Monday, October 2, 2023

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು

Follow Us

newsics.com

ನವದೆಹಲಿ: ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ  ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೆ ಹಲವು ಷರತ್ತುಗಳನ್ನು ವಿಧಿಸಿದೆ.

ಧಾರವಾಡ ಜಿಲ್ಲೆಗೆ ಪ್ರವೇಶ ಮಾಡಬಾರದು ಮತ್ತು ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಎಂದು ಆದೇಶ ನೀಡಿದೆ.  ಉಲ್ಲಂಘನೆಯಾದರೆ ಜಾಮೀನು ರದ್ದುಪಡಿಸುವ ಎಚ್ಚರಿಕೆ ನೀಡಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ವಿನಯ ಕುಲಕರ್ಣಿಯನ್ನು ಬಂಧಿಸಿತ್ತು.

ರಾಜಕೀಯ ಭವಿಷ್ಯ ಶ್ರೀಕೃಷ್ಣನ ಕೈಯಲ್ಲಿ ಇದೆ : ಆನಂದ್ ಸಿಂಗ್

ಮತ್ತಷ್ಟು ಸುದ್ದಿಗಳು

vertical

Latest News

ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!

newsics.com ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್‌ಬಾಲ್ ಮ್ಯಾಚ್‌ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...
- Advertisement -
error: Content is protected !!