ಬೆಂಗಳೂರು: ಡಿಸೆಂಬರ್ 22 ರಂದು ಬೆಂಗಳೂರಿನ ಟೌನ್ ಹಾಲ್ ಬಳಿ ವರುಣ್ ಎಂಬ ವ್ಯಕ್ತಿಯ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಟೌನ್ ಹಾಲ್ ಬಳಿ ಪೌರತ್ವ ಕಾನೂನು ಪರವಾಗಿ ಸಭೆ ನಡೆದ ಬಳಿಕ ಮನೆಗೆ ತೆರಳುತ್ತಿದ್ದ ವರುಣ್ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಂಗಳೂರು ಪೊಲೀಸರು, ಅಂತಿಮವಾಗಿ ಆರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ರಾಜಕೀಯ ಪಕ್ಷವೊಂದರ ಜೊತೆ ಗುರುತಿಸಿಕೊಂಡಿದ್ದರು ಎಂದು ವರದಿಯಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಪತ್ರಿಕಾಗೋಷ್ಟಿಯಲ್ಲಿ ಆರೋಪಿಗಳ ಬಂಧನವನ್ನು ಪ್ರಕಟಿಸಿದರು.
ಮತ್ತಷ್ಟು ಸುದ್ದಿಗಳು
ಬೆಂಗಳೂರಿನಲ್ಲಿ 312, ರಾಜ್ಯದಲ್ಲಿ 521 ಮಂದಿಗೆ ಸೋಂಕು, ಐವರ ಸಾವು
newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಮತ್ತೆ ಏರಿಕೆಯಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ 521 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನದಲ್ಲಿ 350 ಮಂದಿ...
ಮಾರ್ಚ್ 2ರಂದು ಮತ್ತೆ ಸಾರಿಗೆ ನೌಕರರ ಧರಣಿ
newsics.comಬೆಂಗಳೂರು: ಸರ್ಕಾರ ನೀಡಿದ್ದ ಭರವಸೆ ಈಡೇರದ ಹಿನ್ನೆಲೆಯಲ್ಲಿ ಮಾರ್ಚ್ 2ರಂದು ಮತ್ತೆ ಧರಣಿ ನಡೆಸಲು ಸಾರಿಗೆ ನೌಕರರ ಒಕ್ಕೂಟ ನಿರ್ಧರಿಸಿದೆ.ಧರಣಿಯ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ...
ಚಂಬಲ್ ಕಣಿವೆ ಡಕಾಯಿತರಿಗಿಂತಲೂ ಜನನಾಯಕರಿಂದ ಹೆಚ್ಚು ಕಷ್ಟ
newsics.comಉಡುಪಿ: ಜನನಾಯಕರು ಇಂದು ಜನರಿಗೆ ಚಂಬಲ್ ಕಣಿವೆ ಡಕಾಯಿತರಿಗಿಂತಲೂ ಹೆಚ್ಚು ಕಷ್ಟಗಳನ್ನು ನೀಡುತ್ತಿದ್ದಾರೆ ಎಂದು ಪಲಿಮಾರು ಶ್ರೀಗಳು ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.ಅಯೋಧ್ಯೆ ರಾಮಮಂದಿರ ವಿವಾದಿತ ಕ್ಷೇತ್ರ ಎಂದಿರುವ...
ಮಹಿಳೆಯ ಜೀವ ತೆಗೆದ ಸೀರೆ ಜಗಳ
newsics.com
ಬೆಂಗಳೂರು: ನಗರದ ಹೆಚ್ ಎ ಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಹಿಳೆಯ ಹತ್ಯೆಗೆ ಸೀರೆ ಜಗಳ ಕಾರಣ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ಬ್ರೂಕ್ ಫೀಲ್ಡ್ ಬಳಿ ಮಹಿಳೆಯೊಬ್ಬರನ್ನು ಬರ್ಬರವಾಗಿ...
ಕ್ಷುಲ್ಲಕ ಕಾರಣಕ್ಕೆ ಸಿಗರೇಟ್ ಅಂಗಡಿ ಮಾಲೀಕನ ಜತೆ ರಿಯಾಲಿಟಿ ಶೋ ಸ್ಪರ್ಧಿ ಜಗಳ
newsics.comಬೆಂಗಳೂರು: ಸಿಗರೇಟ್ ವಿಚಾರಕ್ಕೆ ಕನ್ನಡದ ರಿಯಾಲಿಟಿ ಶೋ ಸ್ಪರ್ಧಿ ರಜತ್ ಅಂಗಡಿ ಮಾಲೀಕನ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಸಿಗರೇಟ್ ಸೇದಲೆಂದು ರಜತ್ ತಮ್ಮ ಐಷಾರಾಮಿ ಕಾರನ್ನು ಅಂಗಡಿಯೊಂದರ ಮುಂದೆ...
ಬೆಂಗಳೂರಿನಲ್ಲಿ ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಹೆಚ್ ಎ ಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರೂಕ್ ಫೀಲ್ಡ್ 2ನೇ ಹಂತದಲ್ಲಿ ಈ ಕೃತ್ಯ ನಡೆದಿದೆ.
ಮಹಿಳೆಯ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಚಾಕುವಿನಿಂದ...
ಕಸ್ತೂರಿ ರಂಗನ್, ನಾಗೇಶ್ ಹೆಗಡೆಗೆ ಕೆಎಸ್ ಟಿಎ ಪ್ರಶಸ್ತಿ ಗೌರವ
newsics.com
ಬೆಂಗಳೂರು: ಇಸ್ರೋದ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಮತ್ತು ವಿಜ್ಞಾನ ಲೇಖಕ ನಾಗೇಶ್ ಹೆಗಡೆ ಸೇರಿದಂತೆ ಆರು ಸಾಧಕರು ಪ್ರತಿಷ್ಠಿತ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಜೀವಮಾನ ಸಾಧನೆಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
2019-...
ರಾಜ್ಯದಲ್ಲಿ 523 ಮಂದಿಗೆ ಸೋಂಕು, 6 ಜನ ಸಾವು
newsics.comಬೆಂಗಳೂರು: ರಾಜ್ಯದಲ್ಲಿಂದು(ಫೆ.27) ಹೊಸದಾಗಿ 523 ಮಂದಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,50,730ಕ್ಕೆ ಏರಿಕೆ ಆಗಿದೆ.ಆರು ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 12,326ಕ್ಕೆ ಏರಿದೆ. 380 ಮಂದಿ...
Latest News
ಹಣದ ಮಳೆಯ ಭರವಸೆ: ಐದು ಆರೋಪಿಗಳ ಬಂಧನ
newsics.com
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಹಣದ ಮಳೆ ಭರವಸೆ ನೀಡಿ ಬಾಲಕಿಯೊಬ್ಬಳನ್ನು ಪೂಜೆಯ ಹೆಸರಿನಲ್ಲಿ ವಿವಸ್ತ್ರಗೊಳಿಸಲು ಯತ್ನ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಮಾಟ ಮಂತ್ರದ ಮೂಲಕ...
ಪ್ರಮುಖ
ಕೊರೋನಾ ಲಸಿಕೆ ಪಡೆದ ಪ್ರಧಾನಿ ಮೋದಿ
Newsics -
newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೊರೋನಾ ಲಸಿಕೆ ಪಡೆದುಕೊಂಡಿದ್ದಾರೆ. ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಈ ಮೂಲಕ ದೇಶದ ಜನರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಕೊರೋನಾ ತಡೆ ಲಸಿಕೆ...
Home
ಮ್ಯಾನ್ಮಾರ್ ನಲ್ಲಿ ಪ್ರತಿಭಟನಾಕಾರರ ಮೇಲೆ ಗೋಲಿಬಾರ್: 18 ಮಂದಿ ಸಾವು
Newsics -
newsics.com
ವಾಷಿಂಗ್ಟನ್: ಮ್ಯಾನ್ಮಾರ್ ನಲ್ಲಿ ಪ್ರಜಾಪ್ರಭುತ್ವ ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸೇನೆ ಗುಂಡು ಹಾರಿಸಿದೆ.
ಪ್ರತಿಭಟನೆ ಹತ್ತಿಕ್ಕಲಾಗುವುದು ಎಂದು ಘೋಷಿಸಿದ ಬೆನ್ನ ಹಿಂದೆಯೇ ಯೋಧರು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾರೆ.
ಯೋಧರು...