Monday, October 2, 2023

ಧ್ವಜಸ್ತಂಭ ನಿಲ್ಲಿಸುವಾಗ ಅವಘಡ: ವಿದ್ಯುತ್ ತಂತಿ‌ ತಗುಲಿ ಬಾಲಕ ಸಾವು, ಇಬ್ಬರು ಗಂಭೀರ

Follow Us

newsics.com

ತುಮಕೂರು: ಧ್ವಜಸ್ತಂಭ ನಿಲ್ಲಿಸುವಾಗ ಶಾರ್ಟ್ ಸರ್ಕ್ಯೂಟ್ ಆಗಿ ಓರ್ವ ಬಾಲಕ‌ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಭಾನುವಾರ ಬೆಳಗ್ಗೆ ತುಮಕೂರು ತಾಲೂಕಿನ‌ ಕರಿಕೆರೆ ಗ್ರಾಮದಲ್ಲಿ‌ ನಡೆದಿದೆ.

ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್ ತಂತಿ ತಗುಲಿ 16 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಪವನ್ ಮತ್ತು ಚಂದನ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನು ಸೈನಿಕ ಶಾಲೆಗಳಲ್ಲಿ ಬಾಲಕಿಯರಿಗೂ ಪ್ರವೇಶಾವಕಾಶ: ಪ್ರಧಾನಿ ಮೋದಿ ಘೋಷಣೆ

ದೀವಗಿ ಮಠದ ರಾಮಾನಂದ ಅವಧೂತ ಶ್ರೀ ವಿಧಿವಶ

ಹಿರಿಯ ಯಕ್ಷಗಾನ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ‌ ಪೂಂಜ ಇನ್ನಿಲ್ಲ

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಒಂದೂವರೆ ಕೋಟಿ ಭಾರತೀಯರಿಂದ ರಾಷ್ಟ್ರಗೀತೆ

ಭಾರತದ ರಾಹುಲ್ ಮೇಲೆ ಪ್ರೇಕ್ಷಕರಿಂದ ಶಾಂಪೇನ್ ಬಾಟಲಿ ಮುಚ್ಚಳ ಎಸೆತ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!