ನವದೆಹಲಿ: ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಸುಭೋದ್ ಯಾದವ್ ಕೇಂದ್ರ ಸೇವೆಗೆ ತೆರಳುತ್ತಿದ್ದಾರೆ. ಜಲ ಸಂಪನ್ಮೂಲ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿ ಹುದ್ದೆ ನಿರ್ವಹಿಸಲಿದ್ದಾರೆ. ನದಿಗಳ ಅಭಿವೃದ್ದಿ ಮತ್ತು ಗಂಗಾ ಶುದ್ದೀಕರಣದ ಹೊಣೆಗಾರಿಕೆ ಕೂಡ ಅವರ ಮೇಲಿದೆ. ಕೇಂದ್ರ ಸೇವೆಗೆ ತೆರಳುತ್ತಿದ್ದರೂ, ಹೈದರಾಬಾದ್ ಕರ್ನಾಟಕದ ಒಡನಾಟದ ನೆನಪು ಸದಾ ನನ್ನ ಜೊತೆ ಇರುತ್ತದೆ ಎಂದು ಸುಭೋದ್ ಯಾದವ್ ಹೇಳಿದ್ದಾರೆ.
ಮತ್ತಷ್ಟು ಸುದ್ದಿಗಳು
ನಾಳೆಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ
newsics.com
ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತಕ್ಕೆ ಚಾರಣ ಹೋಗಲು ನಾಳೆಯಿಂದ(ಅ. 3) ನಿರ್ಬಂಧ ವಿಧಿಸಲಾಗಿದೆ.
ಪ್ರಸ್ತುತ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯ ಪ್ರಮಾಣ ಹೆಚ್ಚಿರುವ ಕಾರಣ...
ಚಿನ್ನ, ಬೆಳ್ಳಿ ದರ ಸ್ಥಿರ
Newsics.com
ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ.
ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂ., 24 ಕ್ಯಾರಟ್ 10 ಗ್ರಾಂ...
ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ
newsics.com
ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ...
ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!
newsics.com
ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...
ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು
newsics.com
ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ.
ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!
newsics.com
ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
ಶಿವಮೊಗ್ಗದಲ್ಲಿ ಕಲ್ಲು ತೂರಾಟ: 144 ಸೆಕ್ಷನ್ ಜಾರಿ
newsics.com
ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ಗುಂಪಿನ ಮೇಲೆ ಕಲ್ಲು ತೂರಾಟ ಮಾಡಿರುವ ದುರ್ಘಟನೆ ಶಿವಮೊಗ್ಗ ನಗರದ ರಾಗಿಗುಡ್ಡದ ಬಳಿ ನಡೆದಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ.
ರಾಗಿಗುಡ್ಡದಿಂದ ಮೆರವಣಿಗೆ ಹೊರಟಾಗ ಹಿಂದೂ ದೇಗುಲದ ಬಳಿ...
ಹಿಟ್ ಅಂಡ್ ರನ್ ಕೇಸ್: ಅ. 3ಕ್ಕೆ ವಿಚಾರಣೆಗೆ ಬರುವಂತೆ ನಟ ನಾಗಭೂಷಣ್ಗೆ ನೋಟಿಸ್
newsics.com
ಬೆಂಗಳೂರು: ಸ್ಯಾಂಡಲ್ವುಡ್ ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಾಗಿ ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ನಡೆದಿದ್ದೇನು?: ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ...
vertical
Latest News
ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!
newsics.com
ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್ಬಾಲ್ ಮ್ಯಾಚ್ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...
Home
ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು
Newsics -
newsics.com
ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ.
ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...
Home
ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ
Newsics -
newsics.com
ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.
ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...