Monday, October 2, 2023

ದೀವಗಿ ಮಠದ ರಾಮಾನಂದ ಅವಧೂತ ಶ್ರೀ ವಿಧಿವಶ

Follow Us

newsics.com
ಕುಮಟಾ(ಉತ್ತರ ಕನ್ನಡ): ಕುಮಟಾದ ದೀವಗಿ ವೀರಾಂಜನೇಯ ಮಠದ ರಾಮಾನಂದ ಅವಧೂತ ಶ್ರೀಗಳು( 98) ಶನಿವಾರ ರಾತ್ರಿ‌ ವಿಧಿವಶರಾದರು.
ಹೃದಯಾಘಾತಕ್ಕೊಳಗಾದ ಅವರನ್ನು ಕುಮಟಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ನಿನ್ನೆ ರಾತ್ರಿ 11ರ ಹೊತ್ತಿಗೆ ಇಹಲೋಕ ತ್ಯಜಿಸಿದರು.
ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರಾದ ಇವರ ಪೂರ್ವಾಶ್ರಮದ ಹೆಸರು ರಾಮಚಂದ್ರ ಹೆಗಡೆ.
ಶ್ರೀ ಸಹಜಾನಂದ ಸ್ವಾಮಿಗಳಿಂದ ತಮ್ಮ 22ನೇ ವಯಸ್ಸಿಗೆ ದೀಕ್ಷೆ ಪಡೆದು ಶ್ರೀ ರಾಮಾನಂದ ಅವಧೂತರಾದರು.
ಮೊದಲು ಸಿದ್ದಾಪುರ ತಾಲೂಕಿನ ಕೊಳಗಿಬೀಸ್ ನಲ್ಲಿ ನೆಲೆಸಿದ್ದ ಅವರು ಹಲವು ವರ್ಷಗಳ ನಂತರ ದೀವಗಿ ಮಠದಲ್ಲಿ ನೆಲೆಸಿದ್ದರು. ಲಕ್ಷಾಂತರ ಭಕ್ತರನ್ನು ಹೊಂದಿದ್ದರು.

ಸದ್ಯಕ್ಕೆ ಬಸ್ ಪ್ರಯಾಣದರ ಹೆಚ್ಚಳವಿಲ್ಲ: ಸಾರಿಗೆ ಸಚಿವ

ದೇಶಕ್ಕೆ ಕೊರೋನಾ ಸಾವು ಸದಾ ಕಾಡುವ ನೋವು: ಪ್ರಧಾನಿ ಮೋದಿ

ಹೈಟಿ ಭೂಕಂಪ: 300ಕ್ಕೇರಿದ ಸಾವಿನ ಸಂಖ್ಯೆ, ತುರ್ತು ಪರಿಸ್ಥಿತಿ ಘೋಷಣೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!