಅಮೃತ ಸೋಮೇಶ್ವರ ಸೇರಿ ಐವರಿಗೆ ಈ ಬಾರಿಯ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ.
50 ಸಾವಿರ ನಗದು, ಪ್ರಶಸ್ತಿ ಫಲಕವನ್ನೊಳಗೊಂಡಿರುವ 2020ನೇ ಸಾಲಿನ ಪ್ರಶಸ್ತಿಗಳನ್ನು ಸಾಹಿತ್ಯ ಅಕಾಡೆಮಿ ಶುಕ್ರವಾರ(ಫೆ.26) ಪ್ರಕಟಿಸಿದೆ.
ಪ್ರೊ....
ಜಿಲ್ಲಾಧಿಕಾರಿಗಳ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ಖಾಸಗಿ ಶಾಲಾ ಮುಖ್ಯಸ್ಥ
newsics.com
ಕಲಬುರಗಿ: ಜಿಲ್ಲಾಧಿಕಾರಿಗಳ ಆವರಣದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಮತ್ತು ಮುಖ್ಯಸ್ಥರು ನಡೆಸುತ್ತಿರುವ ಪ್ರತಿಭಟನೆ ವೇಳೆ ಶಾಲೆಯ ಮುಖ್ಯಸ್ಥರೊಬ್ಬರು ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾರೆ.
ಪ್ರಕಾಶ್ ಎನ್ನುವ ಸಿದ್ಧಗಂಗಾ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯಸ್ಥ...
ಖ್ಯಾತ ವೀಣಾ ವಾದಕ ಚಂದ್ರಶೇಖರ್’ಗೆ ಜೀವಾವಧಿ ಶಿಕ್ಷೆ
newsics.com
ಬೆಂಗಳೂರು: ಖ್ಯಾತ ವೀಣಾ ವಾದಕ ಚಂದ್ರಶೇಖರ್ ಅವರ ಮೇಲಿದ್ದ ಕೊಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸೆಷನ್ಸ್ ಕೋರ್ಟ್ 25 ಸಾವಿರ ದಂಡದೊಂದಿಗೆ ಜೀವಾವಧಿ ಶಿಕ್ಷೆ ನೀಡಿದೆ.
2013ರ ಎಪ್ರಿಲ್'ನಲ್ಲಿ ಪತ್ನಿ ಪ್ರೀತಿ ಹಾಗೂ ನಾದಿನಿ...
ಕ್ರಿಕೆಟ್ಗೆ ಗುಡ್ ಬೈ ಹೇಳಿದ ‘ದಾವಣಗೆರೆ ಎಕ್ಸ್ಪ್ರೆಸ್’ ವಿನಯ್ ಕುಮಾರ್
newsics.com ಬೆಂಗಳೂರು: 'ದಾವಣಗೆರೆ ಎಕ್ಸ್ಪ್ರೆಸ್' ಖ್ಯಾತಿಯ ಭಾರತದ ಕ್ರಿಕೆಟಿಗ ಹಾಗೂ ಕರ್ನಾಟದ ಮಾಜಿ ಮೆಚ್ಚಿನ ನಾಯಕ ಆರ್. ವಿನಯ್ ಕುಮಾರ್ ಅಂತಾರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.ಈ...
Latest News
ಸಹೋದರಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚೂರಿಯಿಂದ ಇರಿತ
Newsics.com
ನವದೆಹಲಿ: ಸಹೋದರಿಗೆ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ 17 ವರ್ಷ ಪ್ರಾಯದ ಹುಡುಗನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ. ಗಂಭೀರ ಹಲ್ಲೆ ನಡೆಸಿದ್ದಾರೆ.
ದೆಹಲಿಯ ಕಲ್ಕಾಜಿ ಪ್ರದೇಶದಲ್ಲಿ ಈ ಘಟನೆ...
Home
20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕ ಅಮಾನತು
Newsics -
newsics.com
ಕೊಚ್ಚಿ: ಕೇರಳದ ದೇವಸ್ಥಾನವೊಂದರಲ್ಲಿ 20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕರೊಬ್ಬರನ್ನು ಅಮಾನತು ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿಯ ನೀತಿಗೆ ವಿರುದ್ದವಾಗಿ ಅರ್ಚಕರು ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಕೊಚ್ಚಿ ಸಮೀಪದ ಮಾಚಾಡ್ ತಿರುವಣ್ಣಿಕಾವ್ ದೇವಸ್ಥಾನದಲ್ಲಿ...
Home
ಜಲ್ಲಿಕಟ್ಟು ವೇಳೆ ಅನಾಹುತ: ನಾಲ್ಕು ಮಂದಿ ಸಾವು
Newsics -
newsics.com
ಚೆನ್ನೈ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ವೇಳೆ ಮತ್ತೊಮ್ಮೆ ದುರಂತ ಸಂಭವಿಸಿದೆ.ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. 90ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ
ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ...