Monday, October 2, 2023

ಆ.19ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ : 187 ಕೇಂದ್ರಗಳಲ್ಲಿ ಸಿದ್ಧತೆ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 19ರಿಂದ ಸೆಪ್ಟೆಂಬರ್ 3ರವರಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ಈ ಹಿಂದೆ ಪ್ರಕಟಿಸಿದ ಫಲಿತಾಂಶ ಇಷ್ಟವಿಲ್ಲದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.  ಕೊರೋನಾ ಮೂರನೇ ಅಲೆ ಆತಂಕದ ನಡುವೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಸಲಾಗುತ್ತಿದ್ದು, ರಾಜ್ಯದ ಒಟ್ಟು 5,546 ಕಾಲೇಜುಗಳಿಂದ
18,414 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ. 187 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಆ.17ರೊಳಗೆ ಸಿದ್ಧತೆ ಪೂರ್ಣಗೊಳಿಸುವಂತೆ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

 

ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಮಾರಾಟ ನಿಷೇಧ -ಕೇಂದ್ರ ಸರ್ಕಾರ

ಮತ್ತಷ್ಟು ಸುದ್ದಿಗಳು

vertical

Latest News

ನಾಳೆಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ

newsics.com ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತಕ್ಕೆ ಚಾರಣ ಹೋಗಲು ನಾಳೆಯಿಂದ(ಅ. 3) ನಿರ್ಬಂಧ ವಿಧಿಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ...

ಚಿನ್ನ, ಬೆಳ್ಳಿ ದರ ಸ್ಥಿರ

Newsics.com ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ. ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂ., 24 ಕ್ಯಾರಟ್ 10 ಗ್ರಾಂ...

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ...
- Advertisement -
error: Content is protected !!