Monday, December 11, 2023

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

Follow Us

newsics.com

ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ.

ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ ದಿನದಂದು ಸಾಮಾನ್ಯವಾಗಿ ಎಲ್ಲರಂತೆ ಪೂಜೆ ಮಾಡುತ್ತಾರೆ. ಆದ್ರೇ ಶ್ರಾವಣ ಮಾಸದ ಎರಡನೇ ಭಾನುವಾರ ಕೋಳಿಯ ಕತ್ತನ್ನು ಕೊಯ್ದು ರಕ್ತವನ್ನು ಹುತ್ತದ ಮೇಲೆ ಹಾಕುವ ಪದ್ಧತಿಯನ್ನು ತಲತಲಾಂತರದಿಂದ ಮಾಡಿಕೊಂಡು ಬಂದಿದ್ದಾರೆ. ಚಾಕುವಿನಿಂದ ಹುತ್ತದ ರಂಧ್ರದ ಬಳಿ ಕೋಳಿಯನ್ನು ತೆಗೆದುಕೊಂಡು ಹೋಗುವ ಮೂಲಕ ಕೋಳಿಯ ಕತ್ತನ್ನು ಕೊಯ್ದು ಅದರ ರಕ್ತವನ್ನು ಅದರ ಮೇಲೆ ಹಾಕುತ್ತಾರೆ.

ಈ ಅಚರಣೆ ವಿಶೇಷ ಕಾರಣ: ಬುಡಕಟ್ಟು ಸಮುದಾಯಕ್ಕೆ ಸೇರಿದ ಈ ಜನರು ಹಿಂದೆ ಅಡವಿಯಲ್ಲಿ ವಾಸ ಮಾಡ್ತಿದ್ರು. ಆಗ ಜನರಿಗೆ ಹಾವುಗಳು ಹೆಚ್ಚಾಗಿ ಕಚ್ಚಿ ಜನರು ಸಾವನ್ನಪ್ಪುತ್ತಿದ್ದರಂತೆ.‌ ಈ ಬಗ್ಗೆ ಸಮುದಾಯದ ಹಿರಿಯರ ಜೊತೆ ಚರ್ಚಿಸಿ ಈ ಪದ್ಧತಿ ನಡೆಸಿಕೊಂಡು ಬಂದಿದ್ದಾರೆ. ಈ ರೀತಿ ಆಚರಣೆ ಮಾಡಲು ಪ್ರಾರಂಭಿಸಿದಾಗಿನಿಂದ ಹಾವು ಕಚ್ಚುವುದು ಕಡಿಯಾಯ್ತಂತೆ. ಹೀಗಾಗಿ ಅಂದಿನಿಂದ ಇಂದಿನವರೆಗೂ ಈ ಪದ್ಧತಿ ಚಾಲ್ತಿಯಲ್ಲಿದೆ.

ಯಾವುದೇ ಕಾರಣಕ್ಕೂ ಆಧಾರ್ ಒಟಿಪಿ ಶೇರ್ ಮಾಡಬೇಡಿ: ಸರ್ಕಾರದ ಎಚ್ಚರಿಕೆ

ಖೋ ಖೋ ಆಟಗಾರ ತೀರ್ಥಹಳ್ಳಿಯ ವಿನಯ್ ಇನ್ನಿಲ್ಲ

ನೋಟಿಸ್‌ ಬೋರ್ಡ್‌ ಮೇಲೆ ಹುಡುಗಿಯ ಬೆತ್ತಲೆ ಫೋಟೋ ಅಂಟಿಸಿದ್ದ ರಾಕೇಶ್ ಅಡಿಗ!

ಮತ್ತಷ್ಟು ಸುದ್ದಿಗಳು

vertical

Latest News

ವಾಹನ ಸವಾರರಿಗೆ ಸಂತಸದ ಸುದ್ದಿ; ಇಳಿಕೆಯಾಗಲಿದೆ ಪೆಟ್ರೋಲ್, ಡೀಸೆಲ್ ಬೆಲೆ

newsics.com ನವದೆಹಲಿ: ಜನಸಾಮಾನ್ಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಮೋದಿ ಸರ್ಕಾರ ಸಜ್ಜಾಗಿದೆ. ಶೀಘ್ರದಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಲಿದೆ. OMC ಈಗಾಗಲೇ ಸರ್ಕಾರದ ಜೊತೆ...

ಮದ್ಯ ವ್ಯಸನಿಗಳಿಗೆ ಗುಡ್ ನ್ಯೂಸ್.. ಕೋಕಾ ಕೋಲಾ ಕಂಪನಿಯ ಮದ್ಯ ಮಾರಾಟ

newsics.com ನವದೆಹಲಿ: ಮದ್ಯ ಪ್ರಿಯರಿಗೆ ಸಿಹಿಸುದ್ದಿ. ತಂಪು ಪಾನೀಯ ತಯಾರಿಕಾ ಕಂಪನಿಯೊಂದು ಭಾರತದಲ್ಲಿ ಮದ್ಯದ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕೋಕಾ ಕೋಲಾ, ತಂಪು ಪಾನೀಯಗಳ ಪ್ರಪಂಚದ ದೈತ್ಯ, ಭಾರತದಲ್ಲಿ ಮೊದಲ ಬಾರಿಗೆ ಮದ್ಯದ ವಿಭಾಗಕ್ಕೆ ಪ್ರವೇಶಿಸಿತು. ಕೋಕಾ ಕೋಲಾ...

ಶ್ರೀರಾಮನ ಆರಾಧನೆಗೆ 3000 ಅರ್ಚಕರ ಹಿಂದಿಕ್ಕಿ ಆಯ್ಕೆಯಾದ ವಿದ್ಯಾರ್ಥಿ ಮೋಹಿತ್

newsics.com ಅಯೋಧ್ಯೆ: ಅಯೋಧ್ಯೆಯಲ್ಲಿ ಹಿಂದೂಗಳ ಆರಾಧ್ಯ ದೇವ ಶ್ರೀರಾಮನ ದೇಗುಲ ಉದ್ಘಾಟನೆಗೆ ದಿನಗಣನೆಯಾಗ್ತಿದೆ. ಭವ್ಯ ಮಂದಿರದಲ್ಲಿ ಪೂಜೆಗಾಗಿ ದೇಶದೆಲ್ಲೆಡೆಯಿಂದ ಈ ಹಿಂದೆಯೇ ಪುರೋಹಿತರ ನೇಮಕ ಮಾಡಲಾಗಿದ್ದು,   ಉತ್ತರಪ್ರದೇಶದ ಗಾಜಿಯಾಬಾದ್‌ನ ಮೋಹಿತ್ ಪಾಂಡೆ ಅವರ ಸುದ್ದಿ...
- Advertisement -
error: Content is protected !!