Monday, October 2, 2023

ಮಕ್ಕಳಲ್ಲಿ ಉಣ್ಣೆರೋಗ ಪತ್ತೆ: ಜನರಲ್ಲಿ ಹೆಚ್ಚಿದ ಆತಂಕ

Follow Us

newsics.com

ವಿಜಯನಗರ: ಜಿಲ್ಲೆಯ ಹಲವೆಡೆ ಮಕ್ಕಳಲ್ಲಿ ಉಣ್ಣೆರೋಗ ಕಾಣಿಸಿಕೊಂಡಿದ್ದು, ಜನರು ಆತಂಕಕ್ಕೊಳಗಾಗಿದ್ದಾರೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ, ಹೂವಿನಹಡಗಲಿ ಭಾಗದ ಮಕ್ಕಳಲ್ಲಿ ಈ ರೋಗ ಕಾಣಿಸಿಕೊಂಡಿದೆ. ಎರಡು ಮೂರು ತಾಲೂಕುಗಳ ಮಕ್ಕಳಲ್ಲಿ ಉಣ್ಣೆ ರೋಗ ಪತ್ತೆಯಾಗಿದೆ. ವಿಜಯಪುರ, ಬಾಗಲಕೋಟೆ ಭಾಗದ ಮಕ್ಕಳಲ್ಲಿ ಈ ಹಿಂದೆ ಹೆಚ್ಚಿನ ಪ್ರಮಾಣದಲ್ಲಿ ಉಣ್ಣೆ ರೋಗ ಕಾಣಿಸಿಕೊಂಡಿತ್ತು. ಎರಡು ವರ್ಷಗಳ ಹಿಂದೆ ಹೊಸಪೇಟೆಯ ಗ್ರಾಮೀಣ ಭಾಗದಲ್ಲಿ ಈ ರೋಗ ಕಾಣಿಸಿಕೊಂಡಿತ್ತು.

ಸಾಮಾನ್ಯವಾಗಿ ಉಣ್ಣೆ ರೋಗ ಹಸು, ದನಕರುಗಳಲ್ಲಿ ಕಂಡುಬರುತ್ತದೆ. ಆದರೆ ಇದೀಗ ಚಿಕ್ಕ ಚಿಕ್ಕ ಮಕ್ಕಳಲ್ಲಿ ಈ ರೋಗ ಕಾಣಿಸಿಕೊಳ್ಳುತ್ತಿದ್ದು, ಜನರನ್ನು ಆತಂಕಕ್ಕೀಡುಮಾಡಿದೆ.

ಮಕ್ಕಳಲ್ಲಿ ಸಣ್ಣ ಪ್ರಮಾಣದ ವೈರಲ್ ಫೀವರ್ ಬರುತ್ತದೆ. ದೇಹದಲ್ಲಿ ಕೆಂಪು ಬಣ್ಣದ ಗುಳ್ಳೆಗಳು, ಮೈಮೇಲೆ ಗಡ್ಡೆಯಾಕಾರದ ಮೊಡವೆಗಳು, ಮುಖದ ಮೇಲಿರುವ ಚರ್ಮ ಕೆಂಪಾಗುವುದು ಉಣ್ಣೆರೋಗದ ಲಕ್ಷಣವಾಗಿದೆ.

ಇನ್ಸ್ಟಾಗ್ರಾಂ ಸ್ಥಗಿತ: ಬಳಕೆದಾರರ ಪರದಾಟ

ಕನ್ನಡ ಅನುಷ್ಠಾನಕ್ಕೆ ಬಲ‌ ನೀಡುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ

ನಾಳೆ ಮಲ್ಟಿಪ್ಲೆಕ್ಸ್‌, ಥಿಯೇಟರ್‌ಗಳಲ್ಲಿ 75 ರೂ.ಗೆ ಸಿನಿಮಾ ವೀಕ್ಷಿಸಿ

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!