ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಶಂಕಿತ ಆರೋಪಿ ಅದಿತ್ಯ ರಾವ್ ವಿರುದ್ಧ ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾನೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ. ಪತ್ರಿಕಾಗೋಷ್ಟಿಯಲ್ಲಿ ಆದಿತ್ಯ ಕುರಿತಂತೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಡಾ. ಪಿ. ಎಸ್. ಹರ್ಷಾ , ಆರೋಪಿ ಆದಿತ್ಯ ಬಾಂಬ್ ತಯಾರಿಕೆಯ ಕುರಿತಂತೆ ಅಪಾಯಕಾರಿ ಮಾಹಿತಿ ಹೊಂದಿದ್ದ ಎಂದು ಹೇಳಿದ್ದಾರೆ.
ಮತ್ತಷ್ಟು ಸುದ್ದಿಗಳು
ರೈಲು ಸಿಗ್ನಲ್ ಹಾಳು ಮಾಡಿ ದರೋಡೆ ಮಾಡುತ್ತಿದ್ದ ಆರೋಪಿ ಸೆರೆ
Newsics.com
ಬೆಂಗಳೂರು: ರೈಲ್ವೇ ಸುರಕ್ಷಾ ದಳದ ಪೊಲೀಸರು ಖತರ್ ನಾಕ್ ದರೋಡೆಕೋರನೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ರಾತ್ರಿ ಸಂಚರಿಸುತ್ತಿದ್ದ ರೈಲುಗಳಲ್ಲಿ ದರೋಡೆ ಮಾಡುವುದರಲ್ಲಿ ಕುಖ್ಯಾತಿ ಪಡೆದಿದ್ದ.
25 ವರ್ಷ ಪ್ರಾಯದ ಆರೋಪಿಯನ್ನು ಜನವರಿ 18ರಂದು ಬಂಧಿಸಲಾಗಿದೆ....
ಮಲೆ ಮಹದೇಶ್ವರ ವನ್ಯ ಜೀವಿ ಅಭಯಾರಣ್ಯ ಶೀಘ್ರ ಹುಲಿ ರಕ್ಷಿತಾರಣ್ಯ
Newsics.com
ಬೆಂಗಳೂರು: ಹುಲಿ ಪ್ರಿಯರಿಗೆ ಸಂತಸದ ಸುದ್ದಿ. ರಾಜ್ಯದ ಮಲೆ ಮಹದೇಶ್ವರ ವನ್ಯ ಜೀವಿ ಅಭಯಾರಣ್ಯ ಶೀಘ್ರ ಹುಲಿ ರಕ್ಷಿತಾರಣ್ಯ ಪ್ರದೇಶವಾಗಿ ಘೋಷಣೆಯಾಗಲಿದೆ. ಈ ಮೂಲಕ ರಾಜ್ಯದಲ್ಲಿ ಹುಲಿ ರಕ್ಷಿತಾರಣ್ಯಗಳ ಸಂಖ್ಯೆ ಆರಕ್ಕೆ ಏರಿಕೆಯಾಗಲಿದೆ.
ಈ...
ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮತಿ
newsics.com ಬೆಂಗಳೂರು: ಶೇ.50ರಷ್ಟು ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದೆ.ಜನವರಿ 15 ರಿಂದ ಭೌತಿಕ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಗುಣವಾಗಿ ಪಾಠ ಮಾಡಲು ಅತಿಥಿ ಉಪನ್ಯಾಸಕರನ್ನು...
ದೇವಸ್ಥಾನದ ಗೋಪುರದಿಂದ ನಿಗೂಢ ಶಬ್ದ: ಗ್ರಾಮಸ್ಥರಲ್ಲಿ ಆತಂಕ
newsics.com
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪದಲ್ಲಿರುವ ಪಟ್ಟಾಲದಮ್ಮ ದೇವಸ್ಥಾನದ ಗೋಪುರದಿಂದ ನಿಗೂಢ ಶಬ್ದ ಕೇಳಿಸುತ್ತಿದೆ ಎಂದು ವರದಿಯಾಗಿದೆ. ಇದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಗೋಪುರದ ಮೇಲೆ ಹತ್ತಿ ಶಬ್ದ ಎಲ್ಲಿಂದ ಬರುತ್ತಿದೆ ಎಂಬುದನ್ನು...
ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ
Newsics.com
ಬೆಂಗಳೂರು: ಹೊಸದಾಗಿ ಸಂಪುಟಕ್ಕೆ ಸೇರಿದ ಏಳು ನೂತನ ಸಚಿವರ ಖಾತೆ ಹಂಚಿಕೆ ಇಂದು ಪ್ರಕಟಗೊಳ್ಳಲಿದೆ. ಬೆಳಿಗ್ಗೆ 10 ಗಂಟೆ ಹೊತ್ತಿಗೆ ಖಾತೆ ಹಂಚಿಕೆ ಕುರಿತ ಅಧಿಸೂಚನೆ ಹೊರಡುವ ಸಾಧ್ಯತೆಯಿದೆ.
ಸಚಿವ ಸಂಪುಟದ 10 ಸಚಿವರ...
ಇನ್ನೆರಡು ದಿನಗಳಲ್ಲಿ ಶಾಲಾ-ಕಾಲೇಜು ಶುಲ್ಕ ನಿಗದಿ- ಶಿಕ್ಷಣ ಸಚಿವ
newsics.com
ಬೆಂಗಳೂರು: ಇನ್ನೆರಡು ದಿನಗಳಲ್ಲಿ ಶಾಲಾ ಕಾಲೇಜುಗಳ ಶುಲ್ಕ ನಿಗದಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬುಧವಾರ (ಜ.20) ಹೇಳಿದ್ದಾರೆ.
ಅನುದಾನಿತ ಶಾಲೆಗಳ ಶುಲ್ಕವನ್ನು ಯಾರಿಗೂ ಅನ್ಯಾಯವಾಗದಂತೆ ನಿಗದಿ...
ಕಾಂಗ್ರೆಸ್’ನಿಂದ ರಾಜಭವನ ಮುತ್ತಿಗೆ; ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರು ಪೊಲೀಸ್ ವಶಕ್ಕೆ
newsics.com ಬೆಂಗಳೂರು: ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಮಸೂದೆ ವಿರೋಧಿಸಿ ಕಾಂಗ್ರೆಸ್ ಬುಧವಾರ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ 'ರಾಜಭವನ ಮುತ್ತಿಗೆ' ಹೋರಾಟವನ್ನು ತಡೆದ ಪೊಲೀಸರು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.ಮಾಜಿ...
ಮೀನಿನ ಬಲೆಗೆ ಸಿಲುಕಿ ಪರದಾಡಿದ ಕಾಡಾನೆ
newsics.com ಎಚ್.ಡಿ.ಕೋಟೆ (ಮೈಸೂರು): ಆಹಾರ ಹುಡುಕಿ ಬಂದ ಕಾಡಾನೆಯೊಂದು ಮೀನಿನ ಬಲೆಗೆ ಸಿಲುಕಿ ಪರದಾಡಿದ ಘಟನೆ ಸರಗೂರು ತಾಲೂಕಿನ ನುಗು ಹಿನ್ನೀರಿನಲ್ಲಿ ನಡೆದಿದೆ.ಸೋಮವಾರ ರಾತ್ರಿ ನುಗು ಜಲಾಶಯದ ಹಿನ್ನೀರಿಗೆ ನೀರು...
Latest News
ರೈಲು ಸಿಗ್ನಲ್ ಹಾಳು ಮಾಡಿ ದರೋಡೆ ಮಾಡುತ್ತಿದ್ದ ಆರೋಪಿ ಸೆರೆ
Newsics.com
ಬೆಂಗಳೂರು: ರೈಲ್ವೇ ಸುರಕ್ಷಾ ದಳದ ಪೊಲೀಸರು ಖತರ್ ನಾಕ್ ದರೋಡೆಕೋರನೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ರಾತ್ರಿ ಸಂಚರಿಸುತ್ತಿದ್ದ ರೈಲುಗಳಲ್ಲಿ ದರೋಡೆ ಮಾಡುವುದರಲ್ಲಿ ಕುಖ್ಯಾತಿ ಪಡೆದಿದ್ದ.
25 ವರ್ಷ...
Home
ಅಮಿತಾಭ್ ಬಚ್ಚನ್ ಮನವಿಗೆ ಸ್ಪಂದನೆ: ಪೊಲೀಸ್ ದಂಪತಿ ವರ್ಗಾವಣೆ
Newsics -
Newsics.com
ಭೋಪಾಲ್: ಕೌನ್ ಬನೇಗಾ ಕರೋಡ್ ಪತಿಯಲ್ಲಿ ಹಿರಿಯ ನಟ ಅಮಿತಾಭ್ ಬಚ್ಚನ್ ಮಾಡಿದ ಮನವಿಗೆ ಮಧ್ಯಪ್ರದೇಶ ಸರ್ಕಾರ ಸ್ಪಂದಿಸಿದೆ. ಎರಡು ಪ್ರತ್ಯೇಕ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪತಿ ಮತ್ತು ಪತ್ನಿಗೆ ಒಂದೇ ಸ್ಥಳದಲ್ಲಿ...
Home
ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟ್ ಜಾಮೀನು
Newsics -
Newsics.com
ನವದೆಹಲಿ: ಮಾದಕ ದ್ರವ್ಯ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಕಳೆದ 140 ದಿನಗಳಿಂದ ರಾಗಿಣಿ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಎರಡು ಬಾರಿ ವಿಚಾರಣೆ...