Wednesday, May 31, 2023

ಕೊರೋನಾ ವೈರಸ್ ಹಾವಳಿ ತಡೆಗೆ ನಡೆಯಿತು ಭೂತ ಭೈರವಿ ಯಜ್ಞ

Follow Us

ತುಮಕೂರು:  ಮಾರಕ ಕೊರೋನಾ ವೈರಸ್ ದಾಳಿ ತಡೆಗಟ್ಟಬೇಕು ಎಂದು ಪ್ರಾರ್ಥಿಸಿ ತುಮಕೂರಿನಲ್ಲಿ  ಭೂತ ಭೈರವಿ ಯಜ್ಞ ನಡೆಸಲಾಗಿದೆ. ಇಲ್ಲಿನ ದುರ್ಗಾ ಪರಮೇಶ್ವರಿ ಮತ್ತು ಶನೇಶ್ವರ ದೇವಸ್ಥಾನದಲ್ಲಿ ಪೂಜೆ ಮತ್ತು ಈ ಯಜ್ಞ ನೆರವೇರಿಸಲಾಗಿದೆ. ಮಾರಕವಾಗಿರುವ  ವೈರಸ್ ಹಾವಳಿಯನ್ನು ಕೊನೆಗೊಳಿಸುವುದೇ ಇದರ ಉದ್ದೇಶವಾಗಿತ್ತು ಎಂದು ವರದಿಯಾಗಿದೆ. ಫಲಿತಾಂಶವನ್ನು ಕಾದು ನೋಡಬೇಕಿದೆ

ಮತ್ತಷ್ಟು ಸುದ್ದಿಗಳು

vertical

Latest News

ಅಶ್ವಥ್‌ ನಾರಾಯಣ್‌ಗೆ ಹೈಕೋರ್ಟ್‌ನಿಂದ 4 ವಾರಗಳ ತಾತ್ಕಾಲಿಕ ರಿಲೀಫ್

newsics.com ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯರನ್ನು ಮುಗಿಸಬೇಕು ಎಂದಿದ್ದ ಮಾಜಿ ಮಂತ್ರಿ ಅಶ್ವಥ್‍ ನಾರಾಯಣ್‍ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್‍ಐಆರ್...

ಸಾಮಾಜಿಕ ಜಾಲತಾಣಗಳಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್‌ ಆದೇಶ

newsics.com ನವದೆಹಲಿ: ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ. ಜಿಲ್ಲಾ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ 10 ದಿನಗಳ ಜೈಲು ಶಿಕ್ಷೆ ವಿಧಿಸಿರುವುದನ್ನು...

ಪತಿಯ ಮೃತದೇಹವನ್ನು ಮನೆಯೊಳಗೆ ದಹನ ಮಾಡಿದ ಮಾನಸಿಕ ಅಸ್ವಸ್ಥ ಹೆಂಡತಿ

newsics.com ಕರ್ನೂಲು: ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಹಿಳೆಯೊಬ್ಬರು ತಮ್ಮ ಪತಿಯ ಮೃತದೇಹವನ್ನು ಏಕಾಂಗಿಯಾಗಿ ಮನೆಯಲ್ಲಿಯೇ ದಹನ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪಾತಿಕೊಂಡ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಲಿತಮ್ಮ ಎಂಬವರ ಪತಿ...
- Advertisement -
error: Content is protected !!