Saturday, June 10, 2023

ಪಿಎಸ್ಐ ಅಕ್ರಮ ನೇಮಕಾತಿ ಹಗರಣ: ಪರಾರಿಯಾಗಿದ್ದ ಆರೋಪಿ ಪಿಎಸ್ಐ ಬಂಧನ

Follow Us

newscics.com

ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಹಗರಣದಲ್ಲಿ ಪರಾರಿಯಾಗಿದ್ದ ಆರೋಪಿ ಪಿಎಸ್ಐ ನವೀನ್ ಎಂಬಾತನ ಬಂಧನವಾಗಿದೆ.

ಕಳೆದ ಎಂಟು ತಿಂಗಳಿಂದ ತಲೆ ಮರೆಸಿಕೊಂಡಿದ್ದ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಆಗಿದ್ದ ನವೀನ್ ಪ್ರಸಾದ್ ನನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಸಿಐಡಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರದಲ್ಲಿ ಪಿಎಸ್ಐ ಹರೀಶ್ ಜತೆ ಸಂಪರ್ಕ ಹೊಂದಿದ್ದ ನವೀನ್ ಪ್ರಸಾದ್ ಅಕ್ಟೋಬರ್ ತಿಂಗಳಿಂದ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದರು.

ಹಿರಿಯ ಅಧಿಕಾರಿಯ ಕಿರುಕುಳ ತಡೆಯಲಾಗದೆ ರಾಷ್ಟ್ರಪತಿಗೆ ಪತ್ರ ಬರೆದ ಬೆಂಗಳೂರು ಪೊಲೀಸರು

ಮಾಡಾಳ್ ಬಂಧನ ; ನಂಗೆ ಎದೆ ನೋವು ಎಂದು ಹೈಡ್ರಾಮ!

ಮತ್ತಷ್ಟು ಸುದ್ದಿಗಳು

vertical

Latest News

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ.

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.
- Advertisement -
error: Content is protected !!