ಬೆಂಗಳೂರು: ರಾಜ್ಯದ ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆಯಾಗಲಿದೆ. ಕೆಲವೇ ಗಂಟೆಗಳಲ್ಲಿ ಅಧಿಕೃತ ಪ್ರಕಟಣೆ ಹೊರ ಬೀಳುವ ಸಾಧ್ಯತೆ ಇದೆ. ಪ್ರಮುಖವಾಗಿ ಪ್ರಸಕ್ತ ಸಚಿವರು ಹೊಂದಿರುವ ಹೆಚ್ಚುವರಿ ಖಾತೆಗಳು ನೂತನ ಸಚಿವರಿಗೆ ಹಂಚಿಕೆಯಾಗುವ ಸಾಧ್ಯತೆಗಳೇ ಜಾಸ್ತಿಯಾಗಿವೆ. ಜಲ ಸಂಪನ್ಮೂಲ ಸಚಿವ ಪದವಿ ಅಲಂಕರಿಸಲು ತೀವ್ರ ಪೈಪೋಟಿ ಏರ್ಪಟ್ಟಿದ್ದು, ಇದು ಯಾರಿಗೆ ಒಲಿಯಲಿದೆ ಎಂಬುದು ಕುತೂಹಲ ಕೆರಳಿಸಿದೆ. ಈ ಮಧ್ಯೆ ನೂತನ ಸಚಿವ ಗೋಪಾಲಯ್ಯ ಮುಂಜಾನೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ
ಮತ್ತಷ್ಟು ಸುದ್ದಿಗಳು
ಬೆಂಗಳೂರಿನಲ್ಲಿ 357, ರಾಜ್ಯದಲ್ಲಿ 645 ಮಂದಿಗೆ ಕೊರೋನಾ ಸೋಂಕು, 6 ಸಾವು
newsics.com ಬೆಂಗಳೂರು: ರಾಜ್ಯದಲ್ಲಿ ಇಂದು(ಜ.19) 645 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 933077ಕ್ಕೆ ಏರಿದೆ. ಇಂದು 807 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ...
ನೀರಿನ ಸಂಪಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು
newsics.com ಹುಣಸೂರು(ಮೈಸೂರು): ನೀರಿನ ಸಂಪಿಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ದುರಂತ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ತೆಂಕಲಕೊಪ್ಪಲಿನಲ್ಲಿ ನಡೆದಿದೆ.ನಿರ್ಮಾಣ ಹಂತದಲ್ಲಿದ್ದ ಮನೆ ಮುಂದೆ ತನ್ನ ಅಕ್ಕನೊಂದಿಗೆ...
ಜ.27ರಂದು ಜಯಲಲಿತಾ ಆಪ್ತೆ ವಿಕೆ ಶಶಿಕಲಾ ಜೈಲಿನಿಂದ ಬಿಡುಗಡೆ
newsics.com ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ಜೆ. ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಜನವರಿ 27ರಂದು ಚಿನ್ನಮ್ಮ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲು...
ಜ.29ರಂದು ಉಪ ಸಭಾಪತಿ ಚುನಾವಣೆ
newsics.com ಬೆಂಗಳೂರು: ಜನವರಿ 29ರಂದು ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.ಉಪಸಭಾಪತಿಯಾಗಿದ್ದ ಎಸ್ ಎಲ್ ಧರ್ಮೇಗೌಡ ಅವರ ನಿಧನ ಹಿನ್ನೆಲೆಯಲ್ಲಿ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.ವಿಧಾನ ಪರಿಷತ್ ಉಪ ಸಭಾಪತಿಯಾಗಿದ್ದ...
ಕಬ್ಬನ್’ಪಾರ್ಕ್’ನಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣ ಕಾರ್ಯ ಆರಂಭ
newsics.com
ಬೆಂಗಳೂರು: ಸುಮಾರು ಒಂದು ವರ್ಷದ ನಂತರ ಕಬ್ಬನ್ ಪಾರ್ಕ್ನಲ್ಲಿ ಸ್ಮಾರ್ಟ್ ಸಿಟಿ ಕೆಲಸ ಭಾನುವಾರ (ಜ.17) ಪ್ರಾರಂಭವಾಗಿದೆ. ಸದ್ಯ ಉದ್ಯಾನವನದ ಮೂಲಕ 4 ಕಿ.ಮೀ ನಡಿಗೆ ಮಾರ್ಗಗಳನ್ನು ನಿರ್ಮಿಸುವ ಕೆಲಸವನ್ನು ಕೈಗೊಳ್ಳಲಾಗಿದೆ. 34.8...
ಮಾರ್ಚ್ ಮೊದಲ ವಾರ ಬಜೆಟ್- ಸಿಎಂ
newsics.com ಕುಂದಾಪುರ(ಉಡುಪಿ): ಮಾರ್ಚ್ ಮೊದಲ ವಾರ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ಕುಂಭಾಶಿಯ ಆನೆಗುಡ್ಡೆ ದೇವಸ್ಥಾನದಲ್ಲಿ ಮಂಗಳವಾರ ಗಣಹೋಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಡುಪಿಯ ಧಾರ್ಮಿಕ ಪ್ರವಾಸದಲ್ಲಿ ಸಕಾಲಕ್ಕೆ...
ಅಪರಾಧ ಪತ್ತೆಗೆ ಬಾಗಲಕೋಟೆ ಪೊಲೀಸ್’ ಘಟಕ ಸೇರಿದ ಕ್ರಿಶ್
newsics.com
ಬಾಗಲಕೋಟೆ: ಅಪರಾಧ ಚಟುವಟಿಕೆಗಳನ್ನು ಪತ್ತೆ ಹಚ್ಚಲು ಬಾಗಲಕೋಟೆ ಪೊಲೀಸರು ಇಂದು (ಜ.19) ಕ್ರಿಶ್' ಹೆಸರಿನ 1.5 ತಿಂಗಳ ಮುಧೋಳ ತಳಿ ನಾಯಿ ಮರಿಯನ್ನು ಸೇರ್ಪಡೆ ಮಾಡಿಕೊಂಡಿದ್ದಾರೆ.
ಕ್ರಿಶ್ಗೆ ಮೂರು ತಿಂಗಳು ತುಂಬುತ್ತಿದ್ದಂತೆ ಮೈಸೂರಿನ ಶ್ವಾನ ತರಬೇತಿ ಕೇಂದ್ರಕ್ಕೆ...
ಕೈಗಾರಿಕಾ ನೀತಿ ಕೈಪಿಡಿ ಬಿಡುಗಡೆ: ಶೇ.70ರಷ್ಟು ಉದ್ಯೋಗ ಭರವಸೆ
newsics.com
ಬೆಂಗಳೂರು: ರಾಜ್ಯ ಸರ್ಕಾರ ಕೈಗಾರಿಕಾ ನೀತಿ 2020-2025ರ ಕೈಪಿಡಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಬಿಡುಗಡೆಗೊಳಿಸಿದ್ದಾರೆ.
ನೂತನ ಕೈಗಾರಿಕಾ ನೀತಿಯ ಮೂಲಕ ಮುಂದಿನ 5ವರ್ಷಗಳಲ್ಲಿ 5ಲಕ್ಷಕೋಟಿರೂ.ಗಳ ಬಂಡವಾಳ ಹೂಡಿಕೆ ಮತ್ತು...
Latest News
ವಯಸ್ಕ ಮಹಿಳೆ ತನ್ನಿಷ್ಟದಂತೆ ಸುತ್ತಾಡಲು ಸ್ವತಂತ್ರಳು- ಬಾಂಬೆ ಹೈಕೋರ್ಟ್
newsics.com ಮುಂಬೈ: ತನ್ನಿಷ್ಟದಂತೆ ಸುತ್ತಾಡಲು ಮಹಿಳೆ ಸ್ವತಂತ್ರಳಿದ್ದಾಳೆ. ಈ ಸ್ವಾತಂತ್ರ್ಯವನ್ನು ನ್ಯಾಯಾಲಯವಾಗಲೀ ಆಕೆಯ ಪೋಷಕರಾಗಲೀ ಮೊಟಕುಗೊಳಿಸುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.23ರ ಹರೆಯದ...
Home
ಮೆಡಿಕಲ್ ಸ್ಟೋರ್’ಗೆ ಬಂತು ಗಾಯಗೊಂಡ ನರಿ!
NEWSICS -
newsics.com ಥಾಣೆ(ಮಹಾರಾಷ್ಟ್ರ): ಗಾಯಗೊಂಡ ನರಿಯೊಂದು ದಾರಿ ತಪ್ಪಿ ಮೆಡಿಕಲ್ ಸ್ಟೋರ್'ಗೆ ಬಂದಿದ್ದ ಘಟನೆ ಥಾಣೆಯಲ್ಲಿ ನಡೆದಿದೆ. ಇದರಿಂದಾಗಿ ಕೆಲ ಕಾಲ ಮೆಡಿಕಲ್ ಸ್ಟೋರ್ ಸಿಬ್ಬಂದಿ ಹಾಗೂ ಸ್ಥಳೀಯರು ಆತಂಕಕ್ಕೆ ಒಳಗಾದರು....
Home
ಬೆಂಗಳೂರಿನಲ್ಲಿ 357, ರಾಜ್ಯದಲ್ಲಿ 645 ಮಂದಿಗೆ ಕೊರೋನಾ ಸೋಂಕು, 6 ಸಾವು
NEWSICS -
newsics.com ಬೆಂಗಳೂರು: ರಾಜ್ಯದಲ್ಲಿ ಇಂದು(ಜ.19) 645 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 933077ಕ್ಕೆ ಏರಿದೆ. ಇಂದು 807 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ...