ಬೆಂಗಳೂರು: ನೂತನ ಸಚಿವರಿಗೆ ಸೋಮವಾರ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಶನಿವಾರ . ರಜಾ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಖಾತೆ ಹಂಚಿಕೆ ನಡೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ. ಇದೇ ವೇಳೆ, ಪ್ರಮುಖ ಖಾತೆಗಳಿಗಾಗಿ ನೂತನ ಸಚಿವರಲ್ಲಿ ಪೈಪೋಟಿ ಮುಂದುವರಿದಿರುವುದೇ ಇದಕ್ಕೆ ಕಾರಣ ಎಂಬ ಮಾತುಕ ಕೂಡ ಕೇಳಿ ಬಂದಿದೆ
ಮತ್ತಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ
newsics.com
ದಕ್ಷಿಣ ಕನ್ನಡ/ಕೊಡಗು; ತಡರಾತ್ರಿ 1.15 ವೇಳೆ ಮತ್ತೆ ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಭೂಮಿ ಕಂಪಿಸಿದೆ. ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ ಗಡಿಭಾಗಗಳು ಸೇರಿದಂತೆ ಸುಳ್ಯ ತಾಲೂಕಿನ ವಿವಿಧ...
ಕರಾವಳಿಯಲ್ಲಿ ಮಳೆಯ ಅಬ್ಬರ, ಜನ ಜೀವನ ಅಸ್ತವ್ಯಸ್ತ
newsics.com
ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಉಡುಪಿಯಲ್ಲಿ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.ಉಡುಪಿಯ ತಗ್ಗು ಪ್ರದೇಶಗಳು ಜಲಾವೃತವಾಗಿವೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಬೆಂಗಳೂರಿನಲ್ಲಿ 984 ಮಂದಿ ಸೇರಿ ರಾಜ್ಯದಲ್ಲಿ 1046 ಜನಕ್ಕೆ ಸೋಂಕು
newsics.com
ಬೆಂಗಳೂರು; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,046 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,69,411ಕ್ಕೆ ಏರಿಕೆಯಾಗಿದೆ.
ಇಂದು ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40073ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...
ವರುಣನ ಆರ್ಭಟ; ದಕ್ಷಿಣ ಕನ್ನಡದಲ್ಲಿ ಓರ್ವ ಸಾವು; ನಾಳೆ ಶಾಲಾ ಕಾಲೇಜುಗಳಿಗೆ ರಜೆ
newsics.com
ದಕ್ಷಿಣ ಕನ್ನಡ ; ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆಗಳು ನದಿಯಂತಾಗಿವೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ನಿನ್ನೆ ಸಂಜೆಯಿಂದ ಸುರಿಯುತ್ತಿರುವ ಮಳೆಗೆ ನಗರದ ಪೊಲೀಸ್ ಕ್ವಾರ್ಟರ್ ಸಮೀಪದ ದೈವತ್ ಎಂಬವರ...
ಸಾಲುಮರದ ತಿಮ್ಮಕ್ಕರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಿದ ರಾಜ್ಯ ಸರ್ಕಾರ
newsics.com
ಬೆಂಗಳೂರು : 111ನೇ ಜನ್ಮದಿನದ ಸಂಭ್ರಮದಲ್ಲಿರುವ ಸಾಲು ಮರದ ತಿಮ್ಮಕ್ಕನಿಗೆ ಪರಿಸರ ರಾಯಭಾರಿ ಗೌರವದ ಜೊತೆಯಲ್ಲಿ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನಗಳನ್ನು ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ : ಸರ್ಪ ಸಂಸ್ಕಾರ ಸೇವೆಯಲ್ಲಿ ಭಾಗಿ
newsics.com
ದಕ್ಷಿಣ ಕನ್ನಡ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಪತ್ನಿ ಸಮೇತರಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಿದ್ದಾರೆ. ಸರ್ಪದೋಷ ನಿವಾರಣೆಗೆಂದು ಮಾಡಲಾಗುವ ಸರ್ಪ ಸಂಸ್ಕಾರ...
ರಾಜ್ಯ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ನೇಮಕ
newsics.com
ಬೆಂಗಳೂರು : ನ್ಯಾಯಮೂರ್ತಿ ಅಲೋಕ್ ಅರಾಧೆ ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ. ಜುಲೈ 2ರಂದು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನಿವೃತ್ತರಾಗಲಿದ್ದಾರೆ.
ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ನ್ಯಾಯಮೂರ್ತಿ ಅಲೋಕ್...
ಕಡಲನಗರಿಯಲ್ಲಿ ವರುಣನ ಅಬ್ಬರ : ಎರಡು ದಿನದ ಮಳೆಗೆ ಮುಳುಗಿದ ಮಂಗಳೂರು
newsics.com
ಮಂಗಳೂರು : ಕಳೆದ ಎರಡು ದಿನಗಳಿಂದ ಎಡಬಿಡದೇ ಸುರಿದ ಮಳೆಯಿಂದಾಗಿ ಮಂಗಳೂರಿನ ರಸ್ತೆಗಳು ನದಿಯಂತಾಗಿದ್ದು ವಾಹನಸವಾರರು ಪರದಾಡುವಂತಾಗಿದೆ.
ಅವೈಜ್ಞಾನಿಕ ಚರಂಡಿ ನಿರ್ಮಾಣ, ಹೊಂಡ ಬಿದ್ದ ರಸ್ತೆಗಳು, ಪಾಲಿಕೆಯ ನಿರ್ಲಕ್ಷ್ಯದಿಂದಾಗಿ ಮಳೆಗಾಲದ ಆರಂಭದ ದಿನಗಳಲ್ಲಿಯೇ ಮಂಗಳೂರಿನಲ್ಲಿ...
vertical
Latest News
ನೀಟ್ ಪರೀಕ್ಷೆಗೆ ಹೆದರಿ ವೈದ್ಯಕೀಯ ಆಕಾಂಕ್ಷಿ ವಿದ್ಯಾರ್ಥಿ ಆತ್ಮಹತ್ಯೆ
newsics.com
ಚೆನ್ನೈ: ವೈದ್ಯಕೀಯ ಕಾಲೇಜು ಪ್ರವೇಶಕ್ಕೆ ಅರ್ಹತೆಯ ಮಾನದಂಡವಾಗಿರುವ ನೀಟ್ ಪರೀಕ್ಷೆಗೆ ಹೆದರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತಪಟ್ಟ ವಿದ್ಯಾರ್ಥಿಯನ್ನು ಪಿ ಧನುಷ್ ಎಂದು ಗುರುತಿಸಲಾಗಿದೆ.
ಧನುಷ್ ಬುಡಕಟ್ಟು...
Home
ಹೊಸದಾಗಿ 17,070 ಕೊರೋನಾ ಸೋಂಕು ಪ್ರಕರಣ, 23 ಜನರ ಸಾವು
Newsics -
newsics.com
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,070 ಕೊರೋನಾ ಪ್ರಕರಣ ವರದಿಯಾಗಿದೆ. ಕೊರೋನಾ ಸೋಂಕಿತರಾಗಿದ್ದ 14,413 ಮಂದಿ ಗುಣಮುಖರಾಗಿದ್ದಾರೆ. ಕೇರಳ ಸಹಿತ...
Home
ವಾಣಿಜ್ಯ ಬಳಕೆಯ ಸಿಲಿಂಡರ್ ದರ 198 ರೂಪಾಯಿ ಇಳಿಕೆ
Newsics -
newsics.com
ನವದೆಹಲಿ: ಹೋಟೆಲ್ ಮಾಲಿಕರಿಗೆ ಸಿಹಿ ಸುದ್ದಿ. ಇದು ಬಳಕೆದಾರರಿಗೂ ಸ್ವೀಟ್ ನ್ಯೂಸ್. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಇಳಿಕೆಯಾಗಿದೆ. ತೈಲ ಸಂಸ್ಥೆಗಳು 198 ರೂಪಾಯಿ ಕಡಿತ ಮಾಡಿವೆ. ಇಂದಿನಿಂದ...