ಬೆಂಗಳೂರು: ಹೊಸತಾಗಿ ಸಂಪುಟ ಸೇರಿರುವ 10 ಮಂದಿ ಸಚಿವರಿಗೆ ಇಂದು ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಖಾತೆ ಹಂಚಿಕೆ ಮಾಡುವ ನಿರೀಕ್ಷೆಯಿದೆ. ಆದರೆ ಕೆಲವು ಪ್ರಮುಖ ಖಾತೆಗಳಿಗೆ ಹೊಸ ಸದಸ್ಯರು ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಇದು ಸೋಮವಾರಕ್ಕೆ ಮುಂದೂಡುವ ಸಾಧ್ಯತೆಯನ್ನು ಕೂಡ ತಳ್ಳಿಹಾಕುವಂತಿಲ್ಲ. ಮುಖ್ಯವಾಗಿ ಬೆಂಗಳೂರು ನಗರಾಭಿವೃದ್ದಿ ಖಾತೆ ಅಲಂಕರಿಸಲು ಹೊಸ ಸಚಿವರ ಮಧ್ಯೆ ಪೈಪೋಟಿ ನಡೆದಿದೆ. ಯಾವುದೇ ಗೊಂದಲ ಸೃಷ್ಟಿಯಾಗದೆ ಖಾತೆ ಹಂಚಿಕೆ ಬಿಕ್ಕಟ್ಟು ಬಗೆಹರಿಸಲು ಯಡಿಯೂರಪ್ಪ ಕಾರ್ಯತಂತ್ರ ರೂಪಿಸಿದ್ದಾರೆ ಎಂದು ವರದಿಯಾಗಿದೆ.
ಮತ್ತಷ್ಟು ಸುದ್ದಿಗಳು
ನಟ ಸುದೀಪ್ ಮನೆಗೆ ಡಿ ಕೆ ಶಿವಕುಮಾರ್ ಭೇಟಿ: ಭಾರೀ ಕುತೂಹಲ
newsics.com
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಟ ಕಿಚ್ಚ ಸುದೀಪ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡ ನಲಪಾಡ್ ಕೂಡ ಈ ಸಂದರ್ಭದಲ್ಲಿ ಜತೆಗಿದ್ದರು.
ಚುನಾವಣೆ ಹತ್ತಿರ...
ಪತ್ನಿ ಮುಖ ತೋರಿಸಲು ನಿರಾಕರಿಸಿದ ಗೆಳಯನಿಗೆ ಚೂರಿ ಇರಿದ ಆರೋಪಿ
newsics.com
ಬೆಂಗಳೂರು: ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಮಿಶ್ರಾ ಎಂಬವರು ವಿಡಿಯೋ ಕಾಲ್ ನಲ್ಲಿ ಪತ್ನಿ ಜತೆ ಮಾತನಾಡುತ್ತಿದ್ದರು. ಈ ವೇಳೆ ಹತ್ತಿರದಲ್ಲಿ ಇದ್ದ ಅವರ ಸಹೋದ್ಯೋಗಿ ಸುರೇಶ್ ಹೆಂಡತಿಯ ಮುಖ...
ಬೆಂಗಳೂರಿನಲ್ಲಿ ಮತ್ತೆ ಚಿರತೆ ದಾಳಿ ಭೀತಿ: ಜನರಲ್ಲಿ ಆತಂಕ
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಚಿರತೆ ಭೀತಿ ಎದುರಾಗಿದೆ. ನೈಸ್ ರಸ್ತೆಯ ಕೂಡಿಗೆ ಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೂಂಗಡಿಪುರ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದೆ. ನಾಯಿಯನ್ನು ಕೊಂದು ಹಾಕಿದೆ.
ಇಂದು ಕೂಡ ಚಿರತೆ...
ಸಾನ್ಯಾ ಅಯ್ಯರ್ ಪ್ರಕರಣ: ದೇವರ ಮೊರೆ ಹೋದ ಪುತ್ತೂರು ಕಂಬಳ ಸಮಿತಿ
newsics.com
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಕಂಬಳ ಸ್ಪರ್ಧೆಯಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಬಿಗ್ ಬಾಸ್ ಖ್ಯಾತಿಯ ಸಾನ್ಯಾ ಅಯ್ಯರ್ ಜತೆ ಯುವಕನೊಬ್ಬ ಅನುಚಿತವಾಗಿ ವರ್ತಿಸಿದ್ದಾನೆ ಎಂಬ ಆರೋಪ ಇದೀಗ ಹೊಸ ತಿರುವು...
ಅಮಿತ್ ಶಾ ಭೇಟಿ ಮಾಡಲು ದೆಹಲಿಗೆ ಹೊರಟ ರಮೇಶ್ ಜಾರಕಿಹೊಳಿ
newsics.com
ಬೆಂಗಳೂರು: ಸಿ ಡಿ ಹಗರಣ ಕುರಿತಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಸಂಬಂಧ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ಗೃಹ...
ಜಿಮ್ ಡಂಬಲ್ಸ್ ನಿಂದ ಹೊಡೆದು ಪತ್ನಿಯ ಕೊಲೆ ಮಾಡಿದ ಪತಿ
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಭೀಕರ ಕೊಲೆ ನಡೆದಿದೆ. ಪತಿ ಪತ್ನಿಯನ್ನು ಡಂಬಲ್ಸ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ರಾಮ ಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ.
ಮೃತಪಟ್ಟವರನ್ನು ಲಿದಿಯಾ(44)...
ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಅಂತ್ಯ: ಬೇಡಿಕೆ ಈಡೇರಿಸಲು ಸಮ್ಮತಿ
newsics.com
ಬೆಂಗಳೂರು: ಕಳೆದ ಎಂಟು ದಿನಗಳಿಂದ ಅಂಗನವಾಡಿ ನೌಕರರು ನಡೆಸುತ್ತಿದ್ದ ಪ್ರತಿಭಟನೆ ಕೊನೆಗೊಂಡಿದೆ. ಗ್ರ್ಯಾಚುವಿಟಿ ಸೇರಿದಂತೆ ನೌಕರರ ಹಲವು ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಗಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್...
ಮದುವೆಯಾಗುವಂತೆ ವೈದ್ಯನಿಂದ ಒತ್ತಡ ಆರೋಪ: ದಂತ ವೈದ್ಯೆ ಆತ್ಮಹತ್ಯೆ
newsics.com
ಬೆಂಗಳೂರು: ಮದುವೆಯಾಗುವಂತೆ ವೈದ್ಯನೊಬ್ಬ ಪದೇ ಪದೇ ಕಿರುಕುಳ ನೀಡುತ್ತಿದ್ದ ಕಾರಣ ಮನನೊಂದ ದಂತ ವೈದ್ಯೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಪ್ರಿಯಾಂಶಿ ಆತ್ಮಹತ್ಯೆಗೆ...
vertical
Latest News
ನಟ ಸುದೀಪ್ ಮನೆಗೆ ಡಿ ಕೆ ಶಿವಕುಮಾರ್ ಭೇಟಿ: ಭಾರೀ ಕುತೂಹಲ
newsics.com
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಟ ಕಿಚ್ಚ ಸುದೀಪ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡ ನಲಪಾಡ್...
Home
ಪತ್ನಿ ಮುಖ ತೋರಿಸಲು ನಿರಾಕರಿಸಿದ ಗೆಳಯನಿಗೆ ಚೂರಿ ಇರಿದ ಆರೋಪಿ
Newsics -
newsics.com
ಬೆಂಗಳೂರು: ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಮಿಶ್ರಾ ಎಂಬವರು ವಿಡಿಯೋ ಕಾಲ್ ನಲ್ಲಿ ಪತ್ನಿ ಜತೆ ಮಾತನಾಡುತ್ತಿದ್ದರು. ಈ ವೇಳೆ ಹತ್ತಿರದಲ್ಲಿ ಇದ್ದ ಅವರ ಸಹೋದ್ಯೋಗಿ ಸುರೇಶ್ ಹೆಂಡತಿಯ ಮುಖ...
Home
ಬೆಂಗಳೂರಿನಲ್ಲಿ ಮತ್ತೆ ಚಿರತೆ ದಾಳಿ ಭೀತಿ: ಜನರಲ್ಲಿ ಆತಂಕ
Newsics -
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಚಿರತೆ ಭೀತಿ ಎದುರಾಗಿದೆ. ನೈಸ್ ರಸ್ತೆಯ ಕೂಡಿಗೆ ಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೂಂಗಡಿಪುರ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದೆ. ನಾಯಿಯನ್ನು ಕೊಂದು ಹಾಕಿದೆ.
ಇಂದು ಕೂಡ ಚಿರತೆ...