Monday, October 2, 2023

ರಾಮಮಂದಿರ ಟ್ರಸ್ಟ್ ಸದಸ್ಯರಾಗಿ ಪೇಜಾವರ ಮಠದ ಶ್ರೀಗಳ ನೇಮಕ

Follow Us

ಬೆಂಗಳೂರು: ಅಯೋಧ್ಯೆ ರಾಮಮಂದಿರ ದೇಗುಲ ನಿರ್ಮಾಣದ ಮೇಲುಸ್ತುವಾರಿ ಟ್ರಸ್ಟ್ ಗೆ ವಿಶ್ವಸ್ಥರಾಗಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳನ್ನು ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಶ್ರೀರಾಮಜನ್ಮಭೂಮಿ ತೀರ್ಥ ಟ್ರಸ್ಟ್ ಸದಸ್ಯರನ್ನಾಗಿ ಪ್ರಯಾಗದ ಸ್ವಾಮಿ ವಸುದೇವಾನಂದ ಸರಸ್ವತಿ, ಯುಗಪುರುಷ ಪರಮಾನಂದ ಸ್ವಾಮೀಜಿ, ಗೋವಿಂದ ದೇವ್ ಗಿರಿ ಸ್ವಾಮೀಜಿ, ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಉಡುಪಿ, ಮಹಂತ ನಿರ್ಮೋಹಿ ಅಖಾಡ ಅಯೋಧ್ಯಾ, ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರ ಅಯೋಧ್ಯಾ, ಡಾ. ಅನಿಲ್ ಮಿಶ್ರಾ ಅಯೋಧ್ಯಾ, ಕಾಮೇಶ್ವರ್ ಚೌಪಾಲ ಪಟನಾ, ಶ್ರೀ ಕೆ ಪರಾಶರಣ್ , ನವದೆಹಲಿ ಅವರನ್ನು ನೇಮಿಸಲಾಗಿದೆ.

ಅಯೋಧ್ಯೆಯಲ್ಲಿ ದೇಗುಲ ನಿರ್ಮಿಸಲು ಟ್ರಸ್ಟ್ ನಿರ್ಮಿಸಲು ಸಂಪುಟ ಸಭೆ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಸಭೆಗೆ ತಿಳಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!