Saturday, April 1, 2023

ಫೆ. 29ರಂದು ಬೆಂಗಳೂರಿನಲ್ಲಿ ‘ಮಲೆಗಳಲ್ಲಿ ಮದುಮಗಳು’ ಕಟ್ಟಕಡೆಯ ಪ್ರದರ್ಶನ

Follow Us

ಬೆಂಗಳೂರು: ಬೆಂಗಳೂರು ನಗರದಲ್ಲಿ ಮುಂದಿನ ವರ್ಷದಿಂದ ‘ಮಲೆಗಳಲ್ಲಿ ಮದುಮಗಳು’ ರಂಗಪ್ರಯೋಗ ಪ್ರದರ್ಶನಗೊಳ್ಳುವುದಿಲ್ಲ! ಕಳೆದ ಹತ್ತು ವರ್ಷಗಳಿಂದ ಬೆಂಗಳೂರಿಗರಿಗೆ ಮಲೆನಾಡಿನ ಸವಿಯನ್ನುಣಿಸುತ್ತಿದ್ದ ರಾಷ್ಟ್ರಕವಿ ಕುವೆಂಪು ಅವರ ಕಾದಂಬರಿ ಆಧಾರಿತ ರಂಗಪ್ರಯೋಗ ಫೆ. 29ಕ್ಕೆ ಕೊನೆಗೊಳ್ಳಲಿದೆ.

ಮುಂದಿನ ವರ್ಷಗಳಲ್ಲಿ ಬೆಂಗಳೂರಿನಲ್ಲಿ  ಅಹೋರಾತ್ರಿ ರಂಗಪ್ರಯೋಗ ನಡೆಸದಿರಲು ರಾಷ್ಟ್ರೀಯ ನಾಟಕ ಶಾಲೆ (ಎನ್ ಎಸ್ ಡಿ) ನಿರ್ಧರಿಸಿದೆ. ಬದಲಿಗೆ, ನಾಡಿನ ಇತರ ನಗರಗಳಲ್ಲಿ ನಾಟಕವನ್ನು ಪ್ರದರ್ಶನ ನಡೆಸಲು ಚಿಂತನೆ ನಡೆಸಿದೆ.

ಜೊತೆಗೆ, ಈ ಪ್ರಯೋಗದ ಯಶಸ್ಸಿನಿಂದ ಪ್ರೇರಣೆಗೊಂಡಿರುವ ಎನ್ ಎಸ್ ಡಿ, ಈಗ ಬಸವಣ್ಣ ಅವರ ಅನುಭವವನ್ನು ರಂಗರೂಪಕ್ಕಿಳಿಸಲು ಮುಂದಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಈ ಪ್ರಯೋಗಗಳು ನಡೆಯಲಿದೆ ಎಂದು  ಎನ್ ಎಸ್ ಡಿ ನಿರ್ದೇಶಕ ಬಸವಲಿಂಗಯ್ಯ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!