ಮಂಗಳೂರು: ಪೌರತ್ವ ಕಾನೂನು ತಿದ್ದುಪಡಿ ವಿರೋಧಿಸಿ ಹಲವು ಮುಸ್ಲಿಂ ಸಂಘಟನೆಗಳ ಆಶ್ರಯದಲ್ಲಿ ಮಂಗಳೂರಿನಲ್ಲಿ ಇಂದು ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಸುಮಾರು ಒಂದು ಲಕ್ಷ ಮಂದಿ ಇದರಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಮಂಗಳೂರು ನಗರದ ಹೊರ ವಲಯದ ಅಡ್ಯಾರು ಕಣ್ಣೂರು ಎಂಬಲ್ಲಿ ಸಮಾವೇಶಕ್ಕೆ ಎಲ್ಲ ಸಿದ್ದತೆ ನಡೆಸಲಾಗಿದೆ. ಕೇಂದ್ರ ಅರೆ ಸೇನಾ ಪಡೆ ಸೇರಿದಂತೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಮತ್ತಷ್ಟು ಸುದ್ದಿಗಳು
ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ
newsics.com
ಬಾಗಲಕೋಟೆ: ನಿವೃತ್ತ ನ್ಯಾಯಾಧೀಶರೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಗಲಕೋಟೆಯ ನವನಗರದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ನವನಗರದ ಸೆಕ್ಟರ್ ನಂ 16ರ ಮನೆಯಲ್ಲಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿತ್ತಾಪುರ ನ್ಯಾಯಾಲಯದಲ್ಲಿ...
24 ಗಂಟೆಯಲ್ಲಿ 95 ಮಂದಿಗೆ ಕೋವಿಡ್ ಪಾಸಿಟಿವ್ ದೃಢ
newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 95 ಮಂದಿಗೆ ಕೋವಿಡ್ ಪಾಸಿಟೀವ್ ದೃಡಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,50,223 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ನಿಂದಾಗಿ ಇಂದು ಯಾವುದೇ ಸಾವು ಸಂಭವಿಸಿಲ್ಲ.
ಇಂದು ಬೆಂಗಳೂರಿನಲ್ಲಿ...
ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿ ಗ್ಯಾಂಗ್ ರೇಪ್ ಪ್ರಕರಣ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
Newsics.com
ಬೆಂಗಳೂರು: 2021ರ ಮೇಲೆ 21ರಂದು ನಡೆದ ಬಾಂಗ್ಲಾ ಯುವತಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೋರ್ಟ್ ಶಿಕ್ಷೆ ಪ್ರಕಟಿಸಿದೆ.
ಅಪರಾಧಿಗಳಿಗೆ ಶಿಕ್ಷೆ ವಿಧಿಸಿದ ನಗರದ 54ನೇ ಸಿಸಿಹೆಚ್ ಕೋರ್ಟ್, ಪ್ರಕರಣದ 9 ಜನ...
ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ
newsics.com
ಬೆಂಗಳೂರು: ಯುವ ಮಾತುಗಾರರ ಶೋಧಕ್ಕೆ ಮುಂದಾಗಿರುವ ಕಾಂಗ್ರೆಸ್, ಇದಕ್ಕಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ.
ರಾಜ್ಯಮಟ್ಟದ ಈ ಭಾಷಣ ಸ್ಪರ್ಧೆಯಲ್ಲಿ ಗೆಲ್ಲುವ ಮಾತುಗಾರರಿಗೆ ಐಫೋನ್ ಸಿಗಲಿದೆ. ಅಷ್ಟೇ ಅಲ್ಲ, ಕಾಂಗ್ರೆಸ್ ಪಕ್ಷದ ವಕ್ತಾರ ಹುದ್ದೆಯೂ ಸಿಗಲಿದೆ.
ಬೆಂಗಳೂರಿನ...
ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು
newsics.com
ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ ಈ ಘಟನೆ ನಡೆದಿದೆ.
ನಿರಂತರ ಮಳೆಯಿಂದಾಗಿ ನೆಲೋಗಲ್-ಬೆಳ್ಳಟ್ಟಿ...
ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ ಬಂಧನ
newsics.com
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ.
ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...
SSLC ಫಲಿತಾಂಶ: ಅನುತ್ತೀರ್ಣಗೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
newsics.com
ಮೈಸೂರು: ವಿದ್ಯಾರ್ಥಿಯೊಬ್ಬ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಹಿನ್ನೆಲೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದ್ದು, ಸಂಜಯ್ ಎಂಬಾತ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ನಿನ್ನೆಯ ಪರೀಕ್ಷೆ ಫಲಿತಾಂಶದಲ್ಲಿ ಇಂಗ್ಲೀಷ್,...
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ತೀವ್ರ ತಪಾಸಣೆ
newsics.com
ಬೆಂಗಳೂರು: ದೇವನಹಳ್ಳಿಯಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದರಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.
ಶುಕ್ರವಾರ ಬೆಳಗಿನ ಜಾವ 3:30ರ ವೇಳೆಗೆಈ ಬಾಂಬ್ ಬೆದರಿಕೆ ಕರೆ ಬಂದಿದೆ. ಅಪರಿಚಿತನೊಬ್ಬ ಬೆಂಗಳೂರು...
Latest News
ಐಪಿಎಲ್: ರಾಜಸ್ಥಾನ್ ವಿರುದ್ಧ ಸೋತ ಧೋನಿ ಪಡೆ
newsics.com
ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ವಿಕೆಟ್ಗಳಿಂದ ಸೋಲುಂಡಿದೆ.
ಧೋನಿ ಪಡೆ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 150 ರನ್...
Home
ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ
NEWSICS -
newsics.com
ಬಾಗಲಕೋಟೆ: ನಿವೃತ್ತ ನ್ಯಾಯಾಧೀಶರೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಗಲಕೋಟೆಯ ನವನಗರದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ನವನಗರದ ಸೆಕ್ಟರ್ ನಂ 16ರ ಮನೆಯಲ್ಲಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿತ್ತಾಪುರ ನ್ಯಾಯಾಲಯದಲ್ಲಿ...
Home
ಬ್ರಿಟನ್: ಅತಿ ಶ್ರೀಮಂತರ ಪಟ್ಟಿಯಲ್ಲಿ 222 ನೇ ಸ್ಥಾನ ಪಡೆದ ರಿಷಿ ಸುನಕ್ ದಂಪತಿ
newsics.com
ಲಂಡನ್: ಇನ್ಫೋಸಿಸ್ ನ ಸಂಸ್ಥಾಪಕ ನಾರಾಯಣಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಮತ್ತು ಅಳಿಯ ಹಣಕಾಸು ಸಚಿವ ರಿಷಿ ಸುನಕ್ ಬ್ರಿಟನ್ ನ ಅತಿ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ.
ಈ ದಂಪತಿಗಳು ಸುಮಾರು 8...