ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಸಮಾಧಾನ ಹೊಂದಿದ್ದಾರೆ. ಇದು ಬಹಿರಂಗವಾಗಿ ಪ್ರಕಟಗೊಂಡಿದೆ. ಸಚಿವ ಸಂಪುಟ ವಿಸ್ತರಣೆಗೆ ಯಾಕೆ ಕಾಲ ಕೂಡಿ ಬಂದಿಲ್ಲ ಎಂಬ ಸರಳ ಪ್ರಶ್ನೆಗೆ ಯಾರ ಬಳಿಯೂ ಉತ್ತರವಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಗೆ ಸಮಯ ನಿಗದಿಯಾಗಿಲ್ಲ ಎಂಬ ಉತ್ತರ ಕೇಳಿ ಬರುತ್ತಿದೆ. ಇಂದಿನ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ವೈಯಕ್ತಿಕ ಭೇಟಿಯಾಗದಿದ್ದರೂ ಕ್ಲಿಷ್ಟ ಸಮಸ್ಯೆಗಳನ್ನು ನಿಮಿಷಾರ್ಧದಲ್ಲಿ ಬಗೆಹರಿಸಬಹುದು. ಮಾತುಕತೆ ಕೂಡ ಸಾಧ್ಯ. ಆದರೇ ಬೇಕಾಗಿರುವುದು ಇಚ್ಚಾಶಕ್ತಿ ಮಾತ್ರ. ರಾಜ್ಯದಲ್ಲಿ ಯಡಿಯೂರಪ್ಪ ಹೆಚ್ಚಿಸಿಕೊಂಡಿರುವ ಜನಪ್ರಿಯತೆಯಿಂದ ದೂರದ ದೆಹಲಿಯಲ್ಲಿರುವ ಕೆಲವು ನಾಯಕರು ಭಯಪಡುತ್ತಿದ್ದಾರೆ. ಇದಕ್ಕಾಗಿ ಪಕ್ಷದ ಮೇಲೆ ನಿಯಂತ್ರಣ ಇದೆ ಎಂಬುದನ್ನು ತೋರಿಸುವ ಸಲುವಾಗಿ ವಿಳಂಬ ತಂತ್ರ ಎನ್ನುತ್ತಿವೆ ಕೆಲವು ಮೂಲಗಳು. ಇಂತಹ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ರಾಜಸ್ತಾನ ಮುಖ್ಯಮಂತ್ರಿಯಾಗಿದ್ದ ವಸುಂಧರಾ ರಾಜೇ ಸಿಂಧಿಯಾ ಅವರ ಮಾದರಿ ಅನುಸರಿಸಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ. ಅಂದು ಆಡಳಿತದಲ್ಲಿದ್ದ ಬಿಜೆಪಿಯ ಮುಖ್ಯಮಂತ್ರಿಗಳ ಪೈಕಿ ವಸುಂಧರಾ ರಾಜೇ ಭಿನ್ನವಾಗಿದ್ದರು. ರಾಜಸ್ತಾನದಲ್ಲಿ ಮುಖ್ಯಮಂತ್ರಿ ಮಾತೇ ಅಂತಿಮ. ಇದರಲ್ಲಿ ಎರಡು ಮಾತಿಲ್ಲ ಎಂದು ಖಡಾಖಂಡಿತವಾಗಿ ಸ್ಪಷ್ಟಪಡಿಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೂ ಅಗತ್ಯಕಿಂತ ಹೆಚ್ಚಿಗೆ ಮಣಿಹಾಕಲು ಅವರು ನಿರಾಕರಿಸಿದ್ದರು. ತಮ್ಮ ವೈಯಕ್ತಿಕ ಇಮೇಜ್ ಉಳಿಸಿಕೊಂಡೇ ಅವರು ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದರು. ಇದೀಗ ಯಡಿಯೂರಪ್ಪ ಅವರು ಕೂಡ ಇದೇ ಹಾದಿ ತುಳಿಯಲಿದ್ದಾರೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.
ಮತ್ತಷ್ಟು ಸುದ್ದಿಗಳು
ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ
newsics.com
ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ.
ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇದೀಗ ಕಲಬುರ್ಗಿ ಜೈಲಿಗೆ ವರ್ಗಾಯಿಸಲಾಗಿದೆ.
ಶಿವಮೊಗ್ಗದ...
ರಾಜ್ಯದಲ್ಲಿ ಮಳೆಯ ಅಬ್ಬರ: ಉತ್ತರ ಕನ್ನಡ, ಉಡುಪಿಯಲ್ಲಿ ಶಾಲೆಗೆ ರಜೆ
newsics.com
ಉಡುಪಿ: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡಿದೆ. ಕರಾವಳಿ ಜಿಲ್ಲೆಗಳು ಮತ್ತು ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಚಿಕ್ಕಮಗಳೂರಿನಲ್ಲಿ ಕೂಡ ಮಳೆಯ ಅಬ್ಬರ ಮುಂದುವರಿದಿದೆ.
ಕೊಡಗಿನ ಮೊಣ್ಣಂಗೇರಿಯಲ್ಲಿ ಕಿರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.
ಸತತವಾಗಿ ಮಳೆಯಾಗುತ್ತಿರುವ ಕಾರಣ...
ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಎಸಿಬಿ ದಾಳಿ
newsics.com
ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ. ಜಮೀರ್ ಅಹ್ಮದ್ ಚಾಮರಾಜಪೇಟೆ ಶಾಸಕರಾಗಿದ್ದಾರೆ.
ದಾಳಿಗೆ ಕಾರಣ ತಿಳಿದು ಬಂದಿಲ್ಲ. ಅಕ್ರಮ ಸಂಪತ್ತಿನ ಹಿನ್ನೆಲೆಯಲ್ಲಿ ದಾಳಿ...
ಭುವನ್, ಹರ್ಷಿಕಾ ಪೂಣಚ್ಚಗೆ ಮದರ್ ತೆರೇಸಾ ರಾಷ್ಟ್ರೀಯ ಸ್ಮಾರಕ ಪ್ರಶಸ್ತಿ ಪ್ರದಾನ
newsics.com
ಬೆಂಗಳೂರು: ಕೊರೋನಾ ಎರಡನೇ ಅಲೆ ಸಂದರ್ಭದಲ್ಲಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಪೊನ್ನಣ್ಣ ಅವರ ಸಮಾಜ ಸೇವೆಗೆ ಪ್ರತಿಷ್ಠಿತ ಮದರ್ ತೆರೇಸಾ ರಾಷ್ಟ್ರೀಯ ಸ್ಮಾರಕ ಪ್ರಶಸ್ತಿಯನ್ನು ನೀಡಲಾಗಿದೆ. ಭುವನ್ ಕೋವಿಡ್ ಹೆಲ್ಪ್...
ಸಲಿಂಗ ವಿವಾಹ: ದಾಂಪತ್ಯಕ್ಕೆ ಕಾಲಿಟ್ಟ ಇಬ್ಬರು ಪುರುಷರು
newsics.com
ಕೋಲ್ಕತ್ತಾ: ಖ್ಯಾತ ವಸ್ತ್ರ ವಿನ್ಯಾಸಕ ಅಭಿಷೇಕ್ ರಾಯ್ ತಮ್ಮ ಬಹುಕಾಲದ ಗೆಳೆಯ ಚೈತನ್ಯ ಶರ್ಮಾ ಅವರನ್ನ ವಿವಾಹವಾಗಿದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳದ ಕೋಲ್ಕತ್ತಾ ಮೊದಲ ಸಲಿಂಗ ವಿವಾಹಕ್ಕೆ ಸಾಕ್ಷಿಯಾಗಿದೆ.
ಜುಲೈ 3ರಂದು ಬೆಂಗಾಲಿ...
ಈದ್ಗಾ ಮೈದಾನ ವಿವಾದ: 12ರಂದು ಚಾಮರಾಜಪೇಟೆ ಬಂದ್
newsics.com
ಬೆಂಗಳೂರು: ನಗರದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಈಗ ಮತ್ತೆ ತಾರಕಕ್ಕೇರಿದೆ. ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿಯಾಗಿ ಉಳಿಯಬೇಕೆಂದು ಆಗ್ರಹಿಸಿ, ಜುಲೈ 12ರಂದು ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ.
ಜುಲೈ 12ರಂದು ಬೆಳಿಗ್ಗೆ 10...
ದೇಶದಲ್ಲೇ ಪ್ರಪ್ರಥಮ ಪ್ರತಿವಿಷ ಉತ್ಪಾದನಾ ಕೇಂದ್ರಕ್ಕೆ ಚಾಲನೆ
newsics.com
ಬೆಂಗಳೂರು: ಹಾವಿನ ಕಡಿತದಿಂದ ಸಾವು ತಪ್ಪಿಸಲು ದೇಶದಲ್ಲಿಯೇ ಪ್ರಪ್ರಥಮ ಪ್ರತಿವಿಷ ಉತ್ಪಾದನಾ ಕೇಂದ್ರಕ್ಕೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಚಾಲನೆ ನೀಡಿದರು.
ಬೆಂಗಳೂರು ಹೆಲಿಕ್ಸ್ ಬಯೋಟೆಕ್ ಪಾರ್ಕ್'ನ ಐಬಿಎಬಿ ಸಂಸ್ಥೆಯಲ್ಲಿ ಹಾವಿನ ವಿಷ ಹಾಗೂ ಮತ್ತಿತರ...
ತೀವ್ರ ಆರ್ಥಿಕ ಸಂಕಷ್ಟ: ಓಲಾ ಕಥೆ ಮುಗೀತಾ?
newsics.com SPECIAL
ಬೆಂಗಳೂರು: ನಾವು ಅಂದುಕೊಂಡಿದ್ದರಲ್ಲಿ ಬಹುತೇಕ ಯೋಜನೆ- ಯೋಚನೆಗಳು ಕೊರೋನಾದಿಂದಾಗಿ ತಲೆಕೆಳಗಾಗಿವೆ. ಇದು ವ್ಯಕ್ತಿಗಳ ವ್ಯಥೆಯಷ್ಟೇ ಅಲ್ಲ. ಬಹುಪಾಲು ಭಾರತೀಯ ಸ್ಟಾರ್ಟ್ಅಪ್ಗಳ ಕಥೆಯೂ ಇದೇ ಆಗಿದೆ.
ಭಾರತೀಯ ಸ್ಟಾರ್ಟ್ಅಪ್ಗಳಲ್ಲಿ ಕ್ರಾಂತಿಕಾರಕ ಬದಲಾವಣೆ ತಂದ ಓಲಾ...
vertical
Latest News
ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ
newsics.com
ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ.
ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ...
Home
ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ
Newsics -
newsics.com
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ.
ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...
Home
ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು
Newsics -
newsics.com
ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ...