ಬೆಂಗಳೂರು: 2018ನೇ ಸಾಲಿನ ರಾಜ್ಯ ಸಿನಿಮಾ ಪ್ರಶಸ್ತಿ ಇಂದು ಘೋಷಣೆಯಾಗಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಮಧ್ಯಾಹ್ನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಶಸ್ತಿ ಘೋಷಣೆ ಮಾಡಲಿದ್ದಾರೆ. ಅತ್ಯುತ್ತಮ ನಟ, ನಟಿ, ಚಿತ್ರಕಥೆ ಹೀಗೆ ಎಲ್ಲ ವಿಭಾಗಗಳ ಪ್ರಶಸ್ತಿ ಘೋಷಣೆ ಇಂದು ನಡೆಯಲಿದೆ.
newsics.com
ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...
Newsics.com
ನವದೆಹಲಿ: ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ...
newsics.com
ಬೆಂಗಳೂರು: ಕಳೆದ ಏಳೆಂಟು ದಿನಗಳಿಂದ ಏರಿಳಿತವಾಗುತ್ತಿರುವ ಚಿನ್ನ, ಬೆಳ್ಳಿ ದರ ಶನಿವಾರ ತುಸು ಏರಿಕೆ ಕಂಡಿದೆ.
ಶನಿವಾರ(ಜೂ.10) 22 ಕ್ಯಾರೆಟ್ ಚಿನ್ನದ ದರ ಗ್ರಾಂಗೆ 5,560 ರೂ.ಗಳಾಗಿದೆ. 24 ಕ್ಯಾರೆಟ್ ಅಪರಂಜಿ ಚಿನ್ನದ ದರ...
newsics.com
ಅಂಕೋಲಾ(ಉತ್ತರ ಕನ್ನಡ): ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಅವರಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ.
ಅಂಕೋಲಾ ತಾಲೂಕಿನ ಹೊನ್ನಳ್ಳಿಯ ಹಾಲಕ್ಕಿ ಸಮುದಾಯದ ಪದ್ಮಶ್ರೀ ತುಳಸಿ ಗೌಡ ಅವರು ಕೃಷಿ ಕ್ಷೇತ್ರದಲ್ಲಿ...
newsics.com
ಜಗಳೂರು(ದಾವಣಗೆರೆ): ಜಗಳೂರು ತಾಲ್ಲೂಕಿನ ಅಣಬೂರು ಗೊಲ್ಲರಹಟ್ಟಿ ಗ್ರಾಮದ ಹೊರವಲಯದಲ್ಲಿ ಇಬ್ಬರು ರೈತರು ಶುಕ್ರವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಗೊಲ್ಲರಹಟ್ಟಿಯ ಕಾಟಲಿಂಗಪ್ಪ(45), ರಾಜಪ್ಪ (40) ಮೃತ ರೈತರು. ಹೊಲದಲ್ಲಿ ಬಿತ್ತನೆಗೆ ತೆರಳಿದ್ದ ಇವರು ಮಳೆಯ...
newsics.com
ಮಡಿಕೇರಿ: ನೇಣು ಬಿಗಿದುಕೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ನಡೆದಿದೆ.
ದೀಕ್ಷಿತಾ (21) ಮೃತ ಯುವತಿ ಎಂದು ತಿಳಿದು ಬಂದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಯುವತಿ...
newsics.com
ಹೈದರಾಬಾದ್: ಅರ್ಚಕನೊಬ್ಬ ಪ್ರೇಯಸಿಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ಮ್ಯಾನ್ಹೋಲ್ಗೆ ಎಸೆದಿರುವ ಘಟನೆ ತೆಲಂಗಾಣದ ರಾಜಧಾನಿ ಹೈದರಬಾದಿನಲ್ಲಿ ನಡೆದಿದೆ.
ಶಂಶಾಭಾದ್ನಲ್ಲಿರುವ ಬಂಗಾರು ಮೈಸಮ್ಮ ದೇವಸ್ಥಾನದ ಅರ್ಚಕ ವೆಂಕಟಸೂರ್ಯ ಸಾಯಿಕೃಷ್ಣ(36) ಎಂದು ತಿಳಿದು ಬಂದಿದ್ದು, ಮೃತ...
newsics.com
ಆನೇಕಲ್: ನನಗೆ ನನ್ನ ಗಂಡನಿಂದ ಸಿಗಬೇಕಿದ್ದ ಸುಖ ಸಿಗುತ್ತಿಲ್ಲವೆಂದು ಮಹಿಳೆ ಮದುವೆಯಾದ ಒಂದೇ ವರ್ಷಕ್ಕೆ ತನ್ನ ಗಂಡನ ವಿರುದ್ಧ ಘೋರ ಆರೋಪವೊಂದನ್ನು ಮಾಡಿ ಠಾಣೆಯ ಮೆಟ್ಟಿಲೇರಿದ್ದಾಳೆ. ಇಂತಹದ್ದೊಂದು ಪ್ರಕರಣ ಬೆಂಗಳೂರು ನಗರ ಜಿಲ್ಲೆಯ...
Newsics.com
ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.