Thursday, June 1, 2023

ಅಂಕಪಟ್ಟಿ ವಿವಾದ; ರಾಣಿ ಚೆನ್ನಮ್ಮ ವಿ.ವಿ.ಗೆ ಲಕ್ಷ ರೂ ದಂಡ

Follow Us

ಬೆಳಗಾವಿ: ಪದವಿ ಮುಗಿಸಿದ ವಿದ್ಯಾರ್ಥಿನಿಗೆ ಅಂಕಪಟ್ಟಿ ನೀಡದೇ ಸತಾಯಿಸಿದ ರಾಣಿಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 1 ಲಕ್ಷ ರೂ ದಂಡ ವಿಧಿಸಿದೆ. ಅದನ್ನು ಪರಿಹಾರವಾಗಿ ಅರ್ಜಿದಾರರಾದ ಗೀತಾ ಈರಪ್ಪ ಇಜಾರ್ ದಾರ್ ಗೆ ನೀಡುವಂತೆ ಸೂಚಿಸಿದೆ. ಜೊತೆಗೆ, ಮಾನಸಿಕ ವೇದನೆಗಾಗಿ ಒಂದು ಸಾವಿರ ರೂ ಪರಿಹಾರ ನೀಡಬೇಕು ಎಂದು ಆದೇಶ ನೀಡಿದೆ.
ಬಾಗಲಕೋಟೆಯ ಕೌಲಪೇಟ್ ಗ್ರಾಮದ ಗೀತಾ ಬಿ.ಕಾಂ ಪದವಿ ಪಡೆಯಲು ವಿವಿಯ ಬಾಗಲಕೋಟೆಯ ಕಾಲೇಜಿನಿಂದ ೨೦೧೫ ರಲ್ಲಿ ಉತ್ತೀರ್ಣರಾಗಿದ್ದಳು.  ಆದರೆ, ವಿದ್ಯಾಲಯ ಅಂಕಪಟ್ಟಿ ನೀಡಿರಲಿಲ್ಲ. ಇದರಿಂದ ಆಕೆ ಉನ್ನತ ಶಿಕ್ಷಣ ಇಲ್ಲವೇ ಉದ್ಯೋಗ ಪಡೆಯಲು ಅಸಮರ್ಥಳಾಗಿದ್ದಳು.

ಮತ್ತಷ್ಟು ಸುದ್ದಿಗಳು

vertical

Latest News

ಲೈಂಗಿಕ ಚಟುವಟಿಕೆ ನಿರಾಕರಿಸಿದ್ದಕ್ಕೆ ಹೆಂಡತಿಯನ್ನೇ ಕೊಂದ ಪತಿ

newsics.com ಹೈದರಾಬಾದ್: ತನ್ನ ಪತ್ನಿ ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಆಕೆಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ...

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ

newsics.com ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು...

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....
- Advertisement -
error: Content is protected !!