Monday, October 2, 2023

ರಾಜ್ಯದ ಹಲವೆಡೆ ಮಳೆ: ಸಿಡಿಲು ಬಡಿದು ಇಬ್ಬರು ರೈತರ ಸಾವು

Follow Us

newsics.com

ಜಗಳೂರು(ದಾವಣಗೆರೆ): ಜಗಳೂರು ತಾಲ್ಲೂಕಿನ ಅಣಬೂರು ಗೊಲ್ಲರಹಟ್ಟಿ ಗ್ರಾಮದ ಹೊರವಲಯದಲ್ಲಿ ಇಬ್ಬರು ರೈತರು ಶುಕ್ರವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಗೊಲ್ಲರಹಟ್ಟಿಯ ಕಾಟಲಿಂಗಪ್ಪ(45), ರಾಜಪ್ಪ (40) ಮೃತ ರೈತರು. ಹೊಲದಲ್ಲಿ ಬಿತ್ತನೆಗೆ ತೆರಳಿದ್ದ ಇವರು ಮಳೆಯ ಕಾರಣ ಮರದ ಕೆಳಗೆ ಆಶ್ರಯ ಪಡೆದಿದ್ದಾಗ ಸಿಡಿಲು ಬಡಿದು ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ.

ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ‌ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ‌ ಶುಕ್ರವಾರ ವ್ಯಾಪಕ ಮಳೆಯಾಗಿದೆ.

ಒಡಿಶಾ ರೈಲು ಅಪಘಾತ; ದುರಂತದಲ್ಲಿ ಮಡಿದವರ ಮೃತದೇಹಗಳನ್ನಿಟ್ಟಿದ್ದ ಶಾಲೆ ನೆಲಸಮ ಕೆಲಸ ಆರಂಭ

ಶುಭ್‌ಮನ್‌ ಗಿಲ್‌ಗೆ ಯುವತಿಯ ಪ್ರಪೋಸ್‌!-ಫೋಟೋ ವೈರಲ್‌

ಪ್ರಿಯತಮೆಯನ್ನು ಕೊಂದು ಮ್ಯಾನ್​ಹೋಲ್​ಗೆ ಎಸೆದ ಅರ್ಚಕ

ಗಗನಸಖಿಯರು ಬಂದ್ರು ಅಂತ ತಕ್ಷಣ ಹಲ್ಲು ಕಿರಿಯುವ ಮುನ್ನ ಈ ಸುದ್ದಿ ಓದಿ..

ಮತ್ತಷ್ಟು ಸುದ್ದಿಗಳು

vertical

Latest News

ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!

newsics.com ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್‌ಬಾಲ್ ಮ್ಯಾಚ್‌ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...
- Advertisement -
error: Content is protected !!