Wednesday, May 31, 2023

2020-21ನೇ ಸಾಲಿನಲ್ಲೂ ಟಿಪ್ಪು ಪಠ್ಯ ಕೈಬಿಡುವ ಪ್ರಸ್ತಾಪವಿಲ್ಲ; ಸುರೇಶ್ ಕುಮಾರ್

Follow Us

ಬೆಂಗಳೂರು: ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್ ಕುರಿತ ಅಧ್ಯಾಯಗಳನ್ನು ತೆಗೆಯಬೇಕು ಎಂಬ ಒತ್ತಾಯದ ನಡುವೆಯೇ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ತರಾತುರಿಯ ಹೆಜ್ಜೆ ಇಡದಿರಲು ನಿರ್ಧರಿಸಿದೆ.

ಈ ಸಂಬಂಧ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕೂಡ ಪಠ್ಯಗಳಿಂದ ಟಿಪ್ಪು ಕುರಿತು ಅಧ್ಯಾಯ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದಿದ್ದಾರೆ. ಟಿಪ್ಪು ಪಠ್ಯದ ಕುರಿತು ವಿಸ್ತೃತ ಚರ್ಚೆಯಾಗಬೇಕಿದ್ದು, ಅದಕ್ಕೆ ಪ್ರತ್ಯೇಕ ಸಮಿತಿ ರಚಿಸಬೇಕು ಎಂದು ಡಿಎಸ್ ಇಆರ್ ಟಿ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ. ಅದಕ್ಕೆ ಹೆಚ್ಚಿನ ಕಾಲಾವಕಾಶದ ಅಗತ್ಯವಿದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’

newsics.com ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ...

ಇಂದು ಏಕಕಾಲಕ್ಕೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

newsics.com ಹಾವೇರಿ/ತುಮಕೂರು/ಶಿವಮೊಗ್ಗ: ಇಂದು(ಮೇ 31) ಬೆಳ್ಳಂಬೆಳಗ್ಗೆ ಹಾವೇರಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿರುವ ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ...

ಜೂನ್ 4 ರವರೆಗೆ ರಾಜಧಾನಿಯಲ್ಲಿ ಭಾರಿ ಮಳೆ: 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

newsics.com ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು...
- Advertisement -
error: Content is protected !!