Monday, December 11, 2023

ಸಚಿವ ಆನಂದ್ ಸಿಂಗ್ ಖಾತೆ ಮತ್ತೆ ಬದಲಾವಣೆ ಸಾಧ್ಯತೆ

Follow Us

ಬೆಂಗಳೂರು: ಸಚಿವ ಆನಂದ್ ಸಿಂಗ್ ಅವರ ಖಾತೆ ಮತ್ತೆ ಬದಲಾಗುವ ಸಾಧ್ಯತೆಯಿದೆ. ಖಾತೆ ಬದಲಾವಣೆಗಾಗಿ ಮತ್ತೆ ಸಿಎಂ ಯಡಿಯೂರಪ್ಪ ಅವರಿಗೆ ಆನಂದ್ ಸಿಂಗ್ ದುಂಬಾಲು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಅರಣ್ಯ ಇಲಾಖೆ ಈ ಮೊದಲೇ ದೂರು ದಾಖಲಿಸಿದ್ದರೂ ಆನಂದ್ ಸಿಂಗ್ ಗೆ ಅರಣ್ಯ ಖಾತೆ ಜವಾಬ್ದಾರಿ ನೀಡಿರುವುದು ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಹೈಕಮಾಂಡ್ ಸಹ ಗರಂ ಆಗಿದೆ ಎನ್ನಲಾಗಿದೆ.
ಹೀಗಾಗಿ ಆನಂದ್ ಸಿಂಗ್ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ತಮ್ಮ ಖಾತೆ ಬದಲಾವಣೆ ಮಾಡುವಂತೆ ಕೇಳಿದ್ದಾರೆ ಎನ್ನಲಾಗಿದೆ. ಈ ಮೊದಲು ಆನಂದ್ ಸಿಂಗ್ ಅವರಿಗೆ ಆಹಾರ ಖಾತೆ ನೀಡಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ವಾಹನ ಸವಾರರಿಗೆ ಸಂತಸದ ಸುದ್ದಿ; ಇಳಿಕೆಯಾಗಲಿದೆ ಪೆಟ್ರೋಲ್, ಡೀಸೆಲ್ ಬೆಲೆ

newsics.com ನವದೆಹಲಿ: ಜನಸಾಮಾನ್ಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಮೋದಿ ಸರ್ಕಾರ ಸಜ್ಜಾಗಿದೆ. ಶೀಘ್ರದಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಲಿದೆ. OMC ಈಗಾಗಲೇ ಸರ್ಕಾರದ ಜೊತೆ...

ಮದ್ಯ ವ್ಯಸನಿಗಳಿಗೆ ಗುಡ್ ನ್ಯೂಸ್.. ಕೋಕಾ ಕೋಲಾ ಕಂಪನಿಯ ಮದ್ಯ ಮಾರಾಟ

newsics.com ನವದೆಹಲಿ: ಮದ್ಯ ಪ್ರಿಯರಿಗೆ ಸಿಹಿಸುದ್ದಿ. ತಂಪು ಪಾನೀಯ ತಯಾರಿಕಾ ಕಂಪನಿಯೊಂದು ಭಾರತದಲ್ಲಿ ಮದ್ಯದ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕೋಕಾ ಕೋಲಾ, ತಂಪು ಪಾನೀಯಗಳ ಪ್ರಪಂಚದ ದೈತ್ಯ, ಭಾರತದಲ್ಲಿ ಮೊದಲ ಬಾರಿಗೆ ಮದ್ಯದ ವಿಭಾಗಕ್ಕೆ ಪ್ರವೇಶಿಸಿತು. ಕೋಕಾ ಕೋಲಾ...

ಶ್ರೀರಾಮನ ಆರಾಧನೆಗೆ 3000 ಅರ್ಚಕರ ಹಿಂದಿಕ್ಕಿ ಆಯ್ಕೆಯಾದ ವಿದ್ಯಾರ್ಥಿ ಮೋಹಿತ್

newsics.com ಅಯೋಧ್ಯೆ: ಅಯೋಧ್ಯೆಯಲ್ಲಿ ಹಿಂದೂಗಳ ಆರಾಧ್ಯ ದೇವ ಶ್ರೀರಾಮನ ದೇಗುಲ ಉದ್ಘಾಟನೆಗೆ ದಿನಗಣನೆಯಾಗ್ತಿದೆ. ಭವ್ಯ ಮಂದಿರದಲ್ಲಿ ಪೂಜೆಗಾಗಿ ದೇಶದೆಲ್ಲೆಡೆಯಿಂದ ಈ ಹಿಂದೆಯೇ ಪುರೋಹಿತರ ನೇಮಕ ಮಾಡಲಾಗಿದ್ದು,   ಉತ್ತರಪ್ರದೇಶದ ಗಾಜಿಯಾಬಾದ್‌ನ ಮೋಹಿತ್ ಪಾಂಡೆ ಅವರ ಸುದ್ದಿ...
- Advertisement -
error: Content is protected !!