Monday, October 2, 2023

ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ಹಗಲಿರುಳೂ ಕಾಯೋಣ: ಸಿಎಂ ಬೊಮ್ಮಾಯಿ

Follow Us

newsics.com

ಬೆಂಗಳೂರು: ಮಧ್ಯರಾತ್ರಿ ಸಿಕ್ಕ ಸ್ವಾತಂತ್ರ್ಯವನ್ನು ಹಗಲಿರುಳೂ ಕಾಯೋಣ, ವರ್ಷವಿಡೀ ಆಚರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ವಿಧಾನಸೌಧದ ವೈಭವೋಪೇತ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಮಾರಂಭಕ್ಕೆ ಚಾಲನೆ ನೀಡಿದ ಅವರು, ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ ಎಂದರು.
ಕಾರ್ಯಕ್ರಮದಲ್ಲಿ ಧಾರವಾಡ ರಂಗಾಯಣದ ಕಲಾವಿದರು ‘ದಂಡಿಯಾತ್ರೆ’ ಮತ್ತು ‘ವೀರರಾಣಿ ಕಿತ್ತೂರು ಚೆನ್ನಮ್ಮ’ ಕಿರು ನಾಟಕಗಳನ್ನು ಪ್ರಸ್ತುತಪಡಿಸಿದರು. ಶಿವಮೊಗ್ಗ ರಂಗಾಯಣದ ಕಲಾವಿದರು ‘ಏಸೂರು ಕೊಟ್ಟರೂ ಈಸೂರು ಬಿಡೆವು’ ಮತ್ತು ‘ವಿದುರಾಶ್ವತ್ಥ’ ನಾಟಕಗಳನ್ನು ಪ್ರದರ್ಶಿಸಿದರು. ರಾಜ್ಯದ ವಿವಿಧ ಜಿಲ್ಲೆಗಳ ಕಲಾವಿದರು ವೀರಗಾಸೆ, ಡೊಳ್ಳು ಕುಣಿತ, ಪೂಜಾ ಕುಣಿತ, ಕೀಲು ಕುದರೆ ಮತ್ತಿತರ ಜಾನಪದ ನೃತ್ಯಗಳನ್ನು ಪ್ರಸ್ತುತಪಡಿಸಿದರು.

ಸ್ವಾತಂತ್ರ್ಯೋತ್ಸವದ ಶುಭಾಶಯಗಳು

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಒಂದೂವರೆ ಕೋಟಿ ಭಾರತೀಯರಿಂದ ರಾಷ್ಟ್ರಗೀತೆ

ಭಾರತೀಯ ಅಥ್ಲೀಟ್ಸ್’ಗಳ ಸಾಧನೆ ಯುವ ಪೀಳಿಗೆಗೆ ಸ್ಪೂರ್ತಿ-ರಾಷ್ಟ್ರಪತಿ ರಾಮನಾಥ್ ಕೋವಿಂದ್

ಹಿರಿಯ ಯಕ್ಷಗಾನ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ‌ ಪೂಂಜ ಇನ್ನಿಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ನಾಳೆಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ

newsics.com ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತಕ್ಕೆ ಚಾರಣ ಹೋಗಲು ನಾಳೆಯಿಂದ(ಅ. 3) ನಿರ್ಬಂಧ ವಿಧಿಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ...

ಚಿನ್ನ, ಬೆಳ್ಳಿ ದರ ಸ್ಥಿರ

Newsics.com ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ. ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂ., 24 ಕ್ಯಾರಟ್ 10 ಗ್ರಾಂ...

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ...
- Advertisement -
error: Content is protected !!