Monday, October 2, 2023

ಸುಭೋದ್ ಯಾದವ್ ಗೆ ಗಂಗಾ ಶುದ್ದೀಕರಣದ ಹೊಣೆಗಾರಿಕೆ

Follow Us

ನವದೆಹಲಿ:  ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಸುಭೋದ್ ಯಾದವ್ ಕೇಂದ್ರ ಸೇವೆಗೆ ತೆರಳುತ್ತಿದ್ದಾರೆ.  ಜಲ ಸಂಪನ್ಮೂಲ ಸಚಿವಾಲಯದಲ್ಲಿ  ಜಂಟಿ ಕಾರ್ಯದರ್ಶಿ ಹುದ್ದೆ ನಿರ್ವಹಿಸಲಿದ್ದಾರೆ. ನದಿಗಳ ಅಭಿವೃದ್ದಿ ಮತ್ತು ಗಂಗಾ ಶುದ್ದೀಕರಣದ ಹೊಣೆಗಾರಿಕೆ ಕೂಡ ಅವರ ಮೇಲಿದೆ. ಕೇಂದ್ರ ಸೇವೆಗೆ ತೆರಳುತ್ತಿದ್ದರೂ, ಹೈದರಾಬಾದ್ ಕರ್ನಾಟಕದ ಒಡನಾಟದ ನೆನಪು ಸದಾ ನನ್ನ ಜೊತೆ ಇರುತ್ತದೆ ಎಂದು ಸುಭೋದ್ ಯಾದವ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!

newsics.com ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್‌ಬಾಲ್ ಮ್ಯಾಚ್‌ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...
- Advertisement -
error: Content is protected !!