ಬೆಂಗಳೂರು: 2018ನೇ ಸಾಲಿನ ರಾಜ್ಯ ಸಿನಿಮಾ ಪ್ರಶಸ್ತಿ ಇಂದು ಘೋಷಣೆಯಾಗಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಮಧ್ಯಾಹ್ನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಶಸ್ತಿ ಘೋಷಣೆ ಮಾಡಲಿದ್ದಾರೆ. ಅತ್ಯುತ್ತಮ ನಟ, ನಟಿ, ಚಿತ್ರಕಥೆ ಹೀಗೆ ಎಲ್ಲ ವಿಭಾಗಗಳ ಪ್ರಶಸ್ತಿ ಘೋಷಣೆ ಇಂದು ನಡೆಯಲಿದೆ.
ಮತ್ತಷ್ಟು ಸುದ್ದಿಗಳು
ರಾಜ್ಯದಲ್ಲಿ ಈವರೆಗೆ 1.38ಲಕ್ಷ ಮಂದಿಗೆ ಲಸಿಕೆ ಹಂಚಿಕೆ – ಆರೋಗ್ಯ ಸಚಿವ
newsics.com
ಬೆಂಗಳೂರು; ರಾಜ್ಯದಲ್ಲಿ ಲಸಿಕೆ ಹಂಚಿಕೆ ಮುಂದುವರೆದಿದ್ದು, ಒಟ್ಟು 1,38,656 ಜನರಿಗೆ ನೀಡಲಾಗಿದೆ. ಈ ಪೈಕಿ ಶೇ.2ರಿಂದ 3.5 ಜನರಿಗೆ ಮಾತ್ರ ಅಡ್ಡಪರಿಣಾಮವಾಗಿದೆ. ಯಾರೂ ಮರಣಹೊಂದಿಲ್ಲ. ಇಂದು 1,46240 ಡೋಸ್ ಕೋವಾಕ್ಸಿನ್ ಬರಲಿದೆ ಎಂದು...
ಶಿವಮೊಗ್ಗ ದುರಂತ: ಮೃತ ನಾಲ್ವರ ಗುರುತು ಪತ್ತೆ
newsics.com
ಶಿವಮೊಗ್ಗ: ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ನಡೆದ ಜೆನೆಟಿಲ್ ಸ್ಫೋಟದಲ್ಲಿ ಮೃತಪಟ್ಟವರ ನಾಲ್ವರ ಗುರುತು ಪತ್ತೆಮಾಡಲಾಗಿದೆ.
ಮೃತರನ್ನು ಭದ್ರಾವತಿಯ ಪ್ರವೀಣ ಕುಮಾರ್, ಮಂಜಪ್ಪ ,ಜಾವೇದ್ ಹಾಗೂ ಪವನ್ ಕುಮಾರ್ ಎಂದು ಗುರುತಿಸಲಾಗಿದೆ. ಜಾವೇದ್ ಹಾಗೂ ಪವನ್...
ಬಿಜೆಪಿ ಸರ್ಕಾರದ ವಿರುದ್ಧ ಟೀಕೆ; ಪೊಲೀಸರಿಂದ ಹಂಪನಾ ವಿಚಾರಣೆ
newsics.com ಮಂಡ್ಯ: ಬಿಜೆಪಿ ಕಾರ್ಯಕರ್ತರ ಹಿನ್ನೆಲೆಯಲ್ಲಿ ಸಾಹಿತಿ ಹಂ.ಪ. ನಾಗರಾಜಯ್ಯ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.ಬಿಜೆಪಿ ಸರ್ಕಾರವನ್ನು ಆಕ್ಷೇಪಾರ್ಹ ಮಾತುಗಳಿಂದ ಟೀಕಿಸಿದ್ದಾರೆ ಎಂಬ ಆರೋಪದ ಮೇಲೆ ಹಂ.ಪ.ನಾ. ಅವರನ್ನು ಮಂಡ್ಯ...
ನಯ ವಂಚಕ ಯುವರಾಜ್ ಆಸ್ತಿ ಜಪ್ತಿಗೆ ನ್ಯಾಯಾಲಯ ಆದೇಶ
Newsics.com
ಬೆಂಗಳೂರು: ಉನ್ನತ ಸ್ಥಾನದಲ್ಲಿರುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಆರೋಪಿ ಯುವರಾಜ್ ಆಸ್ತಿ ಜಪ್ತಿಗೆ ನ್ಯಾಯಾಲಯ ಆದೇಶ ನೀಡಿದೆ.
ಬೆಂಗಳೂರಿನ 67ನೇ ಸಿಸಿಹೆಚ್ ಕೋರ್ಟ್ ಈ ಆದೇಶ ನೀಡಿದೆ. ಇದರಿಂದಾಗಿ ವಂಚಕ ಯುವರಾಜ್ ಒಡೆತನದ...
ಶಿವಮೊಗ್ಗ ರೈಲ್ವೆ ಕ್ರಷರ್ ದುರಂತ: ಐವರ ಮೃತದೇಹ ಪತ್ತೆ, ಮುಂದುವರೆದ ಶೋಧಕಾರ್ಯ
newsics.com
ಶಿವಮೊಗ್ಗ (ಹುಣಸೋಡು): ಶಿವಮೊಗ್ಗದ ಹುಣಸೋಡು ಬಳಿಯ ಗಣಿಗಾರಿಕೆ ಪ್ರದೇಶದಲ್ಲಿ ತಡರಾತ್ರಿ ಲಾರಿಯಲ್ಲಿದ್ದ ಜಿಲೆಟಿನ್ ಸ್ಫೋಟದಲ್ಲಿ ಲಾರಿಯ ಚಾಲಕ ಸೇರಿ ಹಲವರು ಮೃತರಾಗಿದ್ದಾರೆ ಎನ್ನಲಾಗಿದೆ. 8 ಮಂದಿ ಸಾವನ್ನಪ್ಪಿದ್ದು ಎಂದು ಶಂಕಿಸಲಾಗಿದ್ದು, ಸದ್ಯ ಐವರ...
ಮಲೆನಾಡಲ್ಲಿ ಭೂಕಂಪವಾಗಿಲ್ಲ ಎಂದ ಭೂಗರ್ಭ ಶಾಸ್ತ್ರಜ್ಞ
newsics.com ಬೆಂಗಳೂರು: ಶಿವಮೊಗ್ಗ, ಚಿಕ್ಕಮಗಳೂರು, ಉತ್ತರಕನ್ನಡ, ದಾವಣಗೆರೆ ಜಿಲ್ಲೆಗಳಲ್ಲಿ ಗುರುವಾರ ರಾತ್ರಿ 10:15 ರ ಸುಮಾರಿಗೆ ನಿಗೂಢ ಸದ್ದು ಕೇಳಿಬಂದಿದ್ದು, ಭೂಕಂಪ ಅಲ್ಲ ಎಂದು ಭೂಗರ್ಭ ಶಾಸ್ತ್ರಜ್ಞ ಎಚ್.ಎಸ್.ಎಂ. ಪ್ರಕಾಶ್...
ಮಲೆನಾಡಿನ ಹಲವೆಡೆ ಭಾರೀ ಶಬ್ದ, ಭೂಕಂಪನ ಅನುಭವ, ಮನೆಯಿಂದ ಹೊರಬಂದ ಜನ
newsics.com ಶಿವಮೊಗ್ಗ/ದಾವಣಗೆರೆ: ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳ ಹಲವೆಡೆ ಗುರುವಾರ ರಾತ್ರಿ ಭಾರೀ ಸದ್ದಿನೊಂದಿಗೆ ಭೂಕಂಪನದ ಅನುಭವವಾಗಿದೆ.ಇದರಿಂದ ಭಯಗೊಂಡ ಜನ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಸಾಗರ, ಹೊಸನಗರ, ತೀರ್ಥಹಳ್ಳಿ, ಆನಗಳ್ಳಿ,...
ಬೆಂಗಳೂರಿನಲ್ಲಿ 371, ರಾಜ್ಯದಲ್ಲಿ 674 ಮಂದಿಗೆ ಕೊರೋನಾ, ಇಬ್ಬರ ಸಾವು
newsics.com ಬೆಂಗಳೂರು: ರಾಜ್ಯದಲ್ಲಿ ಇಂದು(ಜ.21) ಹೊಸದಾಗಿ 674 ಜನರಿಗೆ ಕೊರೋನಾ ಸೋಂಕು ತಗುಲಿದೆ.ಈ ಮೂಲಕ ಸೋಂಕಿತರ ಸಂಖ್ಯೆ 9,34,252 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...
Latest News
ರಾಜ್ಯದಲ್ಲಿ ಈವರೆಗೆ 1.38ಲಕ್ಷ ಮಂದಿಗೆ ಲಸಿಕೆ ಹಂಚಿಕೆ – ಆರೋಗ್ಯ ಸಚಿವ
newsics.com
ಬೆಂಗಳೂರು; ರಾಜ್ಯದಲ್ಲಿ ಲಸಿಕೆ ಹಂಚಿಕೆ ಮುಂದುವರೆದಿದ್ದು, ಒಟ್ಟು 1,38,656 ಜನರಿಗೆ ನೀಡಲಾಗಿದೆ. ಈ ಪೈಕಿ ಶೇ.2ರಿಂದ 3.5 ಜನರಿಗೆ ಮಾತ್ರ ಅಡ್ಡಪರಿಣಾಮವಾಗಿದೆ. ಯಾರೂ ಮರಣಹೊಂದಿಲ್ಲ. ಇಂದು...
Home
ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್’ಗೆ ಝಡ್ ಪ್ಲಸ್ ಭದ್ರತೆ
newsics.com
ನವದೆಹಲಿ:ನಿವೃತ್ತ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ (66) ಅವರಿಗೆ ದೇಶದೆಲ್ಲೆಡೆ ಸಂಚರಿಸಲು ಕೇಂದ್ರ ಸರ್ಕಾರ ಝಡ್ ಪ್ಲಸ್ ಭದ್ರತೆ ಒದಗಿಸಿದೆ.
ಈ ಕುರಿತು ಗೃಹ ಇಲಾಖೆ ಸಿ ಆರ್ ಪಿ ಎಫ್...
Home
ಶಿವಮೊಗ್ಗ ದುರಂತ: ಮೃತ ನಾಲ್ವರ ಗುರುತು ಪತ್ತೆ
newsics.com
ಶಿವಮೊಗ್ಗ: ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ನಡೆದ ಜೆನೆಟಿಲ್ ಸ್ಫೋಟದಲ್ಲಿ ಮೃತಪಟ್ಟವರ ನಾಲ್ವರ ಗುರುತು ಪತ್ತೆಮಾಡಲಾಗಿದೆ.
ಮೃತರನ್ನು ಭದ್ರಾವತಿಯ ಪ್ರವೀಣ ಕುಮಾರ್, ಮಂಜಪ್ಪ ,ಜಾವೇದ್ ಹಾಗೂ ಪವನ್ ಕುಮಾರ್ ಎಂದು ಗುರುತಿಸಲಾಗಿದೆ. ಜಾವೇದ್ ಹಾಗೂ ಪವನ್...