ಕಾರವಾರ: ಮುರ್ಡೇಶ್ವರದ ಬಳಿ ಸಮುದ್ರದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸ್ಕೂಬಾ ಡೈವಿಂಗ್ ಮಾಡಿದ್ದಾರೆ.
ಕುಟುಂಬದೊಂದಿಗೆ ಪ್ರವಾಸಕ್ಕೆ ತೆರಳಿರುವ ಅವರು, ಸದ್ಯ ರಿಲ್ಯಾಕ್ ಮೂಡ್ನಲ್ಲಿದ್ದಾರೆ.
ಉತ್ತರ ಕನ್ನಡದ ನೇತ್ರಾಣಿ ದ್ವೀಪದಲ್ಲಿ ಸಮುದ್ರದಾಳದಲ್ಲಿ ಸುಮಾರು 35 ನಿಮಿಷಗಳ ಕಾಲ ಸ್ಕೂಬಾ ಡೈವಿಂಗ್ ನಡೆಸಿದ್ದಾರೆ. ಬಗೆ ಬಗೆ ಮೀನುಗಳನ್ನು ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ. ರೋಹಿಣಿ ಸಿಂಧೂರಿ ಈಗ ರೇಷ್ಮೆ ಮತ್ತು ಧಾರ್ಮಿಕ ದತ್ತಿ ಇಲಾಖೆ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮತ್ತಷ್ಟು ಸುದ್ದಿಗಳು
ಗೂಗಲ್ ಸರ್ಚ್ ಮಾಡಿ ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿ
newsics.com
ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಾಯಚೂರು ಮೂಲದ ಪಿ.ನವೀನ್ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ದ್ವಿತೀಯ ವರ್ಷದ ಎಂಬಿಬಿಎಸ್ ಓದುತ್ತಿದ್ದ ನವೀನ್ ಗೂಗಲ್'ನಲ್ಲಿ ಆತ್ಮಹತ್ಯೆ...
ವೇದಾದ್ಯಯನ ವಿದ್ಯಾರ್ಥಿ ಪಯಸ್ವಿನಿ ನದಿ ಪಾಲು
newsics.com ಸುಳ್ಯ(ದಕ್ಷಿಣ ಕನ್ನಡ): ವೇದಾದ್ಯಯನ ಮಾಡುತ್ತಿದ್ದ ಬಾಲಕನೊಬ್ಬ ಕಾಲುಜಾರಿ ಪಯಸ್ವಿನಿ ನದಿಗೆ ಬಿದ್ದು ಸಾವನಪ್ಪಿದ್ದಾನೆ.ಜಿಲ್ಲೆಯ ಸುಳ್ಯದಲ್ಲಿ ಈ ದುರಂತ ನಡೆದಿದ್ದು, ದರ್ಬೆತ್ತಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಉದನೇಶ್ವರ...
ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್
newsics.com ಬೆಂಗಳೂರು: ಪ್ರತಿಭಟನಾ ಮೆರವಣಿಗೆ ಹಿನ್ನೆಲೆಯಲ್ಲಿ ನಗರದ ಮೆಜೆಸ್ಟಿಕ್ ಸುತ್ತಮುತ್ತ ವಿಪರೀತ ಸಂಚಾರ ದಟ್ಟಣೆ ಉಂಟಾಗಿದೆ.ಮೆಜೆಸ್ಟಿಕ್ನಿಂದ ಸ್ವಾತಂತ್ರ್ಯಉದ್ಯಾನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯಿಂದಾಗಿ ಸಂಚಾರ ದಟ್ಟಣೆ ಹೆಚ್ಚಿದೆ.ಮೆಜೆಸ್ಟಿಕ್, ಕೆ.ಆರ್. ವೃತ್ತ, ಆನಂದರಾವ್...
ನಾಪತ್ತೆಯಾಗಿದ್ದ ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆ
newsics.com
ರಾಯಚೂರು: ಮಾನ್ವಿಯ ಮಾಜಿ ಶಾಸಕ ಹಂಪಯ್ಯ ನಾಯಕ ಅವರ ಇಬ್ಬರು ಮೊಮ್ಮಕ್ಕಳು ಭಾನುವಾರ ನಾಪತ್ತೆಯಾಗಿದ್ದರು. ಇದೀಗ ಅವರ ಶವ ಬಲ್ಲಟಗಿ ಗ್ರಾಮದ ತೊರೆಯೊಂದರಲ್ಲಿ ಪತ್ತೆಯಾಗಿದೆ.
ಮೃತಪಟ್ಟ ಬಾಲಕರನ್ನು 9 ವರ್ಷದ ವರುಣ್ ಮತ್ತು ಸಣ್ಣಯ್ಯ...
ಮಹಿಳಾ ಸಮುದಾಯಕ್ಕೆ ಕೊಡುಗೆ; ಎಪಿಎಂಸಿಗಳಲ್ಲಿ ಶೇ.10 ಮೀಸಲಾತಿ, ಮುದ್ರಾಂಕ ಶುಲ್ಕ ಇಳಿಕೆ
newsics.com ಬೆಂಗಳೂರು: ಮಹಿಳಾ ದಿನದಂದು ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಹಿಳಾ ಸಮುದಾಯಕ್ಕೆ ಹಲವು ಸೌಲಭ್ಯ ಒದಗಿಸಿದ್ದಾರೆ.ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10 ರಷ್ಟು ಮೀಸಲಾತಿ, ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ 6...
ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಪ್ರತಿಭಟನೆ; ಸರ್ಕಾರಕ್ಕೆ ನೈತಿಕತೆ ಇಲ್ಲವೆಂದ ಸಿದ್ದರಾಮಯ್ಯ
newsics.com ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸುವ ನೈತಿಕತೆಯೇ ಇಲ್ಲ. ಹೀಗಾಗಲಿ ಕಾಂಗ್ರೆಸ್ ಸದಸ್ಯರು ಬಜೆಟ್ ಮಂಡನೆಯ ವೇಳೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಿದೆ.ಕಾಂಗ್ರೆಸ್ ಸಭಾತ್ಯಾಗ ಮಾಡಲಿದೆ ಎಂದೂ...
ಬೆಳಗಾವಿಯಲ್ಲಿ ಆರು ಟನ್ ಸ್ಫೋಟಕ ವಶ: ನಾಲ್ವರ ಬಂಧನ
newsics.com
ಬೆಳಗಾವಿ: ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭಾರೀ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಚಿಕ್ಕೋಡಿ ತಾಲೂಕಿನ ಹೊನಗಾ ಗ್ರಾಮದಲ್ಲಿ ದಾಳಿ ನಡೆಸಿದ ಪೊಲೀಸರು ಬರೋಬರಿ 6.68 ಟನ್ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ನಾಲ್ವರು...
ಎ ಎಸ್ ಐ ಗೆ ಕಪಾಳ ಮೋಕ್ಷ ಆರೋಪ: ಆರೋಪಿ ಮಹಿಳೆ ಬಂಧನ
newsics.com
ಬೆಂಗಳೂರು: ಟ್ರಾಫಿಕ್ ಸಿಗ್ನಲ್ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ವಿಧಿಸಲು ಮುಂದಾದ ಎಎಸ್ಐ ಬಸವಯ್ಯ ಅವರಿಗೆ ಕಪಾಳ ಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಅಪೂರ್ವಿ ಡಿಯಾಸ್ ಎಂದು ಗುರುತಿಸಲಾಗಿದೆ....
Latest News
ಮತ್ತೆ ಚಿನ್ನ ಅಗ್ಗ, ಬೆಳ್ಳಿ ದುಬಾರಿ!
newsics.com
ನವದೆಹಲಿ; ಭಾರತೀಯ ಮಾರುಕಟ್ಟೆಯಲ್ಲಿ 10ಗ್ರಾಂ ಚಿನ್ನದ ಬೆಲೆ 122ರೂ. ಇಳಿಕೆ ಕಂಡಿದೆ. ಈ ಮೂಲಕ ಚಿನ್ನದ ಬೆಲೆ 44,236ರೂ.ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು ಪ್ರತಿ ಕೆಜಿಗೆ...
Home
ಗೂಗಲ್ ಸರ್ಚ್ ಮಾಡಿ ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿ
newsics.com
ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಾಯಚೂರು ಮೂಲದ ಪಿ.ನವೀನ್ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ದ್ವಿತೀಯ ವರ್ಷದ ಎಂಬಿಬಿಎಸ್ ಓದುತ್ತಿದ್ದ ನವೀನ್ ಗೂಗಲ್'ನಲ್ಲಿ ಆತ್ಮಹತ್ಯೆ...
ಪ್ರಮುಖ
ಯಲ್ಲಾಪುರ ಬಳಿ ಮಣ್ಣು ಕುಸಿದು 4 ಕೆಲಸಗಾರರು ಜೀವಂತ ಸಮಾಧಿ
NEWSICS -
newsics.comಯಲ್ಲಾಪುರ(ಉತ್ತರ ಕನ್ನಡ): ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗುಡ್ಡದ ಮಣ್ಣು ಕುಸಿದು ನಾಲ್ವರು ಕೆಲಸಗಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ.ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿಯ ಗೌಳಿವಾಡದ...