Sunday, October 1, 2023

ಭಾರವಾದ ಹೃದಯದೊಂದಿಗೆ ಸಾಹಿತ್ಯ ಸಮ್ಮೇಳನಕ್ಕೆ ಕಲಬುರ್ಗಿ ವಿದಾಯ

Follow Us

ಕಲಬುರ್ಗಿ:  ಕಳೆದ ಮೂರು ದಿನಗಳ ಕಾಲ ನಡೆದ ನುಡಿ ಹಬ್ಬ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಲಬುರ್ಗಿಯಲ್ಲಿ ತೆರೆ ಬಿದ್ದಿದೆ.  ಮೂರು ದಿನಗಳ ಕಾಲ ಅತ್ಯಂತ ಅಚ್ಚುಕಟ್ಟಾಗಿ ನಡೆದ ಸಾಹಿತ್ಯ ಸಮ್ಮೇಳನ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.  ಈ ಸಮ್ಮೇಳನ ಕೇವಲ ಶಿಕ್ಷಿತರಿಗೆ ಮಾತ್ರ ಸೀಮಿತವಾಗಿರಲ್ಲಿಲ. ಶಾಲೆಯ ಮೆಟ್ಟಲು ಹತ್ತದ ಎಷ್ಟೋ ಮಂದಿ ಕೂಡ  ಈ ಸಮ್ಮೇಳನ ಮನೆಯ ಹಬ್ಬ ಎಂಬಂತೆ ಸಂಭ್ರಮಿಸಿದ್ದರು. ಶುಚಿತ್ವ ಸೇರಿದಂತೆ  ಅದೆಷ್ಟೊ ಕೆಲಸಗಳಲ್ಲಿ ಈ  ಮಂದಿ ಈ ಕನ್ನಡ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.  33 ವರ್ಷಗಳ ಬಳಿಕ ನಡೆದ ಸಮ್ಮಳನದ  ನೆನಪಿನೊಂದಿಗೆ ಇದೀಗ  ಮುಂದೆ ಸಮ್ಮೇಳನ ಯಾವಾಗ ಬರಲಿದೆ ಎಂಬ  ನಿರೀಕ್ಷೆಯಲ್ಲಿದ್ದಾರೆ. ಸಾಹಿತ್ಯ ಪ್ರೇಮಿಗಳು  ಈ ಸಾಹಿತ್ಯ ಸಮ್ಮೇಳನಕ್ಕೆ ಭಾರವಾದ ಹೃದಯದಿಂದ ವಿದಾಯ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!