ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಮಾಹಿತಿ ಕಲೆ ಹಾಕಲು ರಾಷ್ಟ್ರೀಯ ತನಿಖಾ ದಳದ ತಂಡ ಮಂಗಳೂರಿಗೆ ಆಗಮಿಸಿದೆ. ನಾಲ್ಕು ಮಂದಿ ಅಧಿಕಾರಿಗಳನ್ನೊಳಗೊಂಡ ತಂಡ ಸಮಗ್ರ ಮಾಹಿತಿ ಕಲೆ ಹಾಕಲಿದೆ. ಸ್ಛಳೀಯ ಪೊಲೀಸರಿಗೆ ಕೂಡ ಮಾರ್ಗದರ್ಶನ ನೀಡಲಿದೆ. ಬಾಂಬ್ ಪತ್ತೆ ಪ್ರಕರಣವನ್ನು ಕೇಂದ್ರ ಸರ್ಕಾರ ಕೂಡ ಗಂಭೀರವಾಗಿ ಪರಿಗಣಿಸಿದ್ದು, ಸಮಗ್ರ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಮತ್ತಷ್ಟು ಸುದ್ದಿಗಳು
ಬೆನ್ನ ಹಿಂದೆ PFI ಬರಹ: ಖ್ಯಾತಿಗೆ ಕಟ್ಟುಕಥೆ ಹೆಣೆದ ಯೋಧ
newsics.com
ಕೊಲ್ಲಂ: ಬೆನ್ನ ಹಿಂದೆ ಪಿಎಫ್ಐ ಎಂದು ಬರೆದು ದಿಢೀರ್ ಖ್ಯಾತಿ ಪಡೆಯುವ ಉಮೇದಿನಲ್ಲಿ ಯೋಧನೇ ಕಟ್ಟುಕಥೆ ಹೆಣೆದಿರುವುದು ಪೊಲೀಸರ ತನಿಖೆಯಿಂದ ಬಹಿರಂಗಗೊಂಡಿದೆ.
ದಕ್ಷಿಣ ಕೇರಳ ಜಿಲ್ಲೆಯ ಕಡಕ್ಕಲ್ನಲ್ಲಿ ಯೋಧನ ಮೇಲೆ ನಡೆದಿದೆ ಎನ್ನಲಾದ ಹಲ್ಲೆ...
ಉಡುಪಿ; ನಾಪತ್ತೆಯಾದ ಯುವಕನನ್ನು ಪತ್ತೆ ಮಾಡಿದ ಸಾಕುನಾಯಿ
newsics.com
ಉಡುಪಿ: ಮನೆಯ ಸಾಕುನಾಯಿಯೊಂದು ಕಣ್ಮರೆಯಾದ ಯುವಕನೊಬ್ಬನನ್ನು ಹುಡುಕಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ನಿವಾಸಿ ಶೀನ ನಾಯ್ಕನ ಮಗ ವಿವೇಕಾನಂದ ನಾಪತ್ತೆಯಾದಾತ. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವಿವೇಕಾನಂದ ಸೆಪ್ಟೆಂಬರ್ 16...
ಮಲಗಿದ್ದ ಮಗು ಮೇಲೆ ಕಲ್ಲು ಬಿದ್ದು ದುರ್ಮರಣ
newsics.com
ವಿಜಯನಗರ: ಕಲ್ಲು ಬಿದ್ದು ಮಗು ಸಾವನ್ನಪ್ಪಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ರಾಯಪುರ ಗ್ರಾಮದಲ್ಲಿ ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್ ಹಾಗೂ ಶಾಸಕ ಶ್ರೀನಿವಾಸ್ ಭೇಟಿ ನೀಡಿದ್ದಾರೆ.
ತೇಜಸ್(4) ಮೃತ...
ಕಾವೇರಿ, ಕೃಷ್ಣಾ ಹಾಗೂ ಮಹದಾಯಿ ನದಿ ವಿವಾದ; ಈವರೆಗೆ ವಕೀಲರಿಗೆ ಪಾವತಿಸಿದ ಶುಲ್ಕ 122.75 ಕೋಟಿ ರೂ.!
newsics.com
ಬೆಳಗಾವಿ: ರಾಜ್ಯದಲ್ಲಿರುವ ಜಲ ವಿವಾದಗಳನ್ನು ಬಗೆಹರಿಸಲು ರಾಜ್ಯ ಸರ್ಕಾರವು ₹122.76 ಕೋಟಿ ಪಾವತಿಸಲಾಗಿದೆ ಎನ್ನಲಾಗಿದೆ.
‘ಕಾವೇರಿ, ಕೃಷ್ಣಾ ಹಾಗೂ ಮಹದಾಯಿ ನದಿಗಳ ವಿವಾದ ಬಗೆಹರಿಸಲು ರಚಿಸಲಾದ ಕಾವೇರಿ ಜಲವಿವಾದ ನ್ಯಾಯಮಂಡಳಿ, ಕೃಷ್ಣಾ ಜಲವಿವಾದ ನ್ಯಾಯಮಂಡಳಿ...
ಬೆಂಗಳೂರು ಬಂದ್; ಸಿಲಿಕಾನ್ ಸಿಟಿ ಜನರಿಂದ ಮಿಶ್ರ ಪ್ರತಿಕ್ರಿಯೆ
newsics.com
ಬೆಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಇಂದು ಕನ್ನಡ ಪರ ಸಂಘಟನೆಗಳು ಮತ್ತು ರೈತರು ಕರೆ ನೀಡಿರುವ ಬಂದ್ಗೆ ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅಭಾವವಿರುವ ಮುಂಗಾರು ಮಳೆಯಿಂದಾಗಿ ನೀರಿನ...
ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ
newsics.com
ಬೆಂಗಳೂರು: ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಬ್ಯಾಂಕ್ ಜನಾರ್ದನ್ ಅವರಿಗೆ 74...
‘ವರುಣ ಕ್ಷೇತ್ರಕ್ಕೆ ನನ್ನ ಮಗನೇ MLA’: ಸಿಎಂ ಸಿದ್ದರಾಮಯ್ಯ
newsics.com
ಮೈಸೂರು: ‘ವಾಸ್ತವವಾಗಿ ವರುಣ ಕ್ಷೇತ್ರಕ್ಕೆ ಯತೀಂದ್ರ ಸಿದ್ದರಾಮಯ್ಯನೇ ಶಾಸಕ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಉತ್ತನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ‘ಪಶು ಸಖಿ’ಯರಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ...
ತಮಿಳುನಾಡಿಗೆ ಮತ್ತೆ 18 ದಿನ ನಿತ್ಯ 3 ಸಾವಿರ ಕ್ಯುಸೆಕ್ ನೀರು ಹರಿಸಲು ಆದೇಶ
newsics.com
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ರೈತ ಸಂಘಟನೆಗಳು ಇಂದು ಬೆಂಗಳೂರು ಬಂದ್'ಗೆ ಕರೆ ನೀಡಿತ್ತು. ಬಂದ್'ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಇದರ ಮಧ್ಯೆಯೇ ಕರ್ನಾಟಕ ಮತ್ತೆ...
vertical
Latest News
ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!
newsics.com
ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ.
ಇಲ್ಲಿನ...
Home
ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!
newsics.com
ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ.
ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...
Home
ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!
newsics.com
ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...