Saturday, June 10, 2023

ಹಿರಿಯ ಸಾಹಿತಿ, ಸಂಶೋಧಕ ಡಾ. ಎಂ. ಚಿದಾನಂದಮೂರ್ತಿ ಇನ್ನಿಲ್ಲ

Follow Us

ಬೆಂಗಳೂರು:  ಕನ್ನಡ ನಾಡಿನ ಹಿರಿಯ ಸಂಶೋಧಕ, ಸಾಹಿತಿ ಡಾ. ಎಂ. ಚಿದಾನಂದ ಮೂರ್ತಿ ಇನ್ನು ನೆನಪು ಮಾತ್ರ. ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಚಿದಾನಂದ ಮೂರ್ತಿ ಇಂದು ಮುಂಜಾನೆ 3.30ಕ್ಕೆ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು. ಹಂಪಿಯ ಸ್ಮಾರಕಗಳ ರಕ್ಷಣೆಯಲ್ಲಿ ಸದಾ ಮುಂಚೂಣಿಯಲ್ಲಿದ್ದ  ಚಿದಾನಂದ ಮೂರ್ತಿ, ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಬೇಕಾದ ಅನಿವಾರ್ಯತೆಯನ್ನು ಒತ್ತಿ ಹೇಳಿದ್ದರು. ಸದಾ  ಕ್ರಿಯಾಶೀಲರಾಗಿದ್ದ ಚಿದಾನಂದ ಮೂರ್ತಿ, ವರ್ತಮಾನದ ಬೆಳವಣಿಗೆಗೆ ಕೂಡ ಪ್ರತಿಕ್ರಿಯಿಸುತ್ತಿದ್ದರು. 1931 ಮೇ 10 ರಂದು  ಹುಟ್ಟಿದ  ಚಿದಾನಂದ ಮೂರ್ತಿ , ಮೈಸೂರು ಮತ್ತು ಬೆಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಶಿಕ್ಷಣ ಪಡೆದಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ.

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.
- Advertisement -
error: Content is protected !!